ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಮತದಾನ ಪ್ರಜಾಪ್ರಭುತ್ವಕ್ಕೆ ವರದಾನ - ಈರೇಶ್ ನಾಯಕ್

Advertisement
ಏಪ್ರಿಲ್ 16 ಮಾನವಿ.ಪ್ರಜಾಪ್ರಭುತ್ವದ ಬಲವರ್ಧನೆಗೆ ಕಡ್ಡಾಯವಾಗಿ ಮತದಾನ ಮಾಡೋಣ ಇದು ನಮ್ಮ ಸಂವಿಧಾನದನಾತ್ಮ ಹಕ್ಕು ಆದರೆ ಮತದಾನ ಗೌಪ್ಯತೆಯನ್ನು ಕಾಪಾಡಬೇಕು, ಸದೃಡ ಭಾರತಕ್ಕಾಗಿ ನಮ್ಮ ಅಮೂಲ್ಯ ಕರ್ತವ್ಯ ಜಾತಿ, ಭಾಷೆ, ಧರ್ಮಕ್ಕೆ ಜೋತುಬೀಳದೆ ಉತ್ತಮ ಚಾರಿತ್ರವುಳ್ಳ ವ್ಯಕ್ತಿಯನ್ನು ಆರಿಸುವ ಸಂಪೂರ್ಣ ಸ್ವಾತಂತ್ರ್ಯ ನಮಗೆ ನಮ್ಮ ಸಂವಿದಾನ ನೀಡಿದೆ ಯಾವುದೇ ಆಸೆ ಅಮಿಷಗಳಿಗೆ ತುತ್ತಾಗದೆ ನಿರ್ಭಿತಿಯಿಂದ ಮತ ಚಲಾಯಿಸೋಣ. ನೈತಿಕವಾಗಿ ಮತದಾನ ಮಾಡೋಣ ಪ್ರಜಾಪ್ರಭುತ್ವ ಗೆಲ್ಲಿಸೋಣ ಎಂದು ಯುವ ಸಬಲೀಕಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಈರೇಶ್ ನಾಯಕ್ ಕರಡಿಗುಡ್ಡ ಮುಖ್ಯಾತಿಥಿಯಾಲ್ಲಿ ನುಡಿದರು.

https://youtu.be/h03xkTAfAYg

ಭಾರತ ಚುಣಾವಣ ಆಯೋಗ ಕರ್ನಾಟಕ ಸರಕಾರ, ಜಿಲ್ಲಾ ಸ್ವೀಪ್ ಸಮಿತಿ, ಯುವ ಸಬಲೀಕಣ ಮತ್ತು ಕ್ರೀಡಾ ಇಲಾಖೆ ರಾಯಚೂರು ಒಳಾಂಗಣ ಕ್ರೀಡಾಂಗಣ ಮಾನವಿ ಮತ್ತು ಯುವ ಸ್ಪಂದನ ರಾಯಚೂರು ಇರುವಗಳ ಸಹಯೋಗದಲ್ಲಿ ಕ್ರೀಡಾಪಟುಗಳಿಗೆ ಮತದಾನ ಜಾಗೃತಿ ಕಾರ್ಯಕ್ರಮ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.



ಪ್ರತಿಜ್ಞಾ ವಿದಿಯನ್ನು ಕ್ರೀಡಾಂಗಣದ ವ್ಯವಸ್ಥಾಪಕ ಮಹಿಬೂಬ್ ಮದ್ಲಾಪುರ ಬೋದಿಸಿದರು ಯುವ ಸ್ಪಂದನದ ಕುರಿತು ಯುವ ಪರಿವರ್ತಕ ಮುತ್ತಣ್ಣ ಅತ್ತನೂರು ಮಾಹಿತಿನೀಡಿದರು. ಅನೇಕ ಕ್ರೀಡಾಪಟುಗಳು ಭಾಗವಹಿಸಿದ್ದವು.

https://youtu.be/AeiwNhnbilI
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್