ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ನರೇಗಾ ಕೂಲಿಕಾರರ ಆರೋಗ್ಯ ಅತ್ಯಂತ ಮುಖ್ಯ: ಧನರಾಜ

Advertisement
ರಾಯಚೂರು,ಮೇ 17 ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ, ಕೂಲಿಕಾರರಿಗೆ ಕೆಲಸ ಒದಗಿಸಲಾಗುತ್ತಿದೆ, ಅಲ್ಲದೇ ಅವರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ, ಕಾಮಗಾರಿ ಸ್ಥಳಗಳಲ್ಲಿ ಆರೋಗ್ಯ ಶಿಬಿರಗಳನ್ನು ಅಯೋಜಿಸಿ, ಅವರಿಗೆ ರಕ್ತದ ಒತ್ತಡ, ಶುಗರ್, ಹೆಚ್.ಐ.ವಿ, ರಕ್ತ ಪರೀಕ್ಷೆ, ಕಣ್ಣಿನ ಪರೀಕ್ಷೆ ಇನ್ನು ಮುಂತಾದ ಪರೀಕ್ಷೆಗಳನ್ನು ಏಕ ಕಾಲಕ್ಕೆ ಎಲ್ಲಾ ಅರೋಗ್ಯ ಅಧಿಕಾರಿಗಳು, ಸಿಬ್ಬಂದಿಯವರೊಂದಿಗೆ ಸೌಲಭ್ಯ ಒದಗಿಸಲಾಗುತ್ತಿದೆ. ಎಂದು ಐಇಸಿ ಸಂಯೋಜಕ ಧನರಾಜ ಹೇಳಿದರು.

ರಾಯಚೂರು ತಾಲೂಕಿನ ಹಿರಾಪೂರು ಗ್ರಾಮದಲ್ಲಿ ಏಣಿ ತಿಮ್ಮಪ್ಪ ಗುಡ್ಡದಲ್ಲಿ ಕಂದಕ ಬದುಗಳ ನಿರ್ಮಾಣ ಕಾಮಗಾರಿ ಸ್ಥಳದ ಪಕ್ಕಪಕ್ಕದಲ್ಲಿರುವ ಏಣಿ ತಿಮ್ಮಪ್ಪ ದೇವಸ್ಥಾನ ಅವರಣದಲ್ಲಿ ಹಮ್ಮಿಕೊಂಡಿದ್ದ ನರೇಗಾ ಕೂಲಿಕಾರರಿಗೆ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಉತ್ತಮವಾದ ಸೌಲಭ್ಯವನ್ನು ಎಲ್ಲಾ ಕೂಲಿಕಾರರು ತಪ್ಪದೇ ಪಡೆದುಕೊಳ್ಳಲು ಮನವಿ ಮಾಡಿದರು. ಮತ್ತು ಏಪ್ರಿಲ್ ತಿಂಗಳಿನಿAದ 309 ರಿಂದ 316/- ಹೆಚ್ಚಿಸಲಾಗಿದೆ. ಪುರುಷ ಮತ್ತು ಮಹಿಳೆಯರಿಗೆ ಸಮಾನ ಕೆಲಸಕ್ಕೆ ಸಮಾನ ಕೂಲಿ ಹಣವನ್ನು ನೀಡಲಾಗುವುದರ ಜೊತೆಗೆ, ಕಲ್ಬುರ್ಗಿ ಮತ್ತ ಬೆಳಗಾವಿ ವಿಭಾಗದ ಜಿಲ್ಲೆಗಳಿಗೆ ಅನ್ವಯಿಸುವಂತೆ,ಬೆಸಿಗೆ ತಾಪಮಾನದ ಪರಿಣಾಮವಾಗಿ, ಕೂಲಿಕಾರರ ಹಿತದೃಷ್ಟಯಿಂದ ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಕೆಲಸ ಪರಿಮಾಣದಲ್ಲಿ ಶೇ 30% ರಷ್ಟು ರಿಯಾಯ್ತಿ ನೀಡಿದೆ. ಜೊತೆಗೆ ವೈಯಕ್ತಿಕ ಕಾಮಗಾರಿಗಳ ಸೌಲಭ್ಯಗಳನ್ನು ಪಡೆದುಕೊಳ್ಳಲು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪಿಡಿಒ ಮಹೇಶ್ವರಿ, ಜಿಐಎಸ್ ಪರಿಣಿತ ಜಗದೀಶ್, ರಾಮಕೃಷ್ಣ, ಈರಣ್ಣ, ಮಾರೆಪ್ಪ, ರಂಗನಾಥ, ಕೃಷ್ಣವೇಣಿ ಸೇರಿದಂತೆ ನರೇಗಾ ಮೇಟ್ ಕೂಲಿಕಾರರು ಉಪಸ್ಥಿತರಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ