ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ನಿಮ್ಮೂರಿಗೆ ಸ್ಮಶಾನಬೇಕೆ ..? ನಗರ ಹಾಗೂ ಗ್ರಾಮೀಣ ಪ್ರದೇಶಗಳ ಸ್ಮಾಶಾನ ಭೂಮಿಗೆ ಸಾರ್ವಜನಿಕರಿಂದ ಅರ್ಜಿ ಆಹ್ವಾನ

Advertisement
ರಾಯಚೂರು,ಏ.01,(ಕ.ವಾ):-ಉಚ್ಛ ನ್ಯಾಯಾಲಯದಲ್ಲಿ ದಖಲಾಗಿರುವ ರಿಟ್ ಅರ್ಜಿ ಸಂಖ್ಯೆ 15165/2018 ಮತ್ತು ನ್ಯಾಯಾಂಗ ನಿಂದನಾ ದಾವೆ ಸಂಖ್ಯೆ 343/2020 ರಲ್ಲಿ ಹೊರಡಿಸಲಾಗಿರುವ ಆದೇಶ ಹಾಗೂ ಕರ್ನಾಟಕ ಸರ್ಕಾರ ಹೊರಡಿಸಿರುವ ಆದೇಶದಂತೆ ರಾಯಚೂರು ಜಿಲ್ಲೆಯಲ್ಲಿ ಪ್ರತಿ ನಗರ ಹಾಗೂ ಗ್ರಾಮದಲ್ಲಿ ಸ್ಮಶಾನ ಭೂಮಿ ಇಲ್ಲದೇ ಇರುವ ಹಾಗೂ ಸ್ಮಶಾನ ಭೂಮಿ ಅಗತ್ಯವಿರುವ ಪ್ರದೆಶಗಳಲ್ಲಿ ಸ್ಮಶಾನ ಭೂಮಿ ಒದಗಿಸಲು ಕ್ರಮ ಜರುಗಿಸಲಾಗುವುದೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.



ಒಮದು ವೇಲೆ ಸಾರ್ವಜನಿಕ ಸ್ಮಶಾನ ಇಲ್ಲದೇ ಇದ್ದ ಪಕ್ಷದಲ್ಲಿ ತಮ್ಮ ನಗರ ಹಾಗೂ ಗ್ರಾಮಗಳಿಗೆ ಸಂಬಂಧಿಸಿದಂತೆ ಅಹವಾಲುಗಳನ್ನು ಸಂಬಂಧಿಸಿದ ತಹಸಿಲ್ದಾರರುಗಳ ಮೂಲಕ ಸಲ್ಲಿಸಲು ತಿಳಿಯಪಡಿಸಿದೆ ಹಾಗೂ ಸ್ಮಶಾನ ಭೂಮಿ ಒತ್ತುವರಿಯಾಗಿದ್ದಲಿ ್ಲಸಂಬಂಧಿಸಿದ ದಾಖಲೆಗಳೊಂದಿಗೆ ದೂರು ಸಲ್ಲಿಸಬೇಕೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ