ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಪೋಲೀಸ್ ಮತ್ತು ಅರೆಸೇನಾ ಪಡೆಯ ಪಥಸಂಚಲನ

Advertisement
ಎಪ್ರಿಲ್ 20.ಸಿರುಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಿಂದ ಹೊರಟ ಪೋಲೀಸ್ ಇಲಾಖೆ ಮತ್ತು ಅರೆಸೇನಾ ಪಡೆಯಿಂದ ಗುರುವಾರ ಸಾಯಂಕಾಲ ಪಥಸಂಚಲನ ಜಾಥಾಕ್ಕೆ ಸಿರುಗುಪ್ಪ ವಿಭಾಗದ ಉಪಾಧೀಕ್ಷಕ ವೆಂಕಟೇಶ್ ಅವರು ಚಾಲನೆ ನೀಡಿದರು.



ಪಟ್ಟಣದ ಪ್ರಮುಖ ಬೀದಿಗಳಲ್ಲಿ ಶಿಸ್ತುಬದ್ದವಾಗಿ ಪಥಸಂಚಲನದಲ್ಲಿ ಸಾಗುತ್ತಿರುವ ಯೋದರಿಗೆ ಹಾಗೂ ಪೋಲೀಸ್ ಸಿಬ್ಬಂದಿಗಳಿಗೆ ಪಟ್ಟಣದ ಮುಖ್ಯ ರಸ್ತೆಯಿಂದ ಮುಖಾಂತರ ಬಸ್ ಸ್ಟ್ಯಾಂಡ್, ನೀಲಕಂಠ ದೇವಸ್ಥಾನ, ಎದುರು ಬಸಣ್ಣ ವೃತ್ತದ ಮೂಲಕ, ಕಾಡಸೀದ್ದೇಶ್ವರ ದೇವಸ್ಥಾನ ರಸ್ತೆಯ ಮುಖಾಂತರ, ವಾಲ್ಮೀಕಿ ನಗರದವಡ್ಡರಕಟ್ಟೆ ಮುಖಾಂತರ , ಹುಚ್ಚುರೇಶ್ವರ ದೇವಸ್ಥಾನ ರಸ್ತೆಯ ಮುಖಾಂತರ, ಮನ್ಸೂರಿ ಮಸೀದಿ ರಸ್ತೆಯ ಮುಖಾಂತರ, ನಾಡಕಚೇರಿ ರಸ್ತೆಯಮುಖಾಂತರ , ಶ್ರೀ ದ್ಯಾವಮ್ಮ ಗುಡಿ ರಸ್ತೆ ಮುಖಾಂತರ, ಪೊಲೀಸ್ ಠಾಣೆಗೆ ಬಂದು ಸೇರಿದರು.

ಇದೇ ವೇಳೆ ಅರೆಸೇನಾ ಪಡೆಯ ಅಸ್ಟೆಂಟ್ ಕಮಾಂಡೋ ರಾಜಕುಮಾರ್ ಸಿರುಗುಪ್ಪ ಸಿ.ಪಿ.ಐ ಯಶವಂತ ಬಿಸ್ನಳ್ಳಿ, ತೆಕ್ಕಲಕೋಟೆ ಸಿ.ಪಿ.ಐ ಸುಂದ್ರೇಶ್ ಹೊಳೆಣ್ಣನವರ್, ಪಿ.ಎಸ್.ಐಗಳಾದ ಅರುಣ್ ಕುಮಾರ್, , ವೆಂಕಟೇಶನಾಯಕ, ಸಂಗಮೇಶ್ವರಿ, ರಾಘವೇಂದ್ರ ಆಚಾರಿ ಇನ್ನಿತರ ಸಿಬ್ಬಂದಿಗಳು ಇದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್