ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಬಿಜೆಪಿ ಟಿಕೆಟ್ ಅಭ್ಯರ್ಥಿ ಘೋಷಣೆ ಹಿನ್ನೆಲೆ ಯುವಕಾಂಗ್ರೆಸ್ ಉಪಾಧ್ಯಕ್ಷ ಅಧ್ಯಕ್ಷ ರಾಜೀನಾಮೆ

Advertisement
ಏಪ್ರಿಲ್ 12. ಸಿಂಧನೂರು 2023 ನೇ ಸಾಲಿನ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಕೆಲವೇ ಕೆಲವು ದಿನಗಳು ಬಾಕಿ 224 ಕ್ಷೇತ್ರಗಳಲ್ಲಿ ಜನದಿಂದ ದಿನಕ್ಕೆ ರಾಜಕೀಯ ರಂಗೀರುತ್ತಿದೆ ಸಿಂಧನೂರು ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಕೆ.ಕರಿಯಪ್ಪ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ.

ಟಿಕೆಟ್ ಘೋಷಣೆಯಾಗಿದ್ದಂತೆ ಬಿಜೆಪಿ ಅಭ್ಯರ್ಥಿಯಾದ ಕೆ ಕರಿಯಪ್ಪ ಅವರು ಸಿಂಧನೂರು ಸುಕಲ್ಪೇಟೆಯ ತಮ್ಮ ಚಿಕ್ಕಪ್ಪನವರಾದ ಹಾಗೂ ಮಾಜಿ ಸಂಸದರು ಈಗಿನ ಕೆಪೆಕ್ ಅಧ್ಯಕ್ಷರಾದ ಕೆ ವಿರುಪಾಕ್ಷಪ್ಪ ಅವರ ನಿವಾಸಕ್ಕೆ ತೆರಳಿ ಅವರ ಆಶೀರ್ವಾದ ಪಡೆದರು.



ಹೌದು ಕಾಂಗ್ರೆಸ್ನ ಕಟ್ಟಾಳು ಹಾಗೂ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಅಪ್ಪಟ ಅಭಿಮಾನಿ ಜೊತೆಗೆ ತಾಲೂಕ ಯುವ ಕಾಂಗ್ರೆಸ್ ಉಪಾಧ್ಯಕ್ಷ ನಮ್ಮ ಪಕ್ಷದಲ್ಲಿ ನನ್ನನ್ನು ಕ್ಯಾರೆಯನ್ನಲ್ಲ ಇನ್ನೇನು ಕೆಲವೇ ದಿನಗಳಲ್ಲಿ ಎಲೆಕ್ಷನ್ ಕೂಡ ಹತ್ತಿರ ಬರುತ್ತಿದೆ ನನ್ನನ್ನು ಒಬ್ಬ ತಾಲೂಕು ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಂತ ನೋಡದೆ ಚುನಾವಣೆಯ ಬಗ್ಗೆ ನಮಗೆ ಯಾವುದೇ ರೀತಿ ಮಾಹಿತಿ ನೀಡುತ್ತಿಲ್ಲ ಹಾಗೂ ಹೋಗುಗಳು ತಿಳಿಸುತ್ತಿಲ್ಲ ಪ್ರಚಾರದ ಬಗ್ಗೆ ಸಹ ತಿಳಿಸುತ್ತಿಲ್ಲ ಹೀಗಾದರೆ ನಾವು ಯಾಕೆ ಕಾಂಗ್ರೆಸ್ ಪಕ್ಷದಲ್ಲಿರಬೇಕು ಹೀಗಾಗಿ ನಾನು ನನ್ನ ತಾಲೂಕು ಯುವ ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯನ್ನು ನಾಳೆ ದಿನ ನೀಡುತ್ತಿದ್ದೇನೆ ಮತ್ತು ಬಿಜೆಪಿ ಸೇರುತ್ತೇನೆ ಎಂದು ಪತ್ರಿಕೆಯ ಜೊತೆಗೆ ಮಾತನಾಡುತ್ತಾ ತಿಳಿಸಿದ್ದಾರೆ.

 
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ