ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಬಿಜೆಪಿಯ ಹಲವು ನಾಯಕರು ಬಹಳಷ್ಟು ನೋವು ಕೊಟ್ಟಿದ್ದಾರೆ. ಲಕ್ಷ್ಮಣ್ ಸವದಿ

Advertisement
ಏಪ್ರಿಲ್ 14 ರಾಜ್ಯದಲ್ಲಿ ಮೇ 10 ವಿಧಾನಸಭೆ ಚುನಾವಣೆ ನಡೆಯಲಿದ್ದು ಎಲ್ಲಾ ಪಕ್ಷಗಳಲ್ಲೂ ಟಿಕೆಟ್ ಸಿಗದ ಕಾರಣಕ್ಕೆ ಪಕ್ಷಾಂತರ ಮಾಡುವುದು ಮುನಿಸಿಕೊಳ್ಳುವುದು ಜೋರಾಗಿ ನಡೆದಿದೆ ಅದೇ ರೀತಿ ಬೆಳಗಾವಿಯ ಅಥಣಿ ವಿಧಾನಸಭಾ ಕ್ಷೇತ್ರದ ಬಿಜೆಪಿಯ ನಾಯಕ ಮಾಜಿ ಉಪ ಮುಖ್ಯಮಂತ್ರಿ ಮತ್ತು ಮಾಜಿ ಸಾರಿಗೆ ಇಲಾಖೆ ಸಚಿವರಾದ ಲಕ್ಷ್ಮಣ ಸವದಿ ಮುನಿಸಿಕೊಂಡು ಬಿಜೆಪಿಗೆ ಗುಡ್ ಬಾಯ್ ಹೇಳಿದ್ದಾರೆ.

https://youtu.be/h03xkTAfAYg

ಲಕ್ಷ್ಮಣ ಸವದಿ ಬೇಸತ್ತು ಮಾತಾಡಿದ ಮಾತುಗಳು 

ನನಗೆ ಹೈಕಮಾಂಡ್ ವಹಿಸಿದ ಕೆಲಸವನ್ನು ಚಾಚು ತಪ್ಪದೇ ಪ್ರಮಾಣಿಕ ಮತ್ತು ನಿಯತ್ತಾಗಿ ಕೆಲಸ ನಿರ್ವಹಿಸಿದ್ದೇನೆ ಆದರೆ ನನ್ನ ಪ್ರಾಮಾಣಿಕತೆಗೆ ಮತ್ತು ನಿಯತ್ತಿಗೆ ಅವರು ಎಳ್ಳು ಕಾಳಷ್ಟು ಬೆಲೆ ಕೊಟ್ಟಿಲ್ಲ ಇದನ್ನು ನೋಡಿದರೆ ನನ್ನ ನಿಯತ್ತು ಮತ್ತು ಪ್ರಮಾಣಿಕತೆ, ನನಗೆ ಮುಳ್ಳಾಯಿತು.



ಬಿಜೆಪಿ ಪಕ್ಷ ತನ್ನ ನೀತಿ ನಿಯಮಗಳನ್ನು ಮತ್ತು ಸಿದ್ಧಾಂತಗಳನ್ನ ಕಟ್ಟುನಿಟ್ಟಾಗಿ ಪಾಲನೆ ಮಾಡುತ್ತೇವೆ ಎಂದು ಮಾತಿಗಷ್ಟೇ ಹೇಳುತ್ತಾರೆ ನನ್ನ ವಿಷಯದಲ್ಲಿ ಆ ನೀತಿ ನಿಯಮಗಳು ಆ ಸಿದ್ಧಾಂತಗಳು ಎಲ್ಲಿ ಹೋದವು ಎಂದು ತಮ್ಮ ಅಳಲನ್ನು ಮಾಧ್ಯಮದ ಮುಂದೆ ತೋಡಿಕೊಂಡಿದ್ದಾರೆ.



ನನ್ನನ್ನು ಉಪಮುಖ್ಯಮಂತ್ರಿಯಾಗಿ ಘೋಷಣೆ ಮಾಡಿದ್ದಕ್ಕೆ ನಾನು ಬಹಳ ಖುಷಿಯಿಂದ ಪ್ರಮಾಣವಚನವನ್ನು ಸ್ವೀಕರಿಸಿದೆ ಆದರೆ ನಮ್ಮ ನಾಯಕರು ಉಪಮುಖ್ಯಮಂತ್ರಿ ಸ್ಥಾನವನ್ನು ಕೇವಲ ಒಂದು ತಿಂಗಳಿಗೆ ಮಾತ್ರ ಸೀಮಿತ ಮಾಡಿ ಆ ಒಬ್ಬ ಉಪ ಮುಖ್ಯಮಂತ್ರಿಗೆ ಇರುವಂತಹ ಗಾಡ್ ಫಾದರ್ ಆಫ್ ಹಾನರ್ ಸೌಲಭ್ಯವನ್ನು ಕಿತ್ತುಕೊಂಡರು ಜೊತೆಗೆ ಮೂರು ತಿಂಗಳಾದರೂ ನನಗೆ ಮನೆ ಸಿಗಲಿಲ್ಲ ಪಕ್ಷದಲ್ಲಿರುವ ಕೆಲವು ನಾಯಕರು ಬಹಳಷ್ಟು ತೊಂದರೆ ಕೊಟ್ಟಿದ್ದಾರೆ ಬಹಳಷ್ಟು ನೋವನ್ನು ಅನುಭವಿಸಿದ್ದೇನೆ ಹೀಗಾಗಿ ಬಿಜೆಪಿಗೆ ವಿದಾಯ ಹೇಳುತ್ತಿದ್ದೇನೆ ಎಂದು ಹೇಳಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ