ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಬಳಗಾನೂರು ಪಟ್ಟಣದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಸಂಭ್ರಮಾಚರಣೆ

Advertisement
ಬಡವರ ಬಾರಕೋಲು ಸುದ್ದಿ
ಮಸ್ಕಿ : ಮಸ್ಕಿ ವಿಧಾನಸಭಾ ಕ್ಷೇತ್ರದ ಬಳಗಾನೂರು ಪಟ್ಟಣದಲ್ಲಿ ಹರಿಯಾಣ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಅಭೂತಪೂರ್ವ ಗೆಲುವು ಸಾಧಿಸಿದ್ದು,ನಮ್ಮ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಜಿ ಅವರು ಅವರ ನಾಯಕತ್ವ,ಪಕ್ಷದ ಅಭಿವೃದ್ಧಿ ರಾಜಕಾರಣ, ಉತ್ತಮ ಆಡಳಿತ ಹಾಗೂ ವಿಕಸಿತ ಭಾರತದ ಸಂಕಲ್ಪಕ್ಕೆ ಮತ್ತೊಮ್ಮೆ ಸುಸ್ಪಷ್ಟ ಜನಾದೇಶ ದೊರಕಿದೆ. ಜಮ್ಮು ಕಾಶ್ಮೀರದಲ್ಲಿ ಗಣನೀಯ ಸ್ಥಾನಗಳನ್ನು ಪಡೆದು ಪ್ರಬಲ ವಿರೋಧ ಪಕ್ಷವಾಗಿ ಹೊರಹೊಮ್ಮಿದೆ.


ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿಗಳಿಗೆ ಹಾಗೂ ಈ ಐತಿಹಾಸಿಕ ವಿಜಯೋತ್ಸವ ಸಂಭ್ರಮಾಚರಣೆಯನ್ನು ಬಳಗಾನೂರು ಪಟ್ಟಣದಲ್ಲಿ
ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಸಂಭ್ರಮಾಚರಣೆ ಮಾಡಿ ಬಿಜೆಪಿ ಮಸ್ಕಿ ಮಂಡಲ ಅಧ್ಯಕ್ಷರಾದ ಶರಣಬಸವ ಸೊಪ್ಪಿಮಠ ಅವರು ಮಾತನಾಡಿದರು.
ಇದೇ ಸಂದರ್ಭದಲ್ಲಿ ಬಿಜೆಪಿಯ ಕೋಶ ಅಧ್ಯಕ್ಷರಾದ ಮಲ್ಲಿಕಾರ್ಜುನ ಬ್ಯಾಳಿ,ಬಿಜೆಪಿಯ ಎಸ್ಟಿ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾದ ಮೌನೇಶ ನಾಯಕ ಬಳಗಾನೂರು,ಪಟ್ಟಣದ ಪಕ್ಷದ ಹಿರಿಯ ಮುಖಂಡರು ಬಿ.ತಿಕ್ಕಯ್ಯ,ಮಹಾಬಲೇಶಪ್ಪ,ಮುದಕಪ್ಪ,ವಿಶ್ವನಾಥ ಗೌಡ ಹಳ್ಳಳ್ಳಿ,ಸಂತೋಷ ಅಂಬ್ಲಿ,ಶಿವಮೂರ್ತಿ ಗದ್ಗಿಮಠ,ಪಟ್ಟಣ ಪಂಚಾಯಿತಿಯ ಸದಸ್ಯರಾದ ಹನುಮೇಶ್ ಹೂಗಾರ್,ಗಣೇಶ ಡಿಶ್,ವೀರೇಶ್ ಸ್ವಾಮಿ,ಬಸವರಾಜ ಸ್ವಾಮಿ,ವೀರೇಶ ತಾಳಿಕೋಟಿ,ರಂಗನಾಥ ಪೂಜಾರಿ,ಶರಣ್ಣಪ್ಪ ಮಾರೆಡ್ಡಿ,ಮೌನೇಶ್ ಬನೂರ್,ಚಂದಬಾಷಾ, ಶರಣ್ಣಪ ಬಡಿಗೇರ,ಮಲ್ಲಯ್ಯ ಸ್ವಾಮಿ,ದೇವರಾಜ್, ಯಂಕಪ್ಪ,ಹಾಗೂ ಬಳಗನೂರು ಪಟ್ಟಣ ಪಂಚಾಯಿತಿಯ ಸದಸ್ಯರು ಪಕ್ಷದ ಪದಾಧಿಕಾರಿಗಳು ವೀರೇಶ್ ಗಾಳಿಪೂಜೆ ರಾಜಶೇಖರ,ಶಿವು ಮಾಕಾಪುರು ಅಮರೇಶ ಕುಂಬಾರ್,ಹಾಗೂ ಕಾರ್ಯಕರ್ತರು ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು..


ವರದಿ : ಎಚ್.ಕೆ.ಬಡಿಗೇರ್
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ