ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಬೇಸಿಗೆಯಲ್ಲಿ ಪಕ್ಷಿಗಳಿಗಾಗಿ ನೀರಿನ ಅರವಟ್ಟಿಗೆಗಳನ್ನು ಮಾಡುತ್ತಿರುವ ಸಮಾಜ ಸೇವಕ. ಪ್ರದೀಪ್ ಪೂಜಾರಿ

Advertisement
ಏಪ್ರಿಲ್ 04. ಸಿಂಧನೂರು ನಗರದ ಗಂಗಾವತಿ ಮುಖ್ಯ ರಸ್ತೆಯಲ್ಲಿ ಬರುವ ಗೋಸ್ವಾಮಿ ಕಲ್ಯಾಣ ಮಂಟಪದಲ್ಲಿ ಸಮಾಜಸೇವಕ ಹಾಗೂ ಸೇವಾ ಸಿರಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಶ್ರೀ ಪ್ರದೀಪ್ ಕುಮಾರ್ ಪೂಜಾರಿ ಚುನಾವಣೆಯ ನೀತಿ ಸಂಹಿತೆ ಹಿನ್ನೆಲೆ ಸರಳವಾಗಿ ಪಕ್ಷಿಗಳ ನೀರನ ಅರವಟ್ಟಿಗೆಗೆ ಚಾಲನೆ ನೀಡಲಾಯಿತು ಒಂದಲ್ಲ ಒಂದು ರೀತಿಯಿಂದ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡು ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವ ಯುವಕ ಪ್ರದೀಪ್ ಕುಮಾರ್ ಬೇಸಿಗೆಯಲ್ಲಿ ನಮ್ಮ ಭಾಗದಲ್ಲಿ ಶೇಕಡ 40 ರಿಂದ 42ರಷ್ಟು ಬಿಸಿಲು ಇರುವುದರಿಂದ ನಮಗೆ ನೀರು ಸಿಕ್ಕಿಲ್ಲವೆಂದರೆ ಎಲ್ಲೋ ಹೋಗಿ ದುಡ್ಡು ಕೊಟ್ಟು ಮಜ್ಜಿಗೆ ಜ್ಯೂಸ್ ಎಳೆನೀರು ಮತ್ತು ಮುಂತಾದ ತಂಪು ಪಾನಿಗಳನ್ನು ಕುಡಿದು ಬಿಸಿಲಿನ ದಾಹವನ್ನು ತೀರಿಸಿಕೊಳ್ಳುತ್ತೇವೆ ಆದರೆ ಪ್ರಾಣಿ-ಪಕ್ಷಿಗಳು ನೀರು ಎಲ್ಲಿಂದ ಕುಡಿಯುತ್ತವೆ ನಿಮ್ಮ ನಿಮ್ಮ ಮನೆಗಳ ಮುಂದೆ ನಿಮ್ಮ ಕೈಲಾದ ಒಂದು ಅಥವಾ ಎರಡು ನೀರು ಮತ್ತು ಹಾರದ ಅರವಟ್ಟಿಗೆಗಳನ್ನು ಕಟ್ಟಿ ಪ್ರಾಣಿ ಪಕ್ಷಿಗಳ ಸಂಕುಲಗಳನ್ನು ಉಳಿಸುವಂತಹ ಪ್ರಯತ್ನ ಮಾಡಿ



ಮೊಬೈಲ್ ಬಂದ ನಂತರ ಈ ಹಿಂದೆ ಇದ್ದಷ್ಟು ಇವಾಗ ಯಾವುದೇ ರೀತಿ ಪಕ್ಷಿಗಳು ಜಾಸ್ತಿ ಕಾಣಿಸುತ್ತಿಲ್ಲ ಮುಂದಿನ ದಿನಗಳಲ್ಲಿ ನಾವು ಪ್ರಾಣಿ ಪಕ್ಷಿಗಳು ಇತರ ಇದ್ದು ಅಂತ ಹೇಳುವಂತ ಪರಿಸ್ಥಿತಿ ಎದುರಾಗಬಾರದು ನಿಮ್ಮ ನಿಮ್ಮ ಮನೆಯ ಮುಂದೆ ಅಂಗಡಿಗಳ ಮುಂದೆ ಕಚೇರಿಗಳ ಮುಂದೆ ಕೆಲಸದ ಸ್ಥಳಗಳಲ್ಲಿ ಒಂದಾದರೂ ನೀರಿನ ಮತ್ತು ಹಾರದ ಹರವಟ್ಟಿಗೆಯನ್ನು ಕಟ್ಟಿ ಪಕ್ಷಿಗಳ ಸಂಕುಲಗಳನ್ನು ಉಳಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು



ಈಗಾಗಲೇ ಶೇಕಡ ಅರ್ಧದಷ್ಟು ಆಹಾರ ನೀರಿನ ಅರವಟ್ಟಿಗೆಗಳ ತಯಾರಾಗಿದೆ ಇನ್ನೇನು ಕೆಲವೇ ದಿನಗಳಲ್ಲಿ ಸಂಪೂರ್ಣವಾಗಿ ಅವುಗಳನ್ನು ತಯಾರಿಸಿ ಶಾಲಾ ಕಾಲೇಜು ಸರ್ಕಾರಿ ಇಲಾಖೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಅವುಗಳನ್ನು ಕಟ್ಟಲಾಗುವುದು ನೀರಿನ ಅರವಟ್ಟಿಗೆಗಳು ಖಾಲಿ ಕಂಡಲ್ಲಿ ಅವುಗಳಿಗೆ ನೀರನ್ನು ಹಾಕುವಂತ ಕೆಲಸ ಮಾಡಬೇಕು ತಾವೆಲ್ಲರೂ ಎಂದು ಹೇಳಿದರು



 
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್