ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಪೌರಾಯುಕ್ತರಿಂದ ನಗರದಲ್ಲಿನ ಮತಗಟ್ಟೆಗಳ ವೀಕ್ಷಣೆ

Advertisement
ಸಿರುಗುಪ್ಪ,ಮೇ.08 ಬುಧವಾರ ದಂದು ನಡೆಯುವ ಸಾರ್ವತ್ರಿಕ ಮತದಾನ ಅಂಗವಾಗಿ ನಗರಸಭೆ ಪೌರಾಯುಕ್ತ ಜೀವನ್ ಅವರು ನಗರದ ವಿವಿಧ ಮತಗಟ್ಟೆಗಳಿಗೆ ತೆರಳಿ ಕೇಂದ್ರಗಳ ಸುತ್ತಲಿನ ವಾತಾವರಣ ಸ್ವಚ್ಛತೆ ಹಾಗೂ ಅಗತ್ಯ ಸೌಲಭ್ಯಗಳ ಕುರಿತು ಮತಗಟ್ಟೆಗಳಲ್ಲಿ ವೀಕ್ಷಿಸಿದರು.

ನಂತರ ಮಾತನಾಡಿದ ಅವರು ನಗರದ ಸರ್ಕಾರಿ ನೌಕರರ ಭವನ, 7,8ನೇ ವಿಭಾಗದ ಹಿರಿಯ ಪ್ರಾಥಮಿಕ ಶಾಲೆ, ಸೇರಿದಂತೆ ವಿವಿಧೆಡೆ ಪೌರಕಾರ್ಮಿಕರಿಂದ ಮತಗಟ್ಟೆಗಳ ಸುತ್ತಮುತ್ತಲಿನ ವಾತಾವರಣ ಸ್ವಚ್ಛತೆ ಕಾರ್ಯ ನಡೆದಿದೆ.

ಮತದಾನದ ಕಾರ್ಯದಲ್ಲಿನ ಸಿಬ್ಬಂದಿಗಳು, ಹಾಗೂ ಮತದಾರರಿಗೆ ಗಾಳಿ, ಬೆಳಕು ಅವಶ್ಯಕತೆಯಿದ್ದು, ವಿದ್ಯುತ್ ಪೂರೈಕೆ, ಶೌಚಾಲಯದ ವ್ಯವಸ್ಥೆಯೊಂದಿಗೆ ಹಿರಿಯ ನಾಗರಿಕರಿಗೆ ವಿಶ್ರಾಂತಿಗಾಗಿ ಕುರ್ಚಿ ವ್ಯವಸ್ಥೆ ಕಲ್ಪಿಸಲಾಗುವುದೆಂದು ತಿಳಿಸಿದರು.

ಇದೇ ವೇಳೆ ನಗರಸಭೆ ಎಇಇ ಗಂಗಾಧರ ಗೌಡ, ಹಿರಿಯ ಆರೋಗ್ಯ ನಿರೀಕ್ಷಕ ರಂಗಸ್ವಾಮಿ ಇನ್ನಿತರರು ಇದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ