ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ನವ ಸಂಕಲ್ಪ ನವ ಸಿಂಧನೂರು ಹೊಸ ಅಧ್ಯಾಯ ಸೋಮನಗೌಡ ಬಾದರ್ಲಿ

Advertisement
ಆಗಸ್ಟ್ 01. ಸಿಂಧನೂರು ತಾಲೂಕಿನ ಸೆಂಟ್ರಲ್ ಸ್ಟೇಟ್ ಫಾರ್ಮಲ್ಲಿ ಕೇಂದ್ರೀಯ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಗಾಗಿ ಇಂದು ನವ ದೆಹಲಿಯಲ್ಲಿ ಶ್ರೀ ಬಸನಗೌಡ ಬಾದರ್ಲಿ ಮಾನ್ಯ ಶಾಸಕರು, ಕರ್ನಾಟಕ ವಿಧಾನ ಪರಿಷತ್ ಇವರು ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಇವರಿಗೆ ಮನವಿಯನ್ನು ಮಾಡಿದರು.



ಈ ಸಂದರ್ಭದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ರಾಜಶೇಖರ್ ಹಿಟ್ನಾಳ್ ಹಾಗೂ ರಾಯಚೂರು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀಕುಮಾರ್ ನಾಯಕ್ ರವರು ಉಪಸ್ಥಿತರಿದ್ದರು.

https://youtu.be/sSisGZWtXrg?si=wiV4GGdWJ1y3D6aW

 

https://youtu.be/8pV5DSKsFa0?si=mwDouTKAumqpGOvR

ನವ ಸಂಕಲ್ಪ ನವ ಸಿಂಧನೂರು ಕಾರ್ಯಕ್ರಮದಲ್ಲಿ ಕೊಟ್ಟ ಮಾತಿನಂತೆ CSF ನಲ್ಲಿ ಕೇಂದ್ರೀಯ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಗಾಗಿ ಕೇಂದ್ರ ಕೃಷಿ ಸಚಿವರಿಗೆ ಮನವಿಯನ್ನು ಮಾಡಿದ್ದಾರೆ ಎಂದು ಸೋಮನಗೌಡ ಬಾದರ್ಲಿ ಅವರು ತಿಳಿಸಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್