ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಪ್ರಜ್ವಲ್ ಅಭಿಮಾನಿಗಳಿಂದ ವೀರಂ ಸಿನಿಮಾದ ಅಬ್ಬರದ ಪ್ರಚಾರ

ಏಪ್ರಿಲ್ 07. ಸಿಂಧನೂರು ರಾಜ್ಯದ್ಯಂತ ಇಂದು ನಟ ದೇವರಾಜ್ ಪುತ್ರ ಪ್ರಜ್ವಲ್ ದೇವರಾಜ್ ಅವರ ವಿರಂ ಸಿನಿಮಾದ ಪ್ರಚಾರವನ್ನು ಪ್ರಜ್ವಲ್ ದೇವರಾಜ್ ಅಭಿಮಾನಿಗಳು ನಗರದ ಶ್ರೀ ಮಂಜುನಾಥ ಚಿತ್ರಮಂದಿರದಲ್ಲಿ ನಡೆಸಿದರು.

https://youtu.be/phCKCs7KFEQ

ಸಾಕಷ್ಟು ಸಂಖ್ಯೆಯಲ್ಲಿ ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡುತ್ತಿರುವುದು ಸಂತಸದ ವಿಷಯ ಮುಂದಿನ ದಿನಗಳಲ್ಲಿ ಇನ್ನ ದೊಡ್ಡ ದೊಡ್ಡ ಸಿನಿಮಾಗಳನ್ನು ನಮ್ಮ ಅಣ್ಣ ಮಾಡಲಿ ಒಳ್ಳೆಯ ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ ಎಂದು ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದರು



ನಂತರ ಮಾತನಾಡಿದ ಅಭಿಮಾನಿಗಳು ನಮ್ಮ ನಾಯಕ ನಟ ತುಂಬಾ ಕೋಪದ, ಅನ್ಯಾಯದ ವಿರುದ್ದ ಸಿಡಿದು ನಿಲ್ಲುವಂಥ, ಆ್ಯಕ್ಷನ್‌ ಇಮೇಜ್‌ ನ ಪಾತ್ರವಿದು’ ವೀರಂ ಸಿನಿಮಾದಲ್ಲಿ ಸಾಮಾನ್ಯ ಹುಡುಗನೊಬ್ಬನ ವೀರಾವೇಶವಿದೆ. ಇದೊಂದು ಆ್ಯಕ್ಷನ್‌ ಸಬ್ಜೆಕ್ಟ್ ಆಗಿರುವುದರಿಂದ, ಭರ್ಜರಿ ಆ್ಯಕ್ಷನ್‌ಗಳಿರುವುದಂತೂ ನಿಜ ಇಡೀ ಸಿನಿಮಾದಲ್ಲಿ ಕಥೆಗೆ ತಕ್ಕಂತೆ ಆ್ಯಕ್ಷನ್‌ ಇದೆ. ಅದರ ಜೊತೆಗೆ ಫ್ಯಾಮಿಲಿ, ಸೆಂಟಿಮೆಂಟ್‌, ಲವ್‌. ಫ್ರೆಂಡ್‌ಶಿಪ್‌, ಕಾಮಿಡಿ, ಎಮೋಶನ್ಸ್‌ ಎಲ್ಲವೂ ಇದೆ. ಒಟ್ಟಾರೆ ಹೇಳುವುದಾದರೆ, “ವೀರಂ’ ಒಂದು ಕಂಪ್ಲೀಟ್‌ ಫ್ಯಾಮಿಲಿ ಎಂಟರ್‌ಟೈನ್ಮೆಂಟ್‌ ಪ್ಯಾಕೇಜ್‌ ಇರುವಂಥ ಪಾತ್ರ’ ಎನ್ನುತ್ತಾರೆ.



ಒಟ್ಟಿನಲ್ಲಿ ಹೇಳುವುದಾದರೆ “ವೀರಂ’ ಸಿನಿಮಾದಲ್ಲಿ ರಚಿತಾ ರಾಮ್‌ ನಾಯಕಿಯಾಗಿದ್ದು, ನಟ ಶ್ರೀನಗರ ಕಿಟ್ಟಿ ನಾಯಕನ ಅಣ್ಣನಾಗಿ, ಶಿಷ್ಯ ದೀಪಕ್‌ ಖಳನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಹಿರಿಯ ನಟಿ ಶ್ರುತಿ, ಅಚ್ಯುತ ಕುಮಾರ್‌, ಬಲರಾಜವಾಡಿ, ಗಿರೀಶ್‌ ಶಿವಣ್ಣ ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಶಶಿಧರ್‌ ಸ್ಟುಡಿಯೋಸ್‌ ಬ್ಯಾನರ್‌ನಲ್ಲಿ ಶಶಿಧರ್‌ ನಿರ್ಮಿಸಿರುವ “ವೀರಂ’ ಸಿನಿಮಾಕ್ಕೆ ಖದರ್‌ ಕುಮಾರ್‌ ನಿರ್ದೇಶನವಿದೆ. ಅಂದಹಾಗೆ, ವೀರಂ ಇಂದು ರಾಜ್ಯಾದ್ಯಂತ ಸುಮಾರು 150ಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ ಬಿಡುಗಡೆಯಾಗಿದೆ



ಈ ಸಂದರ್ಭದಲ್ಲಿ ರವಿ ಸಿಂಧನೂರು ಇವರ ವತಿಯಿಂದ ಮೊದಲನೇ ಬಾರಿಗೆ ರಾಜ್ರತ್ನ ಕನ್ನಡ ಯುವ ಸಮಿತಿ ಹಾಗೂ ಅಪ್ಪು ಯೂತ್ ಬ್ರಿಗೇಡ್ ಸಿಂಧನೂರು ಇವರಿಂದ ಅದ್ದೂರಿಯಾಗಿ ಪ್ರಮೋಷನ್ ಮಾಡಲಾಯಿತು ಕಾಳಪ್ಪ. ಬಸವರಾಜ್. ಬಸವನಗೌಡ ಪಾಟೀಲ್. ಶಿವು ಎಸ್ ಆರ್ ಕೆ Manju. D ಸಿಂಧನೂರು ಇದ್ದರು
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸುಳ್ಳು ದೂರುಗಳಿಗೆ ಕಡಿವಾಣ: 24 ಮಂದಿಗೆ ₹1.57 ಲಕ್ಷ ವಸೂಲಾತಿ ನೋಟಿಸ್ಭ್ರೂಣಲಿಂಗ ಪತ್ತೆ–ಹತ್ಯೆ ಪ್ರಕರಣ: ಕೆ.ಆರ್.ಪೇಟೆಯಲ್ಲಿ ಮೂವರು ವೈದ್ಯರು ಜೈಲು ಪಾಲು“50 ವರ್ಷಗಳ ಬದುಕಿಗೆ 15 ದಿನಗಳ ಗಡುವು: ಗಾಂಧಿನಗರದ 80 ಬಡ ಕುಟುಂಬಗಳ ಮೇಲೆ ಜೆಸಿಬಿ ನೆರಳು!”ಪೊಲೀಸ್ ಪೇದೆ ಮದುವೆಗೆ ಬಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ – ಮಾನವೀಯತೆಗೆ ಮಾದರಿ ಘಟನೆನಕಲಿ ವೈದ್ಯರಿಗೆ ಕಠಿಣ ಎಚ್ಚರಿಕೆ – ಸೀಲ್ ಒಡೆದರೆ ಜೈಲು ಖಚಿತನಕಲಿ ವೈದ್ಯರಿಗೆ ಕಠಿಣ ಎಚ್ಚರಿಕೆ – ಸೀಲ್ ಒಡೆದರೆ ಜೈಲು ಖಚಿತ!ಬರುವ ದಿನಗಳು ಅಶಾಂತಿ ಸೂಚನೆ – ಅನ್ನ ನೀರಿಗೆ ಆಹಾಕಾರ: ಕೋಡಿಮಠ ಸ್ವಾಮೀಜಿ ಭವಿಷ್ಯಚಲಿಸುತ್ತಿದ್ದ ಬಸ್ ಏಕಾಏಕಿ ಜಮೀನಿಗೆ ನುಗ್ಗಿದ ಘಟನೆ – ನೂರಕ್ಕೂ ಹೆಚ್ಚು ಪ್ರಯಾಣಿಕರು ಪಾರು!ಕಲಮಂಗಿ ಸರ್ಕಾರಿ ಪ್ರೌಢಶಾಲೆ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.100 ಫಲಿತಾಂಶ – ವಿದ್ಯಾರ್ಥಿಗಳ ಭರ್ಜರಿ ಸಾಧನೆ“ಬಿಸಿಲಿನ ಅಬ್ಬರ: ಕರ್ನಾಟಕಲ್ಲಿ ಲಾಕ್‌ಡೌನ್ ಬರುತ್ತಾ..?”625ಕ್ಕೆ 625: ರಾಯಚೂರು ಸುಖದೇವ್ ಸಾಧನೆಲೋಕಾಯುಕ್ತ ಬಲೆಗೆ ಬಿದ್ದ ಕೆರೂರ ಪಿ.ಎಸ್.ಐ. ಭೀಮಪ್ಪ ರಬಕವಿ80 ಅಡಿ ಕೆಳಗೆ ನೀರು: ಪೈದೊಡ್ಡಿ ವೃದ್ಧನ ಗೋಳು ಕೇಳುವರು ಯಾರು “ಪುರಾಣದ ಬಸವಣ್ಣ ಅಲ್ಲ — ಸಮಾಜ ಬದಲಿಸಿದ ಮನುಷ್ಯ ಬಸವಣ್ಣ” 41°C ಬಿಸಿಲಿನ ಬಲಿ ಆಗುತ್ತಿರುವ ಶ್ರಮಜೀವಿಗಳು