೧೭-ಸಿರುಗುಪ್ಪ-೨ : ಸಿರುಗುಪ್ಪ ನಗರದ ಬಸ್ ನಿಲ್ದಾಣದ ಮುಂಭಾಗದಲ್ಲಿ ಸ್ವೀಪ್ ಸಮಿತಿ ಹಾಗೂ ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮತದಾನ ಜಾಗೃತಿಯ ಬೀದಿ ನಾಟಕ ಕಾರ್ಯಕ್ರಮದಲ್ಲಿ ಚುನಾವಣಾಧಿಕಾರಿ ಸತೀಶ್ ಅವರು ತಮಟೆ ಭಾರಿಸುವ ಮೂಲಕ ಬೀದಿ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿದರು.
https://youtu.be/h03xkTAfAYg
ಇದೇ ವೇಳೆ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಮಡಗಿನ ಬಸಪ್ಪ, ನಗರಸಭೆ ಪೌರಾಯುಕ್ತ ಜೀವನ್, ಸಮುದಾಯ ಸಂಘಟನಾಧಿಕಾರಿ ಅಮರೇಶ, ಹಾಗೂ ಇನ್ನಿತರ ಸಿಬ್ಬಂದಿಗಳು ಕಲಾ ತಂಡದವರು, ಸಾರ್ವಜನಿಕರು ಇದ್ದರು













