ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಪ್ರಾಣಿ ಪಕ್ಷಿಗಳ ದಾಹ ತಣಿಸುವ ಅಭಿನಂದನ್ ಸಂಸ್ಥೆಯ ಕಾರ್ಯ ಶ್ಲಾಘನೀಯ ಡಾ. ಸಂತೋಷ

Advertisement
ಏಪ್ರಿಲ್ 09 . ಮಸ್ಕಿ ಪಟ್ಟಣದ ಅಭಿನಂದನ್ ಸಂಸ್ಥೆಯ ವತಿಯಿಂದ ನಡಯುತ್ತಿರುವ ಸಂಡೆ ಫಾರ್ ಸೋಶಿಯಲ್ ವರ್ಕ್ ಅಭಿಯಾನದ ಭಾಗವಾಗಿ 92ನೇ ವಾರದ ಸೇವಾ ಕಾರ್ಯವನ್ನು ಮಸ್ಕಿಯ ಗಾಂಧಿ ನಗರದಲ್ಲಿ ಇರುವ ಮಹಾತ್ಮ ಗಾಂಧಿ ಹಾಗೂ ಡಾ. ಬಿ ಆರ್ ಅಂಬೇಡ್ಕರ್ ಮೂರ್ತಿಗಳು ಇರುವ ಉದ್ಯಾನವನದಲ್ಲಿ ಪಕ್ಷಗಳಿಗೆ ನೀರಿನ ಅರವಟ್ಟಿಗೆಗಳನ್ನು ಕಟ್ಟುವ ಮೂಲಕ ನೆರವೇರಿಸಲಾಯಿತು. 



ಈ ಸಂದರ್ಭದಲ್ಲಿ ಮಾತನಾಡಿದ ಡಾಕ್ಟರ್ ಸಂತೋಷ್ ಅವರು ಬೇಸಿಗೆಯ ಬಿಸಿಲಿನ ವಾತಾವರಣದಲ್ಲಿ ಜನಗಳಿಗೆ ನೀರಿನ ತೊಂದರೆ ಹೆಚ್ಚಾಗಿರುವುದರಿಂದ ಅದರಲ್ಲೂ ಬಿಸಿಲ ಧಗೆಗೆ ಹಕ್ಕಿ-ಪಕ್ಷಿಗಳು ಬಾಯಾರಿ ಬಳಲುತ್ತಿರುತ್ತವೆ ಪಕ್ಷಿಗಳಿಗೆ ಇನ್ನಷ್ಟು ಕಷ್ಟಕರ ಸಂದರ್ಭ ಉಂಟಾದ ಈ ಸಮಯದಲ್ಲಿ ಪಕ್ಷಿಗಳಿಗಾಗಿ ಅರವಟ್ಟಿಗೆ ನಿರ್ಮಿಸಿ ನೀರನ್ನು ಪೂರೈಸುವ ಕಾರ್ಯಕ್ಕೆ ಮುಂದಾಗಿರುವ ಅಭಿನಂದನ್ ಸಂಸ್ಥೆಯ ಈ ಕಾರ್ಯ ಬಹಳಷ್ಟು ಶ್ಲಾಘನೀಯ ಇವರ ಈ ಕಾರ್ಯಗಳು ಹೀಗೆ ಮುಂದುವರೆಯಲಿ ಹಾಗೂ ಇನ್ನಷ್ಟು ಕೀರ್ತಿ ಇವರದಾಗಲಿ ಎಂದರು. 



ಈ ಸಂದರ್ಭದಲ್ಲಿ ಅಭಿನಂದನ್ ಸಂಸ್ಥೆಯ ಸಂಸ್ಥಾಪಕರಾದ ರಾಮಣ್ಣ ಹಂಪರಗುಂದಿ, ಪದಾಧಿಕಾರಿಗಳಾದ ಶೃತಿ ಹಂಪರಗುಂದಿ, ಜಾಫರಮಿಯ, ಮಲ್ಲಿಕಾರ್ಜುನ ಬಡಿಗೇರ, ಬಸಲಿಂಗಪ್ಪ ಬಾದರ್ಲಿ ಮತ್ತಿತರರು ಭಾಗವಹಿಸಿದ್ದರು.

 
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್