https://youtu.be/pN_e66lVhwo
ಬೆಳಿಗ್ಗೆ 09-30 ಕ್ಕೆ ಸಿಂಧನೂರಿನ ಸರಕಾರಿ ಶಿಕ್ಷಕರ ತರಬೇತಿ ಸಂಸ್ಥೆ ಡಿ ಎಲ್ ಇಡಿ ಕಾಲೇಜಿನ ಆವರಣದಲ್ಲಿ ವನಸಿರಿ ಫೌಂಡೇಶನ್ ರಾಜ್ಯಾದ್ಯಕ್ಷರಾದ ಶ್ರೀ ಅಮರೇಗೌಡ ಮಲ್ಲಾಪೂರ ಅವರ ನೇತೃತ್ವದಲ್ಲಿ ನಡೆಯಲಿದೆ.ಮತ್ತು ಬೆಳಗ್ಗೆ10:30 ಕ್ಕೆ ನಡೆದಾಡುವ ದೇವರು ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳವರ 116 ಜಯಂತಿ ಹಾಗೂ ಅನ್ನ ದಾಸೋಹ ಕಾರ್ಯಕ್ರಮವನ್ನು ಮರು ಜೀವ ಪಡೆದ ಆಲದ ಮರದ ಹತ್ತಿರ ವಿಶೇಷ ಪೂಜೆ ಕಾರ್ಯಕ್ರಮ ಹಾಗೂ ಅನ್ನ ದಾಸೋಹವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದ ದಿವ್ಯ ಸಾನಿದ್ಯವನ್ನು ಜಿಲ್ಲೆಯ ವಿವಿಧ ಪರಮ ಪೂಜ್ಯರು,ಹಾಗೂ ಜಿಲ್ಲೆಯ ವಿವಿಧ ಗಣ್ಣರು ಹಾಗೂ ಜಿಲ್ಲೆಯ ಪರಿಸರ ಪ್ರೇಮಿಗಳು ಆಗಮಿಸಲಿದ್ದಾರೆ.ತಾಲೂಕಿನ ಪರಿಸರ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿ ಗೊಳಿಸಬೇಕೆಂದು ವನಸಿರಿ ಫೌಂಡೇಶನ್ ರಾಜ್ಯ ಕಾರ್ಯದರ್ಶಿ ಶರಣೇಗೌಡ ಹೆಡಗಿನಾಳ ಮನವಿ ಮಾಡಿದರು.









