ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಬ್ರಾಹ್ಮಣವಾದಿ ಬಿಜೆಪಿಯನ್ನು ಸೋಲಿಸುವುದೆ ನಮ್ಮ ಏಕೈಕ ಗುರಿ-ಸಿಪಿಐಎಂಎಲ್ ರೆಡ್ ಸ್ಟಾರ್‌

Advertisement
ಮೇ 05. ಸಿಪಿಐ(ಎಂಎಲ್)ರೆಡ್ ಸ್ಟಾರ್‌ ತಾಲೂಕು ಸಮಿತಿ ಸಿಂಧನೂರು ಬಿಜೆಪಿಗೆ ಭ್ರಾಹ್ಮಣವಾದವೆ ವೈಚಾರಿಕ ಆಧಾರ ಕಾಪೊ೯ರೇಟ್ ಬಂಡವಾಳವೆ ಅದರ ರಾಷ್ಟ್ರೀಯ ವ್ಯಾಪಾರ. ಇದು ಸಂವಿಧಾನ ಸ್ವಾತಂತ್ರ್ಯ ಸಮಾನತೆ ಹಾಗೂ ಜಾತ್ಯಾತೀತೆ ಬದ್ದ ಶತ್ರು ದಲಿತರು ಲಿಂಗಾಯತರು ಮುಸಲ್ಮಾನರನ್ನು ಮಹಿಳೆಯರನ್ನು ಮನುಷ್ಯರೆಂದು ಇದು ಒಪ್ಪುವದಿಲ್ಲ ಅದಕ್ಕಾಗಿ ಬ್ರಾಹ್ಮಣವಾದಿ ಬಿಜೆಪಿಯನ್ನು ಸೋಲಿಸುವುದೆ ನಮ್ಮ ಏಕೈಕ ಗುರಿಯಾಗಿದೆ.

 

ಕಾಮಿ೯ಕರಿಗೆ, ರೈತರಿಗೆ ಕಮ೯ಫಲದಿಂದ ದುಡಿಯಿರಿ ಎಂದ್ಹೇಳುತ್ತದೆ. ದುಡಿಮೆಗೆ ಯಾವುದೆ ಪ್ರತಿಫಲ ಕೇಳ ಬೇಡಿ ಎಂದು ದ್ರೋಹ ಮಾಡುತ್ತದೆ. ಬಾಬಾಸಾಹೇಬ್ ಅಂಬೇಡ್ಕರ್ ವಿಚಾರದ ಪರಮ ವಿರೋಧಿ. ಜಾತಿವಾದ ಅಸ್ಪ್ರುಷ್ಯತೆ ಮೇಲು ಕೀಳು ಬೋಧಿಸುವ ಸಾವಕ೯ರವಾದಿ. ಇಂಡಿಯಾ ದೇಶವನ್ನು ಕೆಡವಿ ಹಿಂದೂರಾಷ್ಟ್ರ ಕಟ್ಟಲು ಮುಂದಾದ ದುಷ್ಟ ಶಕ್ತಿ ಇದು. ಮೀಸಲಾತಿ ಹಾಗೂ ಒಳ ಮೀಸಲಾತಿ ವಿಷಯದಲ್ಲಿ ದಲಿತರಿಗೆ ವಿಶೇಷವಾಗಿ ಮಾದಿಗರ ಚೂರಿಗೆ ತುಪ್ಪ ಹಚ್ಚಿದ ಪಕ್ಷವಿದು. ಚೂರು ನೆಕ್ಕಿದವರ ನಾಲಿಗೆ ಮೂರು ಚೂರಾಗಲಿದೆ".

 

ಸಿಂಧನೂರು ಕ್ಷೇತ್ರದಲ್ಲಿ ಕಮ್ಯುನಿಸ್ಟ್ ಪಕ್ಷದ ನೇತೃತ್ವದಲ್ಲಿ ಕೋಮುವಾದಿ ಬಿಜೆಪಿಯನ್ನು ಸೋಲಿಸಲು ಪ್ರಚಾರ ಜಾಥಾವನ್ನು ನಡೆಸಲಾಗುವುದು.

ಎಂ.ಗಂಗಾಧರ ರಾಜ್ಯ ಸಮಿತಿ ಸದಸ್ಯರು

ಮಾಬುಸಾಬ ಬೆಳ್ಳಟ್ಟಿ ತಾಲೂಕು ಕಾರ್ಯದರ್ಶಿ ಸಿಪಿಐ(ಎಂಎಲ್)ರೆಡ್ ಸ್ಟಾ

ರ್‌
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್