ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ನಂದವಾಡಗಿ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Advertisement


ನಂದವಾಡಗಿ ೨೧: ಬಾಗಲಕೋಟೆ ಜಿಲ್ಲೆಯ ಹುನಗುಂದ / ಇಲಕಲ್ ತಾಲೂಕಿನ ಸರಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ನಂದವಾಡಗಿಯಲ್ಲಿ ಜೂನ್ ೨೧ ರಂದು ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ ಎಂಬ ಥೀಮ್ ದೊಂದಿಗೆ ೨೦೨೪ ರ ವಿಶ್ವ ದಿನಾಚರಣೆಯನ್ನು ಶಾಲೆಯ ಸಹ ಶಿಕ್ಷಕಿಯರು ಶ್ರೀಮತಿ ಜ್ಯೋತಿ ಮೇಡಂ ಸಸಿಗೆ ನೀರೆರುವ ಮೂಲಕ ಉದ್ಘಾಟಿಸಿ ಚಾಲನೆ ನೀಡಿದರು. ಯೋಗದಿಂದ ಮಾನಸಿಕ ಹಾಗೂ ದೈಹಿಕವಾಗಿ ಸದೃಢವಾಗಿರಲು ಸಾಧ್ಯ ಎಂದು ಹೇಳಿದರು. ನಂತರದಲ್ಲಿ ಮಕ್ಕಳಿಗೆ ಯೋಗದ ಮಹತ್ವ ಹಾಗೂ ಬಳಕೆ ಮಾಡುವ ಬಗ್ಗೆ ತಿಳಿಸಲಾಯಿತು. ವಿದ್ಯಾರ್ಥಿನಿಯರಿಗೆ ವಿವಿಧ ಯೋಗದ ಪರಿಚಯ ಮಾಡಿ ಅದರ ಮಹತ್ವ ಮಾಡಿ ಕೊಡಲಾಯಿತು. ವಿದ್ಯಾರ್ಥಿನಿಯರಿಗೆ ವಿವಿಧ ಭಂಗಿಯ ಯೋಗಾಸನ ಮಾಡಿಸಿ, ಪ್ರತಿನಿತ್ಯ ಇವುಗಳನ್ನು ರೂಢಿಸಿಕೊಳ್ಳಬೇಕೆಂದು ಮನವರಿಕೆ ಮಾಡಿ ಕೊಡಲಾಯಿತು. ಎಲ್ಲಾ ಮಕ್ಕಳು ಆಸಕ್ತಿಯಿಂದ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿದರು.

https://youtu.be/fG0xM41rLx0?si=XXsyT0ipsRbVAdax



https://youtu.be/euDqOudTT5w?si=VG-che6bYMFcXOlC

ವಿಶ್ವ ಯೋಗ ದಿನಾಚರಣೆಯ ಕಾರ್ಯಕ್ರಮಕ್ಕೆ ಶಾಲಾ ಎಸ್ ಡಿ ಎಂ ಸಿ ಸರ್ವ ಸದಸ್ಯರು,ಮುಖ್ಯ ಗುರುಮಾತೆ ಶ್ರೀಮತಿ ವಿ ಬಿ ಕುಂಬಾರ, ಸಹ ಶಿಕ್ಷಕಿಯರು ಶ್ರೀಮತಿ ಜಿ ಆರ್ ನದಾಫ್, ಸಹ ಶಿಕ್ಷಕರು ಶ್ರೀ ಶಿವಾನಂದ ಬಳುಲದ, ಬಸವರಾಜ ಬಲಕುಂದಿ, ಡಾ. ವಿಶ್ವನಾಥ ತೋಟಿ, ಶ್ರೀ ಚಂದ್ರಶೇಖರ ಹುತಗಣ್ಣ, ಕುಮಾರಿ ಅಶ್ವಿನಿ ಕಪ್ಪರದ, ಉರ್ದು ಶಾಲೆಯ ಅತಿಥಿ ಶಿಕ್ಷಕಿ,ಶಿಕ್ಷಣ ಪ್ರೇಮಿ ಗೋಪಾಲ ಶಿಂಧೆ ಹಾಗೂ ವಿದ್ಯಾರ್ಥಿನಿಯರು ಶುಭಾಶಯ ಕೋರಿದರು. ಕಾರ್ಯಕ್ರಮ ನಿರೂಪಣೆ ಬಸವರಾಜ ಬಲಕುಂದಿ ನಿರ್ವಹಿಸಿದರು, ವಿಶ್ವನಾಥ ತೋಟಿ ಸ್ವಾಗತಿಸಿದರು, ಚಂದ್ರಶೇಖರ ಹುತಗಣ್ಣ ವಂದಿಸಿದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್