ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಮಹಾಕಾವ್ಯ ರಚಿಸಿ ಇತಿಹಾಸ ಸೃಷ್ಟಿಸಿದ ಮಹಾನ್ ಪುರುಷ ಮಹರ್ಷಿ ವಾಲ್ಮೀಕಿ : ಪ್ರತಾಪ್ ಗೌಡ ಪಾಟೀಲ್

Advertisement
ಮಸ್ಕಿ : ಪಟ್ಟಣದ ಬಿಜೆಪಿ ಕಾರ್ಯಲಯದಲ್ಲಿ ಮಸ್ಕಿ ಭಾರತೀಯ ಜನತಾ ಪಾರ್ಟಿ ಮಂಡಲ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಣೆ ಮಾಡಲಾಯಿತು.



ಜಯಂತಿ ಆಚರಣೆಯ ಸಂದರ್ಭದಲ್ಲಿ ಪ್ರತಾಪ್ ಗೌಡ ಪಾಟೀಲ ಮಾತನಾಡಿ ರಾಮಾಯಣ,ಮಹಾಭಾರತ ಮಹಾಕಾವ್ಯಗಳು ಎಲ್ಲ ಕಾಲಘಟ್ಟ,ಪೀಳಿಗೆಗೆ ಅನ್ವಯವಾಗುತ್ತವೆ.
ಹಾಗಾಗಿ ಮನುಷ್ಯ ಅಳಿದರೂ ಈ ಮಹಾಕಾವ್ಯಗಳು ಅಳಿಯುವುದಿಲ್ಲ ಎಂದು ಹೇಳಿದರು ಅಲ್ಲದೆ ಮಹರ್ಷಿ ವಾಲ್ಮೀಕಿ ಅವರು ಪ್ರಪಂಚದಲ್ಲಿರುವ ಎಲ್ಲ ದೇಶಗಳಲ್ಲೂ ಮಹಾಕಾವ್ಯಗಳು ಸೃಷ್ಟಿಯಾಗಿಲ್ಲ.ಗ್ರೀಕ್,ರೋಮ್ ಬಿಟ್ಟರೆ ನಮ್ಮ ದೇಶದಲ್ಲೇ ಮಹಾಕಾವ್ಯಗಳು ಕಾಣಿಸಿಕೊಳ್ಳಲು ಸಾಧ್ಯ. ರಾಮಾಯಣ,ಮಹಾಭಾರತ ಕಾವ್ಯಗಳು ಕಟ್ಟಿಕೊಡುವ ದೃಷ್ಟಿಕೋನಗಳೇ ಬೇರೆ.ಈ ಮಹಾಕಾವ್ಯಗಳು ಸಾರ್ವಕಾಲಿಕ ಮೌಲ್ಯಗಳನ್ನು ಪ್ರತಿನಿಧಿಸುವ ಕೃತಿಗಳಾಗಿವೆ
ಎಂದರು.
https://youtu.be/P7-Hlsr7s3w

ಇದೇ ಸಂದರ್ಭದಲ್ಲಿ ಬಿಜೆಪಿ ಮಂಡಲದ ಅಧ್ಯಕ್ಷ ಶರಣಯ್ಯ ಸ್ವಾಮಿ ಸೊಪ್ಪಿಮಠ,ಪುರಸಭೆಯ ಅಧ್ಯಕ್ಷ ಮಲ್ಲಯ್ಯ ಅಂಬಾಡಿ,ಮಸ್ಕಿ ಪಕ್ಷದ ಹಿರಿಯ ಮುಖಂಡರಾದ ಡಾಕ್ಟರ್ ಬಿ.ಎಚ್.ದಿವಟರ್,ರವಿಗೌಡ,ಬಿಜೆಪಿ ಜಿಲ್ಲಾ ಕಾರ್ಯದರ್ಶಿಗಳಾದ
ಯಲ್ಲೋಜಿ ರಾವ್ ಕೋರೇಕರ್,ರಾಜ್ಯ ಎಸ್‌ಟಿ ಮೋರ್ಚ ಕಾರ್ಯಕಾರಿ ಸದಸ್ಯರಾದ ಜಿ ವೆಂಕಟೇಶ ನಾಯಕ,ಸೂಗಣ್ಣ ಬಾಳೆಕಾಯಿ,ಪ್ರಸನ್ ಪಾಟೀಲ್,ಭರತ್ ಶೇಠ್ ಪುರಸಭೆ ಸದಸ್ಯರು,ಶರಣೇಗೌಡ,ಬಸವರಾಜ್ ಬಕ್ಕಣ್ಣ,ರಮೇಶ್ ಗುಡಿಸಲಿ,ಅಲ್ಪಸಂಖ್ಯಾತರ ಘಟಕದ ತಾಲೂಕು ಅಧ್ಯಕ್ಷರಾದ ಅಜ್ಮೀರ್,ಶಾಮಿದ್,ಕೇಶವಮೂರ್ತಿ,ಆರ್.ಕೆ.ನಾಯಕ,ಚಂದ್ರಶೇಖರ ನಾಯಕ,ಎರ್ರಿಸ್ವಾಮಿ ಅಂಗಡಿ,ವೆಂಕಟೇಶ್ ಗುಡಿಸಲಿ,ದೇವಪ್ಪ ಗೋನ್ವಾರ್,ಯಮನೂರು ಗೌಡಸೇರಿದಂತೆ ವಿವಿಧ ಮೋರ್ಚಾದ ಪದಾಧಿಕಾರಿಗಳು,ಪುರಸಭೆಯ ಸದಸ್ಯರು,ಪಕ್ಷದ ಮುಖಂಡರು,ಯುವಕರು,ಕಾರ್ಯಕರ್ತರು ಇನ್ನೂ ಅನೇಕ ಯುವ ಮಿತ್ರರು,ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಈ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದರು.

ವರದಿ : ಎಚ್.ಕೆ.ಬಡಿಗೇರ್
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್