ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

Advertisement
ಮಸ್ಕಿ : ಪಟ್ಟಣದ ವಾರ್ಡ್ ನಂಬರ್ 11, 12,13 ರಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಮಸ್ಕಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ನಾಯಕರು,ಮಾಜಿ ಶಾಸಕರಾದ ಶ್ರೀ ಪ್ರತಾಪಗೌಡ ಪಾಟೀಲ್ ರವರು ಚಾಲನೆ ನೀಡಿದರು.

ನಂತರ ಮಸ್ಕಿಯ ವಿವಿದ ವಾರ್ಡ್ ಗಳಲ್ಲಿ ಶ್ರೀ ಪ್ರತಾಪ್ ಗೌಡ ಪಾಟೀಲ್ ಹಾಗೂ ಪುರಸಭೆ ಅಧ್ಯಕ್ಷರು,ಉಪಾಧ್ಯಕ್ಷರು,ಸದಸ್ಯರು ಬಿಜೆಪಿಯ ಮುಖಂಡರು,ಕಾರ್ಯಕರ್ತರು,ಯುವಕರು ಮನೆ ಮನೆಗೆ ಹೋಗಿ ಬಿಜೆಪಿ ಸದಸ್ಯತ್ವ ಮೊಬೈಲ್ ಆಪ್ ನಲ್ಲಿ ಬಿಜೆಪಿ ಸದಸ್ಯತ್ವವನ್ನು ಮಾಡಲಾಯಿತು.


ಇದೇ ಸಂದರ್ಭದಲ್ಲಿ
ಬಿಜೆಪಿ ಮಂಡಲ ಅಧ್ಯಕ್ಷರಾದ ಶರಣಬಸವ ಸೊಪ್ಪಿಮಠ,ಪಕ್ಷದ ಮುಖಂಡರಾದ ಡಾಕ್ಟರ್ ಬಿ ಎಚ್ ದಿವಟರ,ಶಿವಶಂಕಪ್ಪ ಹಳ್ಳಿ,ಡಾಕ್ಟರ್ ಪಂಚಾಕ್ಷರಯ್ಯಸ್ವಾಮಿ,ಪ್ರಸನ್ನ ಪಾಟೀಲ್,ಎಲ್ಲೋಜಿ ರಾವ್ ಕೊರೇಕರ್,ಬಸವರಾಜ ಗುಡಿಹಾಳ,ಸೂಗಣ್ಣ ಬಾಳೆಕಾಯಿ ಹಾಗೂ ಪುರಸಭೆ ಅಧ್ಯಕ್ಷರು ಮಲ್ಲಯ್ಯ ಅಂಬಾಡಿ,ರವಿ ಗೌಡ ಪಾಟೀಲ್,ಚೇತನ್ ಪಾಟೀಲ್,ಸುರೇಶ ಅರಸುರು,ಮೌನೇಶ್ ಮುರಾರಿ,ಭರತ್ ಕುಮಾರ್,ಮಂಜುನಾಥ್ ನಂದ್ಯಾಳ್, ಡಾಕ್ಟರ್ ಸಂತೋಷ್ ಪತ್ತಾರ್,ಶಿವರಾಜ್ ಬುಕ್ಕಣ್ಣ,ಮಸೂದ್ ಪಾಷಾ ಸೇರಿದಂತೆ
ಸರ್ವ ಸದಸ್ಯರು ಬಿಜೆಪಿಯ ಮುಖಂಡರು ಕಾರ್ಯಕರ್ತರು ಯುವಕರು ಎಲ್ಲರೂ ಉಪಸ್ಥಿತರಿದ್ದರು.

ವರದಿ : ಎಚ್.ಕೆ.ಬಡಿಗೇರ್
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಕೆಲ ಕಪ್ಪು ಕುರಿಗಳಿಂದ ಪೊಲೀಸ್ ಇಲಾಖೆಗೆ ಕಳಂಕ!ತುಂಗಭದ್ರಾ ನೂತನ ಗೇಟ್‌ಗಳ ಉದ್ಘಾಟನೆ: ಆಂಧ್ರ-ತೆಲಂಗಾಣ ಮುಖ್ಯಮಂತ್ರಿಗಳಿಗೆ ಖುದ್ದು ಆಹ್ವಾನ ನೀಡಲು ಶಾಸಕರ ನಿಯೋಗ ರಚನೆಕುಡಿಯುವ ನೀರಿನ ಸಮಸ್ಯೆ ಎದುರಾಗುವ ಪ್ರದೇಶಗಳ ಮಾಹಿತಿ ನೀಡಿ DC ಪೂವಿತಾ ಎಸ್. ಸೂಚನೆಮ.ಕ.ಸಂಸ್ಥೆಗಳ ಪರಿಶೀಲನೆ ನಡೆಸಿದ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಸತ್ಯ ನಾರಾಯಣ ಶೆಟ್ಟಿನವಲಿ ಸಮಾನಾಂತರ ಜಲಾಶಯಕ್ಕೆ ಡಿಕೆಶಿ ಗ್ರೀನ್ ಸಿಗ್ನಲ್..! ಬಸನಗೌಡ ಬಾದರ್ಲಿರಾಯಚೂರಿನಲ್ಲಿ ಲೋಕಾಯುಕ್ತ ದಿಡೀರ್ ದಾಳಿ: DDPI ಕಚೇರಿಯಲ್ಲಿ ಪರಿಶೀಲನೆ12 ವರ್ಷದ ಬಾಲಕನನ್ನು ಕಸಿದ ರೇಬೀಸ್: ಆರೋಗ್ಯ ಇಲಾಖೆಗೆ ನಾಚಿಕೆ ಆಗಬೇಕು!ಮೊಹರಂ ಹಬ್ಬ: ಜಿಲ್ಲೆಯ 29 ಗ್ರಾಮಗಳಲ್ಲಿ ಸಾರ್ವಜನಿಕ ಆಚರಣೆ, ಮೆರವಣಿಗೆ ನಿಷೇಧ‘ಕರ್ತವ್ಯ’ ಎಐ ವ್ಯವಸ್ಥೆಗೆ ಭಾರಿ ಸ್ಪಂದನೆ: ವಾರದಲ್ಲೇ 55 ಸಾವಿರಕ್ಕೂ ಹೆಚ್ಚು ಹೊಸ ನೋಂದಣಿರಕ್ತದಾನದ ಮಹತ್ವ ತಿಳಿಸುವ ಕಾರ್ಯವಾಗಲಿ: ಎಸ್ಪಿ ಅರುಣಾಂಗ್ಷು ಗಿರಿಮಾನ್ಯ ಜಿಲ್ಲಾಧಿಕಾರಿಗಳೇ... ಅಧಿಕಾರಿಗಳ ವರದಿಗಿಂತ ರೋಗಿಗಳ ಕಣ್ಣೀರು ಹೆಚ್ಚು ಸತ್ಯ ಹೇಳುತ್ತದೆ!ಮಹತ್ವಾಕಾಂಕ್ಷಿ ಜಿಲ್ಲೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಗ್ರಾ.ಪಂ.ಲಕ್ಷಾಂತರ ರೂಪಾಯಿ ದುಬ್ಬಳಕ್ಕೆ ಆರೋಪ ಸಮಗ್ರ ತನಿಖೆಗೆ ದಲಿತ ಸಂಘಟನೆ ಆಗ್ರಹ ಮನೆಯೊಳಗೇ ಮರಣದ ನರ್ತನ!"ರೆಫರಲ್ ರಾಜಕಾರಣಕ್ಕೆ ಬಲಿಯಾಗುತ್ತಿವೆಯೇ ನವಜಾತ ಶಿಶುಗಳ ಜೀವಗಳು?"