ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ ಸಂಸ್ಥಾಪನಾ ದಿನಾಚರಣೆ

Advertisement
ಎಪ್ರಿಲ್ 09.ಸಿಂಧನೂರು ತಾಲೂಕ ವಿದ್ಯಾರ್ಥಿ ಕಾಂಗ್ರೆಸ್ (NSUI ) ವತಿಯಿಂದ ಶ್ರೀ ಬಸನಗೌಡ ಬಾದರ್ಲಿ ಅವರ ಮಾರ್ಗದರ್ಶನದಲ್ಲಿ RDCC ಬ್ಯಾಂಕ್ ನಿರ್ದೇಶಕರು ಹಾಗೂ ಕಾಂಗ್ರೆಸ್ ಮುಖಂಡರಾದ ಶ್ರೀ ಸೋಮನಗೌಡ ಬಾದರ್ಲಿ ಅವರ ಅಧ್ಯಕ್ಷತೇಯಲ್ಲಿ ತಾಲೂಕ NSUI ಉಸ್ತುವಾರಿಗಳಾದ ಶ್ರೀ ವೆಂಕನಗೌಡ ಗಿಣಿವಾರ ಅವರ ಉಪಸ್ಥಿತಿಯಲ್ಲಿ ಇಂದು NSUI ಸಂಸ್ಥಾಪನೆಯ ದಿನವನ್ನು ಆಚರಣೆ ಮಾಡಲಾಯಿತು.

ತಮ್ಮೆಲ್ಲರಿಗೂ ಎನ್ ಎಸ್ ಯು ಐ ಸಂಸ್ಥಾಪನ ದಿನದ ಶುಭಾಶಯಗಳು ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ವಿದ್ಯಾರ್ಥಿ ವಿಭಾಗವಾಗಿದೆ ಇದನ್ನು 9 ಏಪ್ರಿಲ್ 1971 ರಂದು ಸ್ಥಾಪಿಸಲಾಯಿತು ಎನ್.ಎಸ್.ಯು.ಐ ವಿದ್ಯಾರ್ಥಿಗಳ ದ್ವನಿಯಾಗಿ ಮತ್ತು ಅವರ ಹಕ್ಕುಗಳಿಗಾಗಿ ಹೋರಾಡಲು ವೇದಿಕೆಯನ್ನು ನೀಡುವಲ್ಲಿ ಪ್ರಮುಖ ಪಾತ್ರವಹಿಸಿದೆ ಉತ್ತಮ ಕೆಲಸವನ್ನು ಮುಂದುವರಿಸಲು ಮತ್ತು ಯುವ ಮನಸುಗಳನ್ನು ಪ್ರೇರೇಪಿಸುವುದನ್ನು ಮುಂದುವರಿಸಿ ನ್ಯಾಯ ಸ್ವಾತಂತ್ರ್ಯ ಮತ್ತು ಸತ್ಯಕ್ಕಾಗಿ ದೇಹವು ಹೋರಾಟವನ್ನು ಮುಂದುವರಿಸಬೇಕು ಮತ್ತು ಯುವ ಮನಸುಗಳನ್ನು ಪ್ರೇರೇಪಿಸಲು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ವೆಂಕಟೇಶ್ ರಾಗಲಪರ್ವಿ ಅವರು ಹೇಳಿದರು



ಈ ಸಂಧರ್ಭದಲ್ಲಿ NSUI ನ ಸಂಸ್ಥಾಪಕರಾದ ಭಾರತದ ಮಾಜಿ ಪ್ರಧಾನ ಮಂತ್ರಿ ಶ್ರೀಮತಿ ಇಂದಿರಾ ಗಾಂಧಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.



ಈ ಸಮಯದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಿವಕುಮಾರ್ ಜವಳಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ವೆಂಕಟೇಶ್ ರಾಗಲಪರ್ವಿ ಆರ್ ಡಿ ಸಿ ಸಿ ನಿರ್ದೇಶಕರಾದ ಸೋಮನಗೌಡ ಬಾದರ್ಲಿ ನಗರ ಯುವ ಘಟಕದ ಅಧ್ಯಕ್ಷರಾದ ಹಬೀಬ್ ಖಾಜ್ ಯುವ ಮುಖಂಡರಾದ ಮುನ್ನ ಬಾಯ್! NSUI ಪದಾಧಿಕಾರಿಗಳು, ಯೂತ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮುಖಂಡರು ಮಹಿಳೆಯರು ಹಾಜರಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್