ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ನೂತನ MLC ಬಸನಗೌಡ ಬಾದರ್ಲಿಗೆ ಶುಭ ಹಾರೈಕೆಗಳ ಸರಮಾಲೆ

Advertisement


https://youtu.be/bCfJYf3yJfo?si=o3cStkZsRK9Elu3V

ಸಿಂಧನೂರು ಜುಲೈ 6. ಹಲವು ವರ್ಷಗಳಿಂದ ಕಾಂಗ್ರೆಸ್ ನಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತಾ ನಂತರದ ದಿನಗಳಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿ ರಾಜ್ಯದ ಎಲ್ಲಾ ನಾಯಕರ ಜೊತೆ ಬೆರೆತು ನೆಚ್ಚಿನ ಯುವ ನಾಯಕನಾಗಿ ಭೇಷ್ ಅನ್ನಿಸಿಕೊಂಡಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೂಡ ಕೊನೆಯ ಹಂತದವರೆಗೂ ಟಿಕೆಟ್ ಭರವಸೆಯಲ್ಲಿದ್ದರೂ ಆದರೆ ಕಾರಣಾಂತರಗಳಿಂದ ಟಿಕೆಟ್ ಸಿಗದಿದ್ದರೂ ಕೂಡ ನಿರಾಶಗೊಳ್ಳದೆ ಕ್ಷೇತ್ರದ ಜನತೆಗಾಗಿ ರಾಜ್ಯದ ಎಲ್ಲಾ ನಾಯಕರು ಜೊತೆಗೆ ಓಡಾಡುತ್ತಾ ವಿಧಾನಸಭಾ ಚುನಾವಣೆಯಲ್ಲಿ ತಮ್ಮದೇ ಆದಂತ ಚಾಪನ್ನು ಮೂಡಿಸಿದ್ದರು.



ಹಲವಾರು ಹೇಳು ಬೀಳುಗಳನ್ನು ಕಂಡಂತ ಯುವ ನಾಯಕನಿಗೆ ಕಾಂಗ್ರೆಸ್ಸಿನ ಹಲವಾರು ನಾಯಕರು ಹಾಗೂ ಹಿರಿಯರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾತು ಕೊಟ್ಟಂತೆ ವಿಧಾನ ಪರಿಷತ್ ಸದಸ್ಯನಾಗಿ ಅವಿರೋಧವಾಗಿ ಆಯ್ಕೆ ಮಾಡಿ ಶ್ರೀ ಬಸನಗೌಡ ಬಾದರ್ಲಿ ಅವರಿಗೆ ಶುಭ ಸುದ್ದಿಯನ್ನು ನೀಡಿದ್ದಾರೆ.



ಕಾರ್ಯಕರ್ತರ ಶುಭ ಹಾರೈಕೆಯ ಸರಮಾಲೆ.ಹಲವಾರು ವರ್ಷಗಳಿಂದ ಕೂಡ ಕ್ಷೇತ್ರದ ಜನತೆಗಾಗಿ ಹಲವು ರೀತಿ ಸೇವೆಯನ್ನು ನೀಡುತ್ತಾ ಬಂದಿರುವ ಬಸನಗೌಡ ಬಾದರ್ಲಿಗೆ ಯಾವುದಾದರು ಒಂದು ಸ್ಥಾನಮಾನ ನೀಡಬೇಕು ಎಂದು ಕಾದು ಕುಳಿತಿದ್ದ ಕಾರ್ಯಕರ್ತರಿಗೆ ಕಾಂಗ್ರೆಸ್ ಹೈಕಮಾಂಡ್ ಇಂದು ಬಸನಗೌಡ ಬಾದರ್ಲಿ ಅವರನ್ನು ಅವಿರೋಧವಾಗಿ ವಿಧಾನಪರಿಷತ್ ಸದಸ್ಯನಾಗಿ ಮಾಡಿರೋದಕ್ಕಾಗಿ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಸಂತೋಷವನ್ನು ಹಚ್ಚಿಕೊಂಡಿದ್ದಾರೆ ಜೊತೆಗೆ ಸಿಂಧನೂರಿನಿಂದ ಹಲವು ನೂರಾರು ಯುವಕರು ರಾಜಧಾನಿ ಬೆಂಗಳೂರಿಗೆ ತೆರಳಿ ನೂತನ ವಿಧಾನ ಪರಿಷತ್ ಸದಸ್ಯ ಶ್ರೀ ಬಸವನಗೌಡ ಬಾದರ್ಲಿಗೆ ಶುಭ ಹಾರೈಸಿದ್ದಾರೆ.



 
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ