ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಭೂಮಿ ಕಳೆದುಕೊಂಡ ರೈತರೊಂದಿಗೆ ವಿಶೇಷ ಜಿಲ್ಲಾಧಿಕಾರಿಗಳನ್ನು ಭೇಟಿಯಾದ ರೈತ ಸಂಘ

Advertisement
ಬಾಗಲಕೋಟೆ ಸೆಪ್ಟೆಂಬರ್ 06. ರಾಂಪೂರ ಏತ ನೀರಾವರಿಗೆ ಭೂಮಿ ಕಳೆದುಕೊಂಡ ಕೆಲ ರೈತರಿಗೆ ಇಪ್ಪತ್ತು ವರ್ಷ ಗಳಿಂದ ಪರಿಹಾರ ನೀಡದೆ ರೈತರಿಂದ ಲಕ್ಷಾಂತರ ರೂಪಾಯಿ ಹಣ ಪಡೆದುಕೊಂಡು ಇಲ್ಲಿಯ ವರೆಗೆ ರೋಡಲಬಂಡ ಕ್ಯಾಂಪ್ ಚಿಕ್ಕ ಹೊನ್ನ ಕುಣಿ ನಾರಾಯಣಪುರ ರಾಯಚೂರು ಬಾಗಲಕೋಟೆ ಬೆಂಗಳೂರು ಸೇರಿದಂತೆ ಎಲ್ಲಾ ಭೂ ಸ್ವಾಧೀನ ಇಲಾಖೆಗಳಿಗೆ ಅಲೆದಾಡಿಸಿ ರೈತರಿಗೆ ಪರಿಹಾರ ನೀಡದೆ ವಂಚನೆ ಮಾಡಿದ್ದು ನಮ್ಮ ಗಮನಕ್ಕೆ ತಂದಾಗ ಇಂದು ಆನಾಹೊಸುರು ರೈತನನ್ನು ಕರೆದುಕೊಂಡು ಭೂ ಸ್ವಾಧೀನ ಇಲಾಖೆ ಬಾಗಲಕೋಟೆಯ ವಿಶೇಷ ಜಿಲ್ಲಾಧಿಕಾರಿಯವರಾದ ಗೊನ್ನುರ ಸರ್ ಬಾಗಲಕೋಟೆ ಇವರನ್ನು ಭೇಟಿಯಾಗಿ ಅವರಿಗೆ ಹಿಂದೆ ನಡೆದ ಎಲ್ಲಾ ವಿಷಯಗಳನ್ನು ಮನವರಿಕೆ ಮಾಡಿಕೊಡಲಾಯಿತು.

ವಿಷಯ ಆಲಿಸಿದ ವಿಶೇಷ ಜಿಲ್ಲಾಧಿಕಾರಿಗಳು ಭೂ ಸ್ವಾಧೀನ ಇಲಾಖೆ ಬಾಗಲಕೋಟೆ ಇವರು ತಕ್ಷಣದಲ್ಲಿ ಆದೇಶ ನೀಡಿದ್ದಕ್ಕೆ ಅವರಿಗೆ ನಮ್ಮ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಧನ್ಯವಾದಗಳು ಈ ಸಂದರ್ಭದಲ್ಲಿ ರಾಯಚೂರು ಜಿಲ್ಲಾ ಅಧ್ಯಕ್ಷರಾದ ಶರಣಪ್ಪ ಮರಳಿ ಸುಲ್ತಾನ ಪುರ.ಇಲಕಲ್ ತಾಲೂಕ ಅಧ್ಯಕ್ಷರಾದ ಗುರು ಗಾಣಿಗರ .ಹುನಗುಂದ ತಾಲೂಕ ಅಧ್ಯಕ್ಷರಾದ ಬಸನಗೌಡ ಪೈಲ.ಹುನಗುಂದ ತಾಲೂಕ ಕಾರ್ಯಾಧ್ಯಕ್ಷರಾದ ರಸುಲಸಾಬ ತಹಸೀಲ್ದಾರ್ ಹಾಗೂ ರೈತ ರಾಮಣ್ಣ ಆನಾಹೋಸುರು ಇದ್ದರು
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್