ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಬಹುಭಾಷ ನಟ ಶರತ್ ಬಾಬು ವಿಧಿವಶ

Advertisement
ಮೇ 22. ಅಮೃತವರ್ಷಿಣಿ ಖ್ಯಾತಿಯ ಬಹುಭಾಷಾ ನಟ ಶರತ್ ಬಾಬು ನಿಧನ ಶರತ್ ಬಾಬು ಪ್ರಮುಖ ದಕ್ಷಿಣ ಭಾರತೀಯ ಭಾಷೆಗಳಾದ ಕನ್ನಡ ಮಲಯಾಳಂ ತಮಿಳು ಮತ್ತು ತೆಲುಗಿನಲ್ಲಿ ನಟಿಸಿರುವ ಭಾರತದ ಪ್ರಸಿದ್ಧ ಚಲನಚಿತ್ರ ನಟ ಅವರು ಚಿತ್ರೋದ್ಯಮದಲ್ಲಿ ಸುಮಾರು ಸುಮಾರು 35 ವರ್ಷದಿಂದ ತೊಡಗಿಸಿಕೊಂಡಿದ್ದಾರೆ ಮತ್ತು ಎರಡು ನೂರಕ್ಕಿಂತ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ ಹೆಚ್ಚಾಗಿ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು.

ಏಪ್ರಿಲ್ ಮೊದಲ ವಾರದಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆ ಒಂದರಲ್ಲಿ ದಾಖಲಾಗಿದ್ದರು ಸ್ವಲ್ಪಮಟ್ಟಿಗೆ ಚೇತರಿಸಿಕೊಂಡ ಬಳಿಕ ಅವರನ್ನು ಹೈದರಾಬಾದಿಗೆ ಕರೆದೊಯ್ಯಲಾಗಿತ್ತು. ಅದಾದಮೇಲೆ ಅಲ್ಲಿ ಮತ್ತೆ ಅವರು ಆರೋಗ್ಯದಲ್ಲಿ ಸಮಸ್ಯೆ ಹೆಚ್ಚಾಗಿದ್ದರೆಂದ ಏಪ್ರಿಲ್ 20ರ ಸುಮಾರಿಗೆ ಹೈದರಾಬಾದಿನ ಗಚ್ಚು ಬಲಿಯ ಎಐಜಿ ಖಾಸಗಿ ಆಸ್ಪತ್ರೆಗೆ ದಾಖಿಸಲಾಗಿತ್ತು ಆರೋಗ್ಯ ಸ್ವೀಟಿ ಗಂಭೀರವಾಗಿದ್ದರಿಂದ ಅವರನ್ನು ಐಸಿಯು ವಾರ್ಡಿನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ವೈದ್ಯರ ಸತತ ಪ್ರಯತ್ನಗಳು ಫಲ ನೀಡದ ಶರತ್ ಬಾಬು ಇಹಾಲೋಕ ತ್ಯಜಿಸಿದ್ದಾರೆ.

1973ರಲ್ಲಿ ಚಿತ್ರರಂಗ ಪ್ರವೇಶಿಸಿದ ಶರತ್ ಬಾಬು ಹಲವು ಭಾಷೆಗಳಲ್ಲಿ ಬಹು ಜನಪ್ರಿಯ ನಟರಾಗಿ ನಟಿಸಿದ್ದಾರೆ ಕನ್ನಡದ ಹಲವು ಸಿನಿಮಾಗಳಲ್ಲಿ ಶರತ್ ಬಾಬು ನಟಿಸಿದ್ದಾರೆ ತುಳಿಸಿದಳ, ರಣಚಂಡಿ, ಶಕ್ತಿ, ಗಾಯ, ಕಂಪನ, ಹೃದಯ-ಹೃದಯ ನಮ್ಮ ಯಜಮಾನರು, ಸೇರಿದಂತೆ ಅಮೃತವರ್ಷಿಣಿ ಸಿನಿಮಾದಲ್ಲಿ ಪಾತ್ರವನ್ನು ಕನ್ನಡ ಸಿನಿಮಾ ಪ್ರೇಮಿಗಳು ಮರೆಯುವಂತಿಲ್ಲ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ