ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ದೇವರಾಜು ಅರಸು ಬಾಲಕರ ವಸತಿ ನಿಲಯದಲ್ಲಿ ಎಪ್ರಿಲ್ ಕೂಲ್ ಆಚರಣೆ

Advertisement
ಏಪ್ರಿಲ್ 16.ಗಂಗಾವತಿ ತಾಲೂಕಿನ ಸಿದ್ದಾಪೂರ ಪಟ್ಟಣದ ದೇವರಾಜ ಅರಸು ಬಾಲಕರ ವಸತಿ ನಿಲಯದ ಆವರಣದಲ್ಲಿ ವನಸಿರಿ ಫೌಂಡೇಶನ್ ಹಾಗೂ ಸಿದ್ದಾಪೂರ ಹಸಿರು ಸೇನೆ ವತಿಯಿಂದ ಪಕ್ಷಿಗಳಿಗೆ ನೀರು ಕುಡಿಯಲು ಮಣ್ಣಿನ ಮಡಿಕೆಗಳನ್ನು ಕಟ್ಟುವ ಮೂಲಕ ಎಪ್ರಿಲ್ ಪೂಲ್ ಬದಲಿಗೆ ಎಪ್ರಿಲ್ ಕೂಲ್ ಆಚರಣೆ ಮಾಡಲಾಯಿತು.

 

ಈ ಸಂದರ್ಭದಲ್ಲಿ ಶಿವಕುಮಾರ ಶಿಕ್ಷಕರು ಮಾತನಾಡಿ ಹಲವಾರು ವರ್ಷಗಳಿಂದ ಪರಿಸರ ಸಂರಕ್ಷಣೆಯಲ್ಲಿ ತೊಡಗಿರುವ ವನಸಿರಿ ಫೌಂಡೇಶನ್ ಕಾರ್ಯ ಶ್ಲಾಘನೀಯ.ರಾಜ್ಯದ ಹಲವು ಜಿಲ್ಲೆಗಳಲ್ಲಿ ಪರಿಸರ ರಥದ ಮೂಲಕ ಜಾಗೃತಿ ಮೂಡುಸುತ್ತಿದ್ದಾರೆ.ಜೊತೆಗೆ ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರುಣಿಸುವ ಮೂಲಕ ವಿನೂತನವಾಗಿ ಎಪ್ರಿಲ್ ಪೂಲ್ ಬದಲಿಗೆ ಎಪ್ರಿಲ್ ಕೂಲ್ ಆಚರಣೆ ಮಾಡುತ್ತಿದ್ದಾರೆ ಇವರ ಜೊತೆಯಲ್ಲಿ ನಮ್ಮ ಹಸಿರು ಸೇನೆ ತಂಡದ ಸದಸ್ಯರು ಕೂಡ ಕೈಜೋಡಿಸಿ ಪಕ್ಷಿಗಳಿಗೆ ನೀರಿನ ಅರವಟ್ಟಿಗೆ ಕಟ್ಟಿ ಕಾಳು ಮತ್ತು ನೀರು ಹಾಕುವ ಕಾರ್ಯಗಳನ್ನು ಮಾಡುತ್ತಿರುವುದು ಒಂದು ಉತ್ತಮ ಬೆಳವಣಿಗೆ ಈ ಕಾರ್ಯಕ್ರಮವನ್ನು ವನಸಿರಿ ತಂಡ ಮತ್ತು ಹಸಿರು ಸೇನೆ ತಂಡ ನಮ್ಮ ಶಾಲೆಯಲ್ಲಿ ಹಮ್ಮಿಕೊಂಡಿರುವುದುಕ್ಕೆ ತುಂಬಾ ದನ್ಯವಾದಗಳು ಇಂತಹ ಕಾರ್ಯಗಳು ಯಶಸ್ವಿಯಾಗಲೆಂದು ಆರೈಸಿದರು.



ಈ ಸಂದರ್ಭದಲ್ಲಿ ಹಸಿರು ಸೇನೆ ಸದಸ್ಯರು ಅಯ್ಯನಗೌಡ, ವಿಟ್ಟಲ್ ಜೀರಗಾಳಿ, ಮಹಮ್ಮದ್ ರಫೀಕ್ ರುದ್ರಗೌಡ,ಶಿವಕುಮಾರ ಶಿಕ್ಷಕರು ಹತ್ತನೇ ತರಗತಿಯ ವಿದ್ಯಾರ್ಥಿಗಳು,ಹಾಗೂ ವನಸಿರಿ ಫೌಂಡೇಶನ್ ಸದಸ್ಯರು ಪಾಲ್ಗೊಂಡಿದ್ದರು
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ