ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಬಂಡಾಯದ ಬಿಸಿ ಎಬ್ಬಿಸಿದ ಕಾಂಗ್ರೆಸ್ ಯುವ ನಾಯಕ

Advertisement
https://youtu.be/h03xkTAfAYg

ಏಪ್ರಿಲ್ 17. ಬಿಸಿಲು ನಾಡು ರಾಯಚೂರು ಜಿಲ್ಲೆಯ ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಸಿಲುಗಿಂತ ಬಿಸಿಯಾಗಿ ರಾಜಕೀಯ ದಿನದಿಂದ ದಿನಕ್ಕೆ ರಂಗೇರುತ್ತಿದೆ ಜೆಡಿಎಸ್ ಪಕ್ಷದಿಂದ ಶ್ರೀ ವೆಂಕಟರಾವ್ ನಾಡಗೌಡರು ನಾನೇ ಮಂತ್ರಿ ನಾನೇ ರಾಜನೆಂದು ಭರ್ಜರಿ ಪ್ರಚಾರ ನಡೆಸಿದ್ದಾರೆ ಅದೇ ರೀತಿ ಬಿಜೆಪಿ ಪಕ್ಷದ ಕೆ ಕರಿಯಪ್ಪನವರು ಕೂಡ ನಗರ ಸೇರಿದಂತೆ ಹಳ್ಳಿಗಳಲ್ಲಿ ಪ್ರಚಾರದ ಬರಾಟೆಯಲ್ಲಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಕಾರ್ಯಪ್ರವೃತ್ತರಾಗಿದ್ದಾರೆ.



ಕಾಂಗ್ರೆಸ್ ಮಾತ್ರ ಒಡೆದ ಮನೆಯಾಗಿದೆ ಮಾಜಿ ಶಾಸಕ ಶ್ರೀ ಹಂಪನಗೌಡ ಬಾದರ್ಲಿ ಅವರು ಹಲವು ದಿನಗಳಿಂದ ಟಿಕೆಟ್ ಗಾಗಿ ಜಿದ್ದಾಜಿದ್ದಿ ಪೈಪೋಟಿ ನಡೆಸಿ ಮೊಮ್ಮಗನ ವಿರುದ್ಧ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿ ಅದ್ದೂರಿಯಾಗಿ ಪ್ರಚಾರ ಮಾಡಿಕೊಂಡು ಬೇರೆ ಬೇರೆ ಪಕ್ಷದ ಕಾರ್ಯಕರ್ತರನ್ನು ತಮ್ಮ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಾ ಕಾರ್ಯಕರ್ತರು ಮತ್ತು ಅಭಿಮಾನಿಗಳೊಂದಿಗೆ ಕಾಲಿಗೆ ಚಕ್ರ ಕಟ್ಟಿಕೊಂಡು ನವ ಯುವಕನಂತೆ ಓಡಾಡುತ್ತಿದ್ದಾರೆ.



ಯುವ ಕಾಂಗ್ರೆಸ್ ಮಾಜಿ ರಾಜ್ಯಾಧ್ಯಕ್ಷ ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾದ ಶ್ರೀ ಬಸವನಗೌಡ ಬಾದರ್ಲಿ ಯವರು ಕಾಂಗ್ರೆಸ್ ಟಿಕೆಟ್ ಗಾಗಿ ತಾತನ ಜೊತೆ ಜಿದ್ದಾಜಿದ್ದಿ ನಡೆಸಿ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ ಈ ಹಿನ್ನಲೆಯಲ್ಲಿ ಅವರ ಕಾರ್ಯಕರ್ತರು ಅಭಿಮಾನಿಗಳು ಬೇಸರಗೊಂಡು ಕಾಂಗ್ರೆಸ್ ಹೈಕಮಾಂಡಿಗೆ ತಕ್ಕ ಪಾಠ ಕಲಿಸೋಣ ಆದ್ದರಿಂದ ನೀವು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ ಎಂದು ಒತ್ತಾಯದ ಮೇರೆಗೆ ಇಂದು ಸಾಂಕೇತಿಕವಾಗಿ ನಾಮಪತ್ರವನ್ನು ಸಲ್ಲಿಸಿದ್ದಾರೆ ಅದೇ ರೀತಿಯಾಗಿ ದಿನಾಂಕ 20.04.2023ರಂದು ಅದ್ದೂರಿಯಾಗಿ ವಿಜೃಂಭಣೆಯಿಂದ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಅವರ ಕಾರ್ಯಕರ್ತರು ಮತ್ತು ಅಭಿಮಾನಿಗಳು ತಿಳಿಸಿದ್ದಾರೆ.

Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ