ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ನೃತ್ಯ,ಕೋಲಾಟ ಹಾಗೂ ವಿವಿಧ ಕಲಾವಿದರಿಗೆ ವನಸಿರಿ ಫೌಂಡೇಶನ್ ವತಿಯಿಂದ ಸಸಿ ವಿತರಣೆ

Advertisement
ಎಪ್ರಿಲ್ 08. ಸಿಂಧನೂರು ತಾಲೂಕಿನ ಮಲ್ಲಾಪೂರ ಗ್ರಾಮದ ಶ್ರೀ ಈಶ್ವರ ದೇವಸ್ಥಾನದಲ್ಲಿ ಶ್ರೀ ಎಡೆಯೂರ ಸಿದ್ದಲಿಂಗೇಶ್ವರ ಅವರ 30ನೇ ವರ್ಷದ ಪುರಾಣ ಮಹೋತ್ಸವದ ಮಹಾಮಂಗಲ ಕಾರ್ಯಕ್ರಮದಲ್ಲಿ ಕೋಲಾಟ ಮತ್ತು ಕುಂಬಗಳನ್ನು ಹೊತ್ತುತಂದ ಮಹಿಳೆಯರಿಗೆ ಮತ್ತು ಮಕ್ಕಳಿಗೆ ವನಸಿರಿ ಫೌಂಡೇಶನ್ ವತಿಯಿಂದ ಹೂವಿನ ಸಸಿಗಳನ್ನು ವಿತರಿಸಿ ಪರಿಸರ ಜಾಗೃತಿ ಮೂಡಿಸಲಾಯಿತು.



ಸಿಂಧನೂರು ತಾಲೂಕಿನ ಮಲ್ಲಾಪೂರ ಗ್ರಾಮದ ಭಕ್ತರು ಪ್ರತಿವರ್ಷದಂತೆ ಈ ವರ್ಷವೂ ಕೂಡ ಈಶ್ವರ ದೇವಸ್ಥಾನದಲ್ಲಿ ಮಹಾಶಿವಶರಣ,ಮಹಾತಪಸ್ವಿ ಶ್ರೀ ಎಡೆಯೂರು ಸಿದ್ಧಲಿಂಗೇಶ್ವರರ ಪುರಾಣವನ್ನು 15ದಿನಗಳಕಾಲ ಹಮ್ಮಿಕೊಳ್ಳಲಾಗಿತ್ತು. ಈ ಪುರಾಣ ಮಹಾಮಂಗಲ ಕಾರ್ಯಕ್ರಮ ನೆರವೇರಿತು. ಇಂದು ಬೆಳಗ್ಗೆ ಭಕ್ತರಿಂದ ಈಶ್ವರ ದೇವರ ಮೂರ್ತಿಗೆ ಕ್ಷೀರ ಅಭಿಷೇಕ,ಪುಷ್ಪಾಲಂಕಾರ ಹಾಗೂ ದೇವರಿಗೆ ನೈವೇದ್ಯ ಮಾಡಲಾಯಿತು.ನಂತರ ಮಹಿಳೆಯರ ಕುಂಭ ಕಳಸಗಳನ್ನು ಹೊತ್ತು ಡೊಳ್ಳು ವಾದ್ಯಗಳು,ಕೋಲಾಟ ಹಾಗೂ ವಿವಿಧ ನೃತ್ಯ ಕಲೆಗಳ ಮೂಲಕ ಮನೆ ಮನೆಯ ಸಂಭ್ರಮಾಚರಣೆಗಳ ಮೂಲಕ ಮೆರವಣಿಗೆ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು.ಈ ಸಂದರ್ಭದಲ್ಲಿ ವನಸಿರಿ ಫೌಂಡೇಶನ್ ಅಮರೇಗೌಡ ಮಲ್ಲಾಪೂರ ನೇತೃತ್ವದಲ್ಲಿ ವಿವಿಧ ಕಲಾವಿದರು ಹಾಗೂ ನೃತ್ಯ,ಕೋಲಾಟ ಕಲಾವಿದರಿಗೆ ಸಸಿಗಳನ್ನು ಉಡುಗೊರೆಯಾಗಿ ನೀಡಿ ಗೌರವಿಸಿ ಪರಿಸರ ಜಾಗೃತಿ ಮಂಡಿಸಲಾಯಿತು.

ಈ ಸಂದರ್ಭದಲ್ಲಿ ಮಲ್ಲಾಪೂರ ಗ್ರಾಮದ ಸಕಲ ಸದ್ಭಕ್ತರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ