ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ನಗರಸಭೆಯಿಂದ ಎಸ್.ಎಫ್.ಸಿ ವಿವರ ಪ್ರಕಟ

Advertisement
ಜೂನ್ 02.ರಾಯಚೂರು ೨೦೨೦-೨೧, ೨೦೨೧-೨೨ ಮತ್ತು ೨೦೨೨-೨೩ನೇ ಸಾಲಿನ ಎಸ್.ಎಫ್.ಸಿ (ಮುಕ್ತನಿಧಿ) ಅನುದಾನಗಳ ಶೇ.೨೨%(ಎಸ್.ಸಿ.ಎಸ್.ಪಿ.) ಶೇ೭%(ಟಿ.ಎಸ್.ಪಿ) ಮತ್ತು ಸನ್-೨೦೨೨-೨೩ನೇ ಸಾಲಿನ ಶೇ.೭.೨೫% ಹಾಗೂ ಸೇ.೫% ಯೋಜನೆಗಳಿಗೆ ಕಾಯ್ದಿರಿಸಲಾದ ಎಸ್.ಎಫ್.ಸಿ (ಮುಕ್ತ ನಿಧಿ) ಅನುದಾನಗಳ ಅನುಷ್ಟಾನಕ್ಕಾಗಿ ವೈಯಕ್ತಿಕ ಚಟುವಟಿಕೆಗಳ ಪೂರ್ಣ ವಿವರದ ಪ್ರಕಟಣೆಯನ್ನು ಸಿಂಧನೂರು ನಗರಸಭೆ ಕಾರ್ಯಾಲಯ ನೊಟೀಸ್ ಫಲಕದಲ್ಲಿ ಲಗತ್ತಿಸಿದ್ದು.

ಈ ಸಂಬಂಧ ವೆಬ್‌ಸೈಟ್ http://www.sindhanurcity.mrc.gov.in/ ನಲ್ಲಿ ಈ ಮಾಹಿತಿಯನ್ನು ಡೌನ್‌ಲೋಡ್ ಮಾಡಿಕೊಂಡು ವಿವರ ಪಡೆದುಕೊಳ್ಳಬಹುದು. ಪ್ರಯುಕ್ತ ಅರ್ಹ ಫಲಾನುಭವಿಗಳು ವೈಯಕ್ತಕ ಚಟುವಟಿಕೆವಾರು ಮುಂದೆ ತಿಳಿಸಿರುವ ಅಗತ್ಯ ಎಲ್ಲಾ ದಾಖಲೆಗಳನ್ನು ಗೆಜೆಟೆಡ್ ಅಧಿಕಾರಿಗಳ ಧೃಢೀಕರಣದೊಂದಿಗೆ ಜೂ.೧೫ ರಂದು ಸಂಜೆ ೫:೩೦ ರೊಳಗೆ ಅರ್ಜಿಗಳನ್ನು ಸಲ್ಲಿಸತಕ್ಕದ್ದು. ಕೊನೆಯ ದಿನಾಂಕ ಮೀರಿ ಬಂದಂತಹ ಯಾವುದೇ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಪ್ರಕಟಣೆಯಲ್ಲಿನ ಪ್ರಚೂರಪಡಿಸಲಾದ ವೈಯ್ಯಕ್ತಿಕ ಚಟುವಟಿಕೆಗಳ ಯೋಜನೆಗಳ ಬಗ್ಗೆ ಸಮರ್ಪಕವಾಗಿ ತಿಳಿದುಕೊಂಡು ಅರ್ಜಿಗಳನ್ನು ಸಲ್ಲಿಸತಕ್ಕದ್ದು ಎಂದು ಸಿಂಧನೂರು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ