ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡಿಲ್ಲ ವಾಲ್ಮೀಕಿ ಫೋಟೋ ಸಿಕ್ಕಿಲ್ಲ

Advertisement
ಯಾದಗಿರಿ ಅಕ್ಟೋಬರ್ 29.ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ವ್ಯಾಪ್ತಿಯಲ್ಲಿ ಬರುವ ನಗನೂರ ಗ್ರಾಮದ ಜೆಸ್ಕಾಂ ಕಚೇರಿಯಲ್ಲಿ ಅಧಿಕಾರಿಗಳು ವಾಲ್ಮೀಕಿ ಜಯಂತಿ ಆಚರಣೆ ಮಾಡದೆ ಇವರುವುದು ಕಂಡುಬಂದಿದೆ.

https://youtu.be/CPX6XhMPerw?si=bIlbFwzwAa2Ni-ec

ರಾಜ್ಯ ಸರ್ಕಾರದ ಸುತ್ತೋಲೆ ಇದ್ದರು ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡದೆ ಇರುವ ನಗನೂರ ಗ್ರಾಮದ ಜೆಸ್ಕಾಂ ಸಿಬ್ಬಂದಿಗಳು

ಪ್ರತಿ ತಿಂಗಳು ಕರ್ನಾಟಕ ರಾಜ್ಯ ಸರಕಾರದಿಂದ ಕರೆಕ್ಟ್ ಆಗಿ ಸಂಬಳ ತೊಗೊಳೋದು ಗೊತ್ತಿರುತ್ತೆ ಇವರಿಗೆ ಆದರೆ ರಾಜ್ಯ ಸರ್ಕಾರದ ಸುತ್ತೋಲೆ ಇದ್ದರು ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡಿಲ್ಲ ಮಹರ್ಷಿ ವಾಲ್ಮೀಕಿ ಫೋಟೋ ಸಿಕ್ಕಿಲ್ಲ ಅದಕ್ಕೆ ಜಯಂತಿ ಆಚರಣೆ ಮಾಡಿಲ್ಲ ಅಂತ ಹೇಳುತ್ತಾರೆ ನಗನೂರ ಜೆಸ್ಕಾಂ ಸಿಬ್ಬಂದಿಗಳು.

ಮಹಾನ್ ವ್ಯಕ್ತಿಗಳ ಜಯಂತಿ ಯಾವುದೋ ಒಂದು ಜಾತಿಗೆ ಸೀಮಿತ ಮಾಡಬಾರದು, ಮಹಾನ್ ಪುರುಷರು ಕೊಡುಗೆ ಇಡೀ ಸಮಾಜಕ್ಕೆ ಇದೇ,ಇಂತಹ ಸಂದರ್ಭದಲ್ಲಿ ಸರ್ಕಾರಿ ಅಧಿಕಾರಿಗಳೇ ಗೈರು ಹಾಜರಿ ಹಾಗಿದ್ದರೆ ಎಂತಹ ದುರಂತ, ನಿರ್ದಾಕ್ಷಣವಾಗಿ ಅಂತವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಹೋರಾಟಗಾರ್ತಿ ಶ್ರೀ ಮತಿ ದೇವಮ್ಮ L ನಾಯಕ ನಗನೂರ ಹೇಳಿದರು
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್