ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಪತ್ರಿಕಾ ಹಾಗೂ ಮಾಧ್ಯಮ ಮಿತ್ರರಿಗೆ ವಿಶ್ವ ಮಾದ್ಯಮ ದಿನಾಚರಣೆಯ ಶುಭಾಶಯಗಳು ಮಲ್ಲಾಪೂರ

Advertisement
ಸಿಂಧನೂರ ಜೂನ್ 30.ವನಸಿರಿ ಫೌಂಡೇಶನ್ ಸುಮಾರು 9ವರ್ಷಗಳಿಂದ ತನ್ನ ಸಣ್ಣದಾದ ಹೆಜ್ಜೆಗಳನ್ನು ಇಡುತ್ತಾ ಪರಿಸರ ರಕ್ಷಣೆ, ಸಸಿಗಳನ್ನು ನೆಡುವುದು,ಶಾಲಾ ಮಕ್ಕಳಿಗೆ ಪರಿಸರ ಜಾಗೃತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು,ಗಿಡಮರಗಳನ್ನು ರಕ್ಷಣೆ ಮಾಡುವುದು, ಬೇಸಿಗೆಯಲ್ಲಿ ಆಹಾರ ನೀರಿನ ಅರವಟ್ಟಿಗೆಗಳನ್ನು ನಿರ್ಮಿಸಿ ಪ್ರಾಣಿ ಪಕ್ಷಿಗಳಿಗೆ ಅರವಟ್ಟಿಗೆಗಳನ್ನು ನಿರ್ಮಿಸುವುದು,ಪರಿಸರ ಜಾಥಾ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದು,ಶಿಕ್ಷಕರೊಡನೆ ಪರಿಸರ ಜಾಗೃತಿ ಬಗ್ಗೆ ಪ್ರಬಂಧ ಸ್ಪರ್ಧೆಯಲ್ಲಿ ಮಕ್ಕಳನ್ನು ಭಾಗವಹಿಸುವಂತೆ ಮಾಡುವುದು,ಶಾಲೆ,ಕಾಲೇಜು, ದೇವಸ್ಥಾನ, ಮಸೀದಿ,ಚರ್ಚುಗಳಲ್ಲಿ ಸಸಿಗಳನ್ನು ನೆಟ್ಟು ಪೋಷಿಸುವುದು,ಜೊತೆಗೆ ಇತ್ತೀಚೆಗೆ ಕಡಿದು ಹಾಕಿದ ಆಲದ ಮರಕ್ಕೆ ಮರುಜೀವ ನೀಡಲಾಗಿದ್ದು ಇದನ್ನು ವೀಕ್ಷಿಸಲು ಕೊಪ್ಪಳದ ಗವಿಶಿದ್ದೇಶ್ವರ ಮಹಾಸ್ವಾಮಿಗಳು, ಜಿಲ್ಲೆಯ ಪರಮ ಪೂಜ್ಯರುಗಳು, ರಾಜಕೀಯ ಮುಖಂಡರು,ಅಧಿಕಾರಿ ವರ್ಗದವರು,ಸಾಹಿತಿಗಳು,ಪರಿಸರ ಪ್ರೇಮಿಗಳು,ಶಿಕ್ಷಣ ಪ್ರೇಮಿಗಳು,ಸಂಘ ಸಂಸ್ಥೆಗಳ ಮುಖಂಡರುಗಳು ಭೇಟಿ ನೀಡಿ ವನಸಿರಿ ಫೌಂಡೇಶನ್ ಪರಿಸರ ಜಾಗೃತಿಗೆ ಕೈಗೊಂಡಿರುವುದರ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿ ಪರಿಸರ ಜಾಗೃತಿಗಾಗಿ ವನಸಿರಿ ಫೌಂಡೇಶನ್ ಜೊತೆಗೆ ಕೈಜೋಡಿಸಿರುವುದು,ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ನಮ್ಮ ಕಾರ್ಯಗಳನ್ನು ಗುರುತಿಸಿ ಕರ್ನಾಟಕ ರಾಜ್ಯ ಸರ್ಕಾರ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ನೀಡಿ ಗೌರವಿಸಿದೆ.ವನಸಿರಿ ಫೌಂಡೇಶನ್ ಇಂದು ಹೆಮ್ಮರವಾಗಿ ಬೆಳೆಯಲು ಮಾಧ್ಯಮ ಮಿತ್ರರೇ ಕಾರಣ.



ಫೌಂಡೇಶನ್ ಇಷ್ಟು ಎತ್ತರವಾಗಿ ಬೆಳೆಯಲು ಎಲ್ಲಾ ಮಾದ್ಯಮ ಮಿತ್ರರ ಸಹಕಾರ,ಪ್ರೋತ್ಸಾಹವೇ ಕಾರಣ ಇಂತಹ ಒಂದು ಮಾದ್ಯಮ ಕ್ಷೇತ್ರದಿಂದ ಸಮಾಜದ ಅಂಕುಡೊಂಕುಗಳನ್ನು ತಿದ್ದಿ,ಸಾರ್ವಜನಿಕರಿಗೆ ಸರ್ಕಾರದ ಸೌಲಭ್ಯಗಳನ್ನು ಕೊಡಿಸಲು ಸಹಕಾರಿಗಳಾಗಿ,ಶಿಕ್ಷಣ ಕ್ಷೇತ್ರ, ಪರಿಸರ ಕ್ಷೇತ್ರ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಅತ್ಯಂತ ಹೆಚ್ಚು ಸಾಧನೆ ಮಾಡಲು ಮಾದ್ಯಮ ಕ್ಷೇತ್ರ ಅತ್ಯಂತ ಹೆಚ್ಚು ಮುಖ್ಯವಾಗಿದೆ.ಪರಿಸರ ಕ್ಷೇತ್ರದಲ್ಲಿ ನಮ್ಮ ವನಸಿರಿ ಫೌಂಡೇಶನ್ ಗೆ ಸದಾಕಾಲ ಬೆಂಬಲವಾಗಿ ನಿಂತ ಎಲ್ಲ ಪತ್ರಿಕಾ ಹಾಗೂ ಮಾಧ್ಯಮ ಮಿತ್ರರಿಗೆ ವಿಶ್ವ ಮಾಧ್ಯಮ ದಿನಾಚರಣೆಯ ಶುಭಾಶಯಗಳು ಎಂದು ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಅಮರೇಗೌಡ ಮಲ್ಲಾಪೂರ ಅವರು ತಮ್ಮ ವನಸಿರಿ ಫೌಂಡೇಶನ್ ಕಾರ್ಯಾಲಯದಲ್ಲಿ ತಿಳಿಸಿದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್