ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಬಹುಭಾಷ ನಟ ಶರತ್ ಬಾಬು ವಿಧಿವಶ

ಮೇ 22. ಅಮೃತವರ್ಷಿಣಿ ಖ್ಯಾತಿಯ ಬಹುಭಾಷಾ ನಟ ಶರತ್ ಬಾಬು ನಿಧನ ಶರತ್ ಬಾಬು ಪ್ರಮುಖ ದಕ್ಷಿಣ ಭಾರತೀಯ ಭಾಷೆಗಳಾದ ಕನ್ನಡ ಮಲಯಾಳಂ ತಮಿಳು ಮತ್ತು ತೆಲುಗಿನಲ್ಲಿ ನಟಿಸಿರುವ ಭಾರತದ ಪ್ರಸಿದ್ಧ ಚಲನಚಿತ್ರ ನಟ ಅವರು ಚಿತ್ರೋದ್ಯಮದಲ್ಲಿ ಸುಮಾರು ಸುಮಾರು 35 ವರ್ಷದಿಂದ ತೊಡಗಿಸಿಕೊಂಡಿದ್ದಾರೆ ಮತ್ತು ಎರಡು ನೂರಕ್ಕಿಂತ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ ಹೆಚ್ಚಾಗಿ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು.

ಏಪ್ರಿಲ್ ಮೊದಲ ವಾರದಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆ ಒಂದರಲ್ಲಿ ದಾಖಲಾಗಿದ್ದರು ಸ್ವಲ್ಪಮಟ್ಟಿಗೆ ಚೇತರಿಸಿಕೊಂಡ ಬಳಿಕ ಅವರನ್ನು ಹೈದರಾಬಾದಿಗೆ ಕರೆದೊಯ್ಯಲಾಗಿತ್ತು. ಅದಾದಮೇಲೆ ಅಲ್ಲಿ ಮತ್ತೆ ಅವರು ಆರೋಗ್ಯದಲ್ಲಿ ಸಮಸ್ಯೆ ಹೆಚ್ಚಾಗಿದ್ದರೆಂದ ಏಪ್ರಿಲ್ 20ರ ಸುಮಾರಿಗೆ ಹೈದರಾಬಾದಿನ ಗಚ್ಚು ಬಲಿಯ ಎಐಜಿ ಖಾಸಗಿ ಆಸ್ಪತ್ರೆಗೆ ದಾಖಿಸಲಾಗಿತ್ತು ಆರೋಗ್ಯ ಸ್ವೀಟಿ ಗಂಭೀರವಾಗಿದ್ದರಿಂದ ಅವರನ್ನು ಐಸಿಯು ವಾರ್ಡಿನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ವೈದ್ಯರ ಸತತ ಪ್ರಯತ್ನಗಳು ಫಲ ನೀಡದ ಶರತ್ ಬಾಬು ಇಹಾಲೋಕ ತ್ಯಜಿಸಿದ್ದಾರೆ.

1973ರಲ್ಲಿ ಚಿತ್ರರಂಗ ಪ್ರವೇಶಿಸಿದ ಶರತ್ ಬಾಬು ಹಲವು ಭಾಷೆಗಳಲ್ಲಿ ಬಹು ಜನಪ್ರಿಯ ನಟರಾಗಿ ನಟಿಸಿದ್ದಾರೆ ಕನ್ನಡದ ಹಲವು ಸಿನಿಮಾಗಳಲ್ಲಿ ಶರತ್ ಬಾಬು ನಟಿಸಿದ್ದಾರೆ ತುಳಿಸಿದಳ, ರಣಚಂಡಿ, ಶಕ್ತಿ, ಗಾಯ, ಕಂಪನ, ಹೃದಯ-ಹೃದಯ ನಮ್ಮ ಯಜಮಾನರು, ಸೇರಿದಂತೆ ಅಮೃತವರ್ಷಿಣಿ ಸಿನಿಮಾದಲ್ಲಿ ಪಾತ್ರವನ್ನು ಕನ್ನಡ ಸಿನಿಮಾ ಪ್ರೇಮಿಗಳು ಮರೆಯುವಂತಿಲ್ಲ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿಗೆ ಅಭಿನಯ ಚಕ್ರವರ್ತಿ ಸುದೀಪ್ ಆಗಮನಬಿಜೆಪಿ ಯುವ ಅಧ್ಯಕ್ಷ ಹತ್ಯೆ: ಆರು ಮಂದಿಗೆ ಗಲ್ಲು!MCH ಆಸ್ಪತ್ರೆಯಲ್ಲಿ ಡಾ. ಶೃತಿ ನಿರ್ಲಕ್ಷ್ಯ? ನವಜಾತ ಶಿಶು ಸಾವುಗಳ ನಡುವೆಯೇ ಗಂಭೀರ ಆರೋಪ ಸಿಂಧನೂರಿನ ಯುವಕ ಕಾಣೆಯಾದ ಪ್ರಕರಣ: ಪೋಷಕರ ಕಣ್ಣೀರಿನ ಮನವಿಸುಳ್ಳು ದೂರುಗಳಿಗೆ ಕಡಿವಾಣ: 24 ಮಂದಿಗೆ ₹1.57 ಲಕ್ಷ ವಸೂಲಾತಿ ನೋಟಿಸ್ಭ್ರೂಣಲಿಂಗ ಪತ್ತೆ–ಹತ್ಯೆ ಪ್ರಕರಣ: ಕೆ.ಆರ್.ಪೇಟೆಯಲ್ಲಿ ಮೂವರು ವೈದ್ಯರು ಜೈಲು ಪಾಲು“50 ವರ್ಷಗಳ ಬದುಕಿಗೆ 15 ದಿನಗಳ ಗಡುವು: ಗಾಂಧಿನಗರದ 80 ಬಡ ಕುಟುಂಬಗಳ ಮೇಲೆ ಜೆಸಿಬಿ ನೆರಳು!”ಪೊಲೀಸ್ ಪೇದೆ ಮದುವೆಗೆ ಬಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ – ಮಾನವೀಯತೆಗೆ ಮಾದರಿ ಘಟನೆನಕಲಿ ವೈದ್ಯರಿಗೆ ಕಠಿಣ ಎಚ್ಚರಿಕೆ – ಸೀಲ್ ಒಡೆದರೆ ಜೈಲು ಖಚಿತನಕಲಿ ವೈದ್ಯರಿಗೆ ಕಠಿಣ ಎಚ್ಚರಿಕೆ – ಸೀಲ್ ಒಡೆದರೆ ಜೈಲು ಖಚಿತ!ಬರುವ ದಿನಗಳು ಅಶಾಂತಿ ಸೂಚನೆ – ಅನ್ನ ನೀರಿಗೆ ಆಹಾಕಾರ: ಕೋಡಿಮಠ ಸ್ವಾಮೀಜಿ ಭವಿಷ್ಯಚಲಿಸುತ್ತಿದ್ದ ಬಸ್ ಏಕಾಏಕಿ ಜಮೀನಿಗೆ ನುಗ್ಗಿದ ಘಟನೆ – ನೂರಕ್ಕೂ ಹೆಚ್ಚು ಪ್ರಯಾಣಿಕರು ಪಾರು!ಕಲಮಂಗಿ ಸರ್ಕಾರಿ ಪ್ರೌಢಶಾಲೆ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.100 ಫಲಿತಾಂಶ – ವಿದ್ಯಾರ್ಥಿಗಳ ಭರ್ಜರಿ ಸಾಧನೆ“ಬಿಸಿಲಿನ ಅಬ್ಬರ: ಕರ್ನಾಟಕಲ್ಲಿ ಲಾಕ್‌ಡೌನ್ ಬರುತ್ತಾ..?”625ಕ್ಕೆ 625: ರಾಯಚೂರು ಸುಖದೇವ್ ಸಾಧನೆ