ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ನಮ್ಮ ಜಿಲ್ಲೆಗೆ ಬ್ರಷ್ಟ ಅಜಿತ್ ರೈ ಬೇಡ ನಿರುಪಾದಿ ಕೆ ಗೊಮರ್ಸಿ

Advertisement
ರಾಯಚೂರು ಜುಲೈ 05.ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಲೋಕಾಯುಕ್ತ ದಾಳಿಗೆ ಗುರಿಯಾಗಿರುವ ಅಜಿತ್ ಕುಮಾರ್ ರೈ ಇವರನ್ನು ರಾಯಚೂರು ಜಿಲ್ಲೆಯ ಸಿರವಾರಕ್ಕೆ ತಾಲೂಕಿನ ಎರಡನೇ ಗ್ರೇಡ್ ತಹಶೀಲ್ದಾರರಾಗಿ ನೇಮಕ ಗೊಳಿಸಿದ್ದನ್ನು ರಾಜ್ಯ ಸರ್ಕಾರ ಕೂಡಲೇ ರದ್ದುಗೊಳಿಸಬೇಕೆಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾಧ್ಯಕ್ಷ ನಿರುಪಾದಿ ಕೆ ಗೋಮರ್ಸಿ ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಬೆಂಗಳೂರಿನ ಕೆಆರ್ ಪುರಂ ತಸಿಲ್ದಾರರಾದ ಅಜಿತ್ ಕುಮಾರ್ ರೈ ಲೋಕಾಯುಕ್ತ ದಾಳಿಯಿಂದ 500 ಕೋಟಿಗೂ ಹೆಚ್ಚು ಅಕ್ರಮ ಹಣ ಸಂಪಾದನೆ ಮಾಡಿದ ವಿಷಯ ಪತ್ತೆಯಾಗಿದೆ ಇವರನ್ನು ಸಿರವಾರಕ್ಕೆ ವರ್ಗಾಯಿಸಿರುವ ರಾಜ್ಯ ಸರ್ಕಾರ ಆದೇಶ ರದ್ದು ಪಡಿಸಬೇಕು ಎಂದು ಆಗ್ರಹಿಸಿದರು. ನಮ್ಮ ಜಿಲ್ಲೆಗೆ ದಕ್ಷ ,ಪ್ರಾಮಾಣಿಕ ಹಾಗೂ ನಿಷ್ಟಾವಂತ ಅಧಿಕಾರಿಗಳ ಅವಶ್ಯಕತೆ ಇದೇ ಆದರೆ ಕರ್ನಾಟಕದ ಜನರ ಮುಂದೆ ಛಿ, ತೂ ಎಂದು ಉಗಿಸಿಕೊಂಡ ಅಜಿತ್ ಕುಮಾರ್ ರೈ ಅಂತಹ ಅಧಿಕಾರಿಗಳ ಅವಶ್ಯಕತೆ ನಮಗಿಲ್ಲ ಎಂದು ತಿಳಿಸಿದರು. ರಾಯಚೂರು ಜಿಲ್ಲೆಯ ಸಿರೀವರ ತಾಲೂಕು ರಾಜಕೀಯವಾಗಿ ,ಆರ್ಥಿಕವಾಗಿ, ಸಾಮಾಜಿಕವಾಗಿ , ಶೈಕ್ಷಣಿಕವಾಗಿ ಬಹಳ ಇಂದುಳಿದಿದ್ದು ತಾಲೂಕಿನ ಜನರ ಜೀವನಾಡಿಯಾಗಿ ಕಾರ್ಯ ನಿರ್ವಹಿಸಲು ಸಾಮರ್ಥ್ಯವಿರುವ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಶಿಫಾರಸ್ಸು ಮಾಡಬೇಕು ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಗಳ ಜೊತೆ ಬ್ರಷ್ಟಚಾರದ ಗ್ಯಾರಂಟಿ ನೀಡಿದಂತಾಗಿದೆ ಹಾಗೂ ಮಾನ್ವಿ ತಾಲೂಕಿನ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿಗಳು ಈ ಬಗ್ಗೆ ಸದನದಲ್ಲಿ ಗಂಭೀರವಾಗಿ ದ್ವನಿ ಎತ್ತಬೇಕು ಎಂದು ತಿಳಿಸಿದರು.



ಈ ಸಂದರ್ಭದಲ್ಲಿ KRS ಪಕ್ಷದ ವಿವಿಧ ತಾಲೂಕಿನ ಮುಖಂಡರಾದ ರಾಮಣ್ಣ RHJ, ರಾಘವೇಂದ್ರ ಕಂದುರು, ಐ ಕುಮಾರ್ ನಾಯಕ್,ವಿಜಯ ಕುಮಾರ್,ಚನ್ನಬಸವ , ಸೋಮಲಪೂರ ,ವಿಶ್ವನಾಥ್ ನಾಯುಡು,ಬಸವಪ್ರಭು,ಶಿವರಾಜ್ ಕಪಗಲ್,ಶ್ರಿಮತಿ ಅನಿತಾ ,ಅಯ್ಯಪ್ಪ , ನಿರುಪಾದಿ ಕೆ ಗೊಮರ್ಸಿ ಹಾಗೂ ಇತರರು ಇದ್ದರೂ
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ