

ಈ ಸಂದರ್ಭದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ರಾಜಶೇಖರ್ ಹಿಟ್ನಾಳ್ ಹಾಗೂ ರಾಯಚೂರು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀಕುಮಾರ್ ನಾಯಕ್ ರವರು ಉಪಸ್ಥಿತರಿದ್ದರು.
https://youtu.be/sSisGZWtXrg?si=wiV4GGdWJ1y3D6aW
https://youtu.be/8pV5DSKsFa0?si=mwDouTKAumqpGOvR
ನವ ಸಂಕಲ್ಪ ನವ ಸಿಂಧನೂರು ಕಾರ್ಯಕ್ರಮದಲ್ಲಿ ಕೊಟ್ಟ ಮಾತಿನಂತೆ CSF ನಲ್ಲಿ ಕೇಂದ್ರೀಯ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಗಾಗಿ ಕೇಂದ್ರ ಕೃಷಿ ಸಚಿವರಿಗೆ ಮನವಿಯನ್ನು ಮಾಡಿದ್ದಾರೆ ಎಂದು ಸೋಮನಗೌಡ ಬಾದರ್ಲಿ ಅವರು ತಿಳಿಸಿದ್ದಾರೆ.













