ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಮಟ್ಟೂರು ಗ್ರಾ.ಪಂ.ಯಲ್ಲಿ ಪಿಡಿಓ ಗಳಿಂದ 15ನೇ ಹಣಕಾಸಿನಲ್ಲಿ ಭಾರೀ ಭ್ರಷ್ಟಾಚಾರ ಆರೋಪ.

Advertisement

ಮಸ್ಕಿ : ತಾಲೂಕಿನ ಮಟ್ಟೂರು ಗ್ರಾ.ಪಂ.ಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾಗಿ ಈ
ಹಿಂದೆ ಕಾರ್ಯನಿರ್ವಹಿಸಿದ ಪಂ.ಅ.ಅಧಿಕಾರಿ ತಿಮ್ಮನಗೌಡ ಹಾಗೂ ಈಗ ಪ್ರಸ್ತುತ
ಕಾರ್ಯನಿರ್ವಹಿಸುತ್ತಿರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಕೃಷ್ಣ ಇವರು
2022-23 ಮತ್ತು 2023-24,2024-25ನೇ ಸಾಲಿನ 15ನೇ ಹಣಕಾಸಿನಲ್ಲಿ ಭಾರೀ ಭ್ರಷ್ಟಾಚಾರ ಮಾಡಿ ಹಣವನ್ನು ದುರ್ಬಳಕೆ ಮಾಡಿಕೊಂಡು ಸದಸ್ಯರಿಗೆ ಹಾಗೂ ಅಧ್ಯಕ್ಷರುಗಳಿಗೆ ಹಣವನ್ನು ಕೊಟ್ಟು ಖೊಟ್ಟಿ ದಾಖಲಾತಿಗಳನ್ನು ಸೃಷ್ಟಿಸಿ, ಗ್ರಾ.ಪಂ.ಅಧ್ಯಕ್ಷರ ಸಂಬಂಧಿಕರ ಹೆಸರುಗಳ ಮೇಲೆ ಮತ್ತು ಗ್ರಾ.ಪಂ.ಹೆಸರಿನವರ ಮೇಲೆ ಕಾಮಗಾರಿಗಳನ್ನು ಕೈಗೊಳ್ಳದೇ ಖೊಟ್ಟಿ ದಾಖಲಾತಿಗಳನ್ನು ಸೃಷ್ಟಿಸಿ ಅಕ್ರಮವಾಗಿ ಸರಕಾರದ ಹಣವನ್ನು ಸದಸ್ಯರು ತಮ್ಮ ಸಂಬಂಧಿಕರ ಹೆಸರಿನ ಮೇಲೆ ಬಿಲ್ಲು ಮಾಡಿಕೊಂಡು ನಿಯಮಬಾಹಿರವಾಗಿ ಸರಕಾರದ ಲಕ್ಷಾಂತರ ಹಣವನ್ನು ಲಪಟಾಯಿಸಿರುತ್ತಾರೆ.



ಆದ್ದರಿಂದ ಉನ್ನತ ಮಟ್ಟದ ಅಧಿಕಾರಿಗಳಿಂದ ವಿಶೇಷ ತಂಡ ರಚನೆ ಮಾಡಿ ಸಂಬಂಧಪಟ್ಟ ಅಕ್ರಮದಲ್ಲಿ ಭಾಗಿಯಾದ ಸದಸ್ಯರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು,ಮತ್ತು ಮಟ್ಟೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳಾದ ತಿಮ್ಮನಗೌಡ ಪಾಟೀಲ್,ಕೃಷ್ಣ ಇವರ ಮೇಲೆ ಮೋಸ,ವಂಚನೆ ಪ್ರಕರಣ ದಾಖಲಿಸಬೇಕು ಹಾಗೂ ಇವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ನಮ್ಮ ಸಂಘಟನೆಯ ವತಿಯಿಂದ ಒತ್ತಾಯ ಮಾಡುತ್ತಾ ದಿನಾಂಕ 30-11-2024 ರಂದು ಮಸ್ಕಿ ತಾಲೂಕ ಪಂಚಾಯತ ಕಾರ್ಯಾಲಯದ ಮುಂದೆ ಧರಣಿಯನ್ನು ಹಮ್ಮಿಕೊಳ್ಳಲಾಗುವದು ಎಂದು ತಮ್ಮಗಳ ಗಮನಕ್ಕೆ ತರಬಯಸುತ್ತೇವೆ ಒಂದು ವೇಳೆ ಇದನ್ನು ಹಗುರವಾಗಿ ತೆಗೆದುಕೊಂಡರೆ ಮುಂದಿನ ದಿನಮಾನಗಳಲ್ಲಿ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

ಇದೇ ಸಂದರ್ಭದಲ್ಲಿ ಬಸವರಾಜ ಕುಣೆಕೆಲ್ಲೂರು,ಬಸವರಾಜ ಮ್ಯಾಗಳಮನಿ, ಬಸವಲಿಂಗ ಕುಣೆಕೆಲ್ಲೂರು,ಬಸನಗೌಡ,ರವಿನಾಯಕ,ರಮೇಶ ತಳವಾರ,ಚಂದ್ರು ನಾಯಕ, ದುರುಗೇಶ,ಸಿದ್ದಪ್ಪ,ಅಜಯ್,ಗದ್ದೆಪ್ಪ,ಕರಿಹೊಳಿಯಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವರದಿ : ಎಚ್.ಕೆ.ಬಡಿಗೇರ್



https://youtu.be/1hmwmlsk2XA?si=7YBSpnA7jzExu6-C
ಸಿಂಧನೂರಿನ ಸಾರ್ವಜನಿಕರು ಕುಡಿದಿದ್ದು ನೀರಲ್ಲ ಚರಂಡಿ ನೀರು.!

Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್