ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ನಾನು ಕ್ಷೇಮವಾಗಿದ್ದೇನೆ ದಯವಿಟ್ಟು ಸುಳ್ಳು ಸುದ್ದಿಗಳನ್ನು ಹಬ್ಬಿಸಬೇಡಿ. ದ್ವಾರಕೀಶ್

Advertisement
ಏಪ್ರಿಲ್ 30.ಕನ್ನಡದ ಖ್ಯಾತ ನಟ- ನಿರ್ದೇಶಕ ದ್ವಾರಕೀಶ್ ಅವರು ತಮ್ಮ ಬಗ್ಗೆ ಹರಿದಾಡುತ್ತಿದ್ದ ಸುಳ್ಳು ಸುದ್ದಿಗೆ ಬ್ರೇಕ್ ಹಾಕಿದ್ದಾರೆ. ಆರೋಗ್ಯದ ಬಗ್ಗೆ ಇಲ್ಲಸಲ್ಲದ ಊಹಾಪೋಹಗಳಿಗೆ ನಟ ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.



ನಟ, ನಿರ್ದೇಶಕ, ನಿರ್ಮಾಪಕನಾಗಿ ಹಲವು ಚಿತ್ರಗಳು ಮಾಡಿದ್ದಾರೆ ದ್ವಾರಕೀಶ್ ಅವರು ಕೆಲದಿನಗಳ ಹಿಂದೆ ಆರೋಗ್ಯದಲ್ಲಿ ಏರುಪೇರಾಗಿತ್ತು. ಅದಕ್ಕೆ ಸೂಕ್ತ ಚಿಕಿತ್ಸೆ ಕೂಡ ದ್ವಾರಕೀಶ್ ಅವರು ಪಡೆದುಕೊಂಡು ಇದೀಗ ಅವರು ಫಿಟ್ ಆಗಿ ಆರಾಮಾಗಿದ್ದಾರೆ.

ನಟ ದ್ವಾರಕೀಶ್ ಆರೋಗ್ಯದ ಬಗ್ಗೆ ಭಾನುವಾರ ಬೆಳಿಗ್ಗೆಯಿಂದ ಇಲ್ಲಸಲ್ಲದ ಊಹಾಪೋಹಗಳು ಹಬ್ಬಿತ್ತು ಹಿರಿಯ ನಟ ದ್ವಾರಕೀಶ್ ನಿಧನ ಅಂತಾ ಅಪಪ್ರಚಾರ ಮಾಡಲಾಗಿತ್ತು. ಅದಕ್ಕೆ ಇದೀಗ ದ್ವಾರಕೀಶ್ ಅವರೇ ಸ್ವತ ಪ್ರತಿಕ್ರಿಯೆ ನೀಡಿದ್ದಾರೆ. ನೀವು ಸಾಕಿ ಬೆಳೆಸಿದ ದ್ವಾರಕೀಶ್, ನಾನು ಚೆನ್ನಾಗಿದ್ದೀನಿ ನಿಮ್ಮೆಲ್ಲರ ಆಶೀರ್ವಾದ ಬೇಕು. ಗಟ್ಟಿ ಮುಟ್ಟಾಗಿದ್ದೀನಿ, ಯಾವ ಚಿಂತೆಯೂ ಇಲ್ಲಾ. ನಗು ನಗುತ್ತಾ ಚೆನ್ನಾಗಿದ್ದೀನಿ ಎಂದು ದ್ವಾರಕೀಶ್ ಸ್ಪಷ್ಟನೆ ನೀಡಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್