ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ನಾಳೆ ರಾಯಚೂರಿಗೆ ಅಣ್ಣಾಮಲೈ ಆಗಮನ

Advertisement
ಏಪ್ರಿಲ್ 18. ರಾಜ್ಯದಲ್ಲಿ ಮೇ ಹತ್ತರಂದು ಚುನಾವಣೆ ನಡೆಯಲಿದ್ದು ನಾಮಪತ್ರ ಸಲ್ಲಿಸಲು ಎರಡು ದಿನಗಳ ಮಾತ್ರ ಬಾಕಿ ಇದ್ದು ನಾಳೆಯ ದಿನ 19-4-2023 ರಂದು ರಾಯಚೂರು ಗ್ರಾಮೀಣ ಬಿಜೆಪಿ ಅಭ್ಯರ್ಥಿಯಾದ ಶ್ರೀ ತಿಪ್ಪರಾಜ ಹವಲ್ದಾರ್ ನಾಮಪತ್ರ ಸಲ್ಲಿಸಲಿದ್ದಾರೆ.



ನಾಮಪತ್ರ ಸಲ್ಲಿಕೆ ಸಮಾರಂಭದ ಕಲೆ ಮತ್ತು ನಮ್ಮ ಕಾರ್ಯಕರ್ತರ ನೂರುಮೂಡಿಗೊಳಿಸಲು ನಮ್ಮ ರಾಯಚೂರಿಗೆ ಆಗಮಿಸುತ್ತಿರುವ ಕರ್ನಾಟಕದ ಸಿಂಗಂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಕರ್ನಾಟಕ ಚುನಾವಣೆ ಸಹ ಉಸ್ತುವಾರಿಗಳಾದ ಶ್ರೀ ಅಣ್ಣಮಲೈ ಆಗಮಿಸಲಿದ್ದಾರೆ ಎಂದು ತಿಪ್ಪರಾಜು ಹವಾಲ್ದಾರ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಅಣ್ಣಾಮಲೈ ಬಗ್ಗೆ ಕಿರು ಪರಿಚಯ

2013ರಲ್ಲಿ ಮೊದಲು ಎಸಿಪಿಯಾಗಿ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಅವರು ಸೇವೆ ಆರಂಭಿಸಿದರು. ಬಳಿಕ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡರು.



2019ರಲ್ಲಿ ಅಣ್ಣಾಮಲೈ ಅವರು ನಾಗರೀಕ ಸೇವೆಗೆ ರಾಜೀನಾಮೆ ನೀಡಿದರು. ರಾಜೀನಾಮೆ ನೀಡುವಾಗ ಅವರು ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿಯಾಗಿದ್ದರು 2020ರ ಆಗಸ್ಟ್ 25ರಲ್ಲಿ ಅವರು ಬಿಜೆಪಿಗೆ ಸೇರ್ಪಡೆಗೊಂಡರು ಬಳಿಕ ಬಿಜೆಪಿ ಅಣ್ಣಾಮಲೈ ಅವರನ್ನು ತಮಿಳುನಾಡು ರಾಜ್ಯ ಘಟಕದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿತು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್