ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಬಿಜೆಪಿ ಮುಖಂಡರಿಂದ ವರ್ತಕರ ಭೇಟಿ ಶಿವು ಹಿರೇಮಠ್ ಕೆ.ರ್ ಪಿ.ಪಿ ಪಕ್ಷ ತೊರೆದು ಮರಳಿ ಮಾತೃ ಪಕ್ಷಕ್ಕೆ

Advertisement

ಸಿಂಧನೂರು: ನಗರದ ಎಪಿಎಂಸಿಯಲ್ಲಿ ಅಧ್ಯಕ್ಷ ಎಂ.ದೊಡ್ಡ ಬಸವರಾಜ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಮಧ್ವರಾಜಾಚಾರ್, ಬಿಜೆಪಿ ನಗರ ಘಟಕ ಅಧ್ಯಕ್ಷ ನಿರುಪಾದಿ ಜೋಳದರಾಶಿ, ಬೆಂಬಲಿಸುವಂತೆ ಶುಕ್ರವಾರ ಮನವಿ ಮಾಡಿದರು ಬಿಜೆಪಿ ಪಕ್ಷದ ಪ್ರಮುಖರು ವರ್ತಕರನ್ನು ಭೇಟಿಯಾಗಿ, ಬಿಜೆಪಿ ಪಕ್ಷದ ಬಗ್ಗೆ ಪ್ರಚಾರ ಮಾಡಿದರು ಈ ಸಂದರ್ಭದಲ್ಲಿ ಕೆ ಆರ್ ಪಿ ಪಿ ಪಕ್ಷದ ಕಾರ್ಯಕರ್ತರಾದ ಶಿವು ಹಿರೇಮಠ ಅವರು ಬಿಜೆಪಿ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಮತ್ತು ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ಆಡಳಿತವನ್ನು ಮೆಚ್ಚಿ ಯುವ ಮುಖಂಡ ಹಾಗೂ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ಅಪ್ಪಟ ಅಭಿಮಾನಿ ಶಿವು ಹಿರೇಮಠ ಅವರು ಬಿಜೆಪಿ ಸೇರ್ಪಡೆಗೊಂಡರು.

Advertisement



ಈ ಸಂದರ್ಭದಲ್ಲಿ ಮುಖಂಡರಾದ ವಿರುಪಾಪುರ, ತುಂಗಭದ್ರಾ ಕಾಡಾ ಅಧ್ಯಕ್ಷ ಕೊಲ್ಲಾ ಶೇಷಗಿರಿರಾವ್, ಮುಖಂಡರಾದ ಕೆ. ಕುಯಪ್ಪ, ರಾಜೇಶ ಹಿರೇಮಠ ಮನ್ನಾಪುರ, ಅಯ್ಯನಗೌಡ ಸಿದರಾಮೇಶ ಯಲ್ಲುಸಾ ಬದಿ,ಶಿವಕುಮಾರ ಹಿರೇಮಠ, ಮಹೇಶ ಸೌದಿ,ಶಂಭಣ್ಣ ಸುರೇಶ ಸಿದ್ದಾಪುರ, ನಿರುಪಾದಿ ಸುಕಾಲಪೇಟೆ ಇದ್ದರೂ

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ