ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ನಿಮಗೆ ಗೊತ್ತಾದ್ರೆ ಹೇಳಿ

ನಿಮಗೆ ಗೊತ್ತಾದ್ರೆ ಹೇಳಿ 

ಸಿಂಧನೂರು ಸೇ.20. ವೀಕ್ಷಕರೇ ಸಿಂಧನೂರಿನ ಗ್ರಾಮೀಣ ಪ್ರತಿಭೆಗಳಿಂದ ನಿರ್ಮಾಣಗೊಂಡ ಗೊತ್ತಾದ್ರೆ ಹೇಳಿ ಎಂಬ ಸಸ್ಪೆನ್ಸ್, ಹಾರರ್ ಚಿತ್ರವು ಸೆಪ್ಟೆಂಬರ್ 21 ಸಂಜೆ 7:15 ಕ್ಕೆ ಶ್ರೀ ರಾಘವೇಂದ್ರ ಪ್ರೊಡಕ್ಷನ್ ಯ್ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ.



ಈ ಕುರಿತು ಪತ್ರಿಕೆಗೆ ಹೇಳಿಕೆಗೆ ನೀಡಿದ ಚಿತ್ರತಂಡದವರು "ತಪ್ಪದೇ ನಾಳೆ ಸಂಜೆ 7:15ಕ್ಕೆ ನಮ್ಮ ಕಿರುಚಿತ್ರವನ್ನು ರಾಘವೇಂದ್ರ ಪ್ರೊಡಕ್ಷನ್ ಯ್ಯೂಟ್ಯೂಬ್ ಚಾನೆಲ್ ನಲ್ಲಿ ನೋಡಿ ನಮ್ಮಂತಹ ಹಳ್ಳಿ ಹುಡುಗರನ್ನು ಪ್ರೋತ್ಸಾಹಿಸಬೆಕೆಂದು ನಾವು ಮಾಧ್ಯಮಗಳ ಮೂಲಕ ಕಳಕಳಿಯ ವಿನಂತಿ ಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ

[video width="1280" height="720" mp4="https://badavarabarkolu.com/wp-content/uploads/2023/09/VID-20230920-WA0031.mp4"][/video]

ಈ ಕಿರುಚಿತ್ರದ ನಿರ್ಮಾಪಕರು:- ಅನಿಲ್ ಕುಮಾರ್ ಛಾಯಾಗ್ರಹಣ ಮತ್ತು ಸಂಕಲನ:- ದೇವು ಗೌಡ ಸಂಭಾಷಣೆ:- ಆರ್ಯ ಮರಿ ಧ್ವನಿ ಸಂಕಲನ:- ರಾಮ್ ಡ್ಯಾನ್ಸರ್ ನಿರ್ದೇಶನ:- ಚಿನ್ನಿಗೌಡ ಎಂದು ತಿಳಿಸಿದ್ದಾರೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸುಳ್ಳು ದೂರುಗಳಿಗೆ ಕಡಿವಾಣ: 24 ಮಂದಿಗೆ ₹1.57 ಲಕ್ಷ ವಸೂಲಾತಿ ನೋಟಿಸ್ಭ್ರೂಣಲಿಂಗ ಪತ್ತೆ–ಹತ್ಯೆ ಪ್ರಕರಣ: ಕೆ.ಆರ್.ಪೇಟೆಯಲ್ಲಿ ಮೂವರು ವೈದ್ಯರು ಜೈಲು ಪಾಲು“50 ವರ್ಷಗಳ ಬದುಕಿಗೆ 15 ದಿನಗಳ ಗಡುವು: ಗಾಂಧಿನಗರದ 80 ಬಡ ಕುಟುಂಬಗಳ ಮೇಲೆ ಜೆಸಿಬಿ ನೆರಳು!”ಪೊಲೀಸ್ ಪೇದೆ ಮದುವೆಗೆ ಬಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ – ಮಾನವೀಯತೆಗೆ ಮಾದರಿ ಘಟನೆನಕಲಿ ವೈದ್ಯರಿಗೆ ಕಠಿಣ ಎಚ್ಚರಿಕೆ – ಸೀಲ್ ಒಡೆದರೆ ಜೈಲು ಖಚಿತನಕಲಿ ವೈದ್ಯರಿಗೆ ಕಠಿಣ ಎಚ್ಚರಿಕೆ – ಸೀಲ್ ಒಡೆದರೆ ಜೈಲು ಖಚಿತ!ಬರುವ ದಿನಗಳು ಅಶಾಂತಿ ಸೂಚನೆ – ಅನ್ನ ನೀರಿಗೆ ಆಹಾಕಾರ: ಕೋಡಿಮಠ ಸ್ವಾಮೀಜಿ ಭವಿಷ್ಯಚಲಿಸುತ್ತಿದ್ದ ಬಸ್ ಏಕಾಏಕಿ ಜಮೀನಿಗೆ ನುಗ್ಗಿದ ಘಟನೆ – ನೂರಕ್ಕೂ ಹೆಚ್ಚು ಪ್ರಯಾಣಿಕರು ಪಾರು!ಕಲಮಂಗಿ ಸರ್ಕಾರಿ ಪ್ರೌಢಶಾಲೆ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.100 ಫಲಿತಾಂಶ – ವಿದ್ಯಾರ್ಥಿಗಳ ಭರ್ಜರಿ ಸಾಧನೆ“ಬಿಸಿಲಿನ ಅಬ್ಬರ: ಕರ್ನಾಟಕಲ್ಲಿ ಲಾಕ್‌ಡೌನ್ ಬರುತ್ತಾ..?”625ಕ್ಕೆ 625: ರಾಯಚೂರು ಸುಖದೇವ್ ಸಾಧನೆಲೋಕಾಯುಕ್ತ ಬಲೆಗೆ ಬಿದ್ದ ಕೆರೂರ ಪಿ.ಎಸ್.ಐ. ಭೀಮಪ್ಪ ರಬಕವಿ80 ಅಡಿ ಕೆಳಗೆ ನೀರು: ಪೈದೊಡ್ಡಿ ವೃದ್ಧನ ಗೋಳು ಕೇಳುವರು ಯಾರು “ಪುರಾಣದ ಬಸವಣ್ಣ ಅಲ್ಲ — ಸಮಾಜ ಬದಲಿಸಿದ ಮನುಷ್ಯ ಬಸವಣ್ಣ” 41°C ಬಿಸಿಲಿನ ಬಲಿ ಆಗುತ್ತಿರುವ ಶ್ರಮಜೀವಿಗಳು