ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ನವ ಸಂಕಲ್ಪ ನವ ಸಿಂಧನೂರು ಹೊಸ ಅಧ್ಯಾಯ ಸೋಮನಗೌಡ ಬಾದರ್ಲಿ

Advertisement
ಆಗಸ್ಟ್ 01. ಸಿಂಧನೂರು ತಾಲೂಕಿನ ಸೆಂಟ್ರಲ್ ಸ್ಟೇಟ್ ಫಾರ್ಮಲ್ಲಿ ಕೇಂದ್ರೀಯ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಗಾಗಿ ಇಂದು ನವ ದೆಹಲಿಯಲ್ಲಿ ಶ್ರೀ ಬಸನಗೌಡ ಬಾದರ್ಲಿ ಮಾನ್ಯ ಶಾಸಕರು, ಕರ್ನಾಟಕ ವಿಧಾನ ಪರಿಷತ್ ಇವರು ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಇವರಿಗೆ ಮನವಿಯನ್ನು ಮಾಡಿದರು.



ಈ ಸಂದರ್ಭದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ರಾಜಶೇಖರ್ ಹಿಟ್ನಾಳ್ ಹಾಗೂ ರಾಯಚೂರು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀಕುಮಾರ್ ನಾಯಕ್ ರವರು ಉಪಸ್ಥಿತರಿದ್ದರು.

https://youtu.be/sSisGZWtXrg?si=wiV4GGdWJ1y3D6aW

 

https://youtu.be/8pV5DSKsFa0?si=mwDouTKAumqpGOvR

ನವ ಸಂಕಲ್ಪ ನವ ಸಿಂಧನೂರು ಕಾರ್ಯಕ್ರಮದಲ್ಲಿ ಕೊಟ್ಟ ಮಾತಿನಂತೆ CSF ನಲ್ಲಿ ಕೇಂದ್ರೀಯ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಗಾಗಿ ಕೇಂದ್ರ ಕೃಷಿ ಸಚಿವರಿಗೆ ಮನವಿಯನ್ನು ಮಾಡಿದ್ದಾರೆ ಎಂದು ಸೋಮನಗೌಡ ಬಾದರ್ಲಿ ಅವರು ತಿಳಿಸಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಕೆಲ ಕಪ್ಪು ಕುರಿಗಳಿಂದ ಪೊಲೀಸ್ ಇಲಾಖೆಗೆ ಕಳಂಕ!ತುಂಗಭದ್ರಾ ನೂತನ ಗೇಟ್‌ಗಳ ಉದ್ಘಾಟನೆ: ಆಂಧ್ರ-ತೆಲಂಗಾಣ ಮುಖ್ಯಮಂತ್ರಿಗಳಿಗೆ ಖುದ್ದು ಆಹ್ವಾನ ನೀಡಲು ಶಾಸಕರ ನಿಯೋಗ ರಚನೆಕುಡಿಯುವ ನೀರಿನ ಸಮಸ್ಯೆ ಎದುರಾಗುವ ಪ್ರದೇಶಗಳ ಮಾಹಿತಿ ನೀಡಿ DC ಪೂವಿತಾ ಎಸ್. ಸೂಚನೆಮ.ಕ.ಸಂಸ್ಥೆಗಳ ಪರಿಶೀಲನೆ ನಡೆಸಿದ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಸತ್ಯ ನಾರಾಯಣ ಶೆಟ್ಟಿನವಲಿ ಸಮಾನಾಂತರ ಜಲಾಶಯಕ್ಕೆ ಡಿಕೆಶಿ ಗ್ರೀನ್ ಸಿಗ್ನಲ್..! ಬಸನಗೌಡ ಬಾದರ್ಲಿರಾಯಚೂರಿನಲ್ಲಿ ಲೋಕಾಯುಕ್ತ ದಿಡೀರ್ ದಾಳಿ: DDPI ಕಚೇರಿಯಲ್ಲಿ ಪರಿಶೀಲನೆ12 ವರ್ಷದ ಬಾಲಕನನ್ನು ಕಸಿದ ರೇಬೀಸ್: ಆರೋಗ್ಯ ಇಲಾಖೆಗೆ ನಾಚಿಕೆ ಆಗಬೇಕು!ಮೊಹರಂ ಹಬ್ಬ: ಜಿಲ್ಲೆಯ 29 ಗ್ರಾಮಗಳಲ್ಲಿ ಸಾರ್ವಜನಿಕ ಆಚರಣೆ, ಮೆರವಣಿಗೆ ನಿಷೇಧ‘ಕರ್ತವ್ಯ’ ಎಐ ವ್ಯವಸ್ಥೆಗೆ ಭಾರಿ ಸ್ಪಂದನೆ: ವಾರದಲ್ಲೇ 55 ಸಾವಿರಕ್ಕೂ ಹೆಚ್ಚು ಹೊಸ ನೋಂದಣಿರಕ್ತದಾನದ ಮಹತ್ವ ತಿಳಿಸುವ ಕಾರ್ಯವಾಗಲಿ: ಎಸ್ಪಿ ಅರುಣಾಂಗ್ಷು ಗಿರಿಮಾನ್ಯ ಜಿಲ್ಲಾಧಿಕಾರಿಗಳೇ... ಅಧಿಕಾರಿಗಳ ವರದಿಗಿಂತ ರೋಗಿಗಳ ಕಣ್ಣೀರು ಹೆಚ್ಚು ಸತ್ಯ ಹೇಳುತ್ತದೆ!ಮಹತ್ವಾಕಾಂಕ್ಷಿ ಜಿಲ್ಲೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಗ್ರಾ.ಪಂ.ಲಕ್ಷಾಂತರ ರೂಪಾಯಿ ದುಬ್ಬಳಕ್ಕೆ ಆರೋಪ ಸಮಗ್ರ ತನಿಖೆಗೆ ದಲಿತ ಸಂಘಟನೆ ಆಗ್ರಹ ಮನೆಯೊಳಗೇ ಮರಣದ ನರ್ತನ!"ರೆಫರಲ್ ರಾಜಕಾರಣಕ್ಕೆ ಬಲಿಯಾಗುತ್ತಿವೆಯೇ ನವಜಾತ ಶಿಶುಗಳ ಜೀವಗಳು?"