ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಮುಂದಿನ ಭವಿಷ್ಯಕ್ಕಾಗಿ ಹೋರಾಟ ಮಾಡೋಣ : ಅಶೋಕ ನಂಜಲದಿನ್ನಿ

Advertisement
ಮಸ್ಕಿ : ಪಟ್ಟಣದ ಸರ್ಕ್ಯೂಟ್ ಹೌಸಿನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ದಾದಾ ಸಾಹೇಬ್ ಡಾ|| ಎನ್ ಮೂರ್ತಿ ಸ್ಥಾಪಿತ) ಯ ಜಿಲ್ಲಾ ಅಧ್ಯಕ್ಷರಾದ ಅಶೋಕ ನಂಜಲದಿನ್ನಿ ಇವರ ಅಧ್ಯಕ್ಷತೆಯಲ್ಲಿ ಪೂರ್ವ ಸಭೆಯು ನಡೆಸಲಾಯಿತು.

https://youtu.be/GLhQxgxyRlc

ನಂತರ ಈ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಇವರು ದಿನಾಂಕ 09/09/2024 ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸುಪ್ರೀಂ ಕೋರ್ಟ್ ತೀರ್ಪಿನಂತೆ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಅನುಷ್ಠಾನಕ್ಕೆ ಆಗ್ರಹಿಸಿ ರಾಜ್ಯಾದ್ಯಂತ ನಡೆಯುವ ಪ್ರತಿಭಟನೆಯು ನಮ್ಮ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ ಮುಂದಿನ ನಮ್ಮ ಜನಾಂಗದ ಭವಿಷ್ಯಕ್ಕಾಗಿ ಹೋರಾಟ ನಡೆಯುತ್ತಿರುವುದರಿಂದ ಜಿಲ್ಲೆಯ ಸಮಸ್ತ ಸಂಘಟನೆಯ ಜಿಲ್ಲಾ ಮತ್ತು ತಾಲೂಕ ಮುಖಂಡರು ಹಾಗೂ ಎಲ್ಲಾ ಹೋಬಳಿ ಘಟಕಗಳ ಅಧ್ಯಕ್ಷರುಗಳು,ಪದಾಧಿಕಾರಿಗಳು,ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳವುದರ ಮೂಲಕ ಈ ಹೋರಾಟವನ್ನು ಯಶಸ್ವಿ ಮಾಡೋಣ ಎಂದು ತಿಳಿಸಿದರು.

https://youtu.be/G9Jc-NhAe_Y

ಇದೇ ಸಂದರ್ಭದ ಈ ಸಭೆಯಲ್ಲಿ DSS ತಾಲ್ಲೂಕು ಅಧ್ಯಕ್ಷರಾದ ಜಮದಗ್ನಿ ಗೋನಾಳ,ತಾಲ್ಲೂಕು ನಗರ ಘಟಕದ ಅಧ್ಯಕ್ಷರಾದ ಮಲ್ಲಿಕ್ ಮುರಾರಿ,ಮಸ್ಕಿ ತಾಲ್ಲೂಕು ಉಪಾಧ್ಯಕ್ಷರಾದ ಮೌನೇಶ ಮೇದಿಕಿನಾಳ,ತಾಲ್ಲೂಕು ಪ್ರಧಾನ ಕಾರ್ಯದರ್ಶಿಯಾದ ಮರಿಸ್ವಾಮಿ ಮುದಬಾಳ,ಅನಿಲ್ ಕುಮಾರ್ ಮುದಬಾಳ,ಸಿದ್ದಪ್ಪ ಉದ್ಬಾಳ,ಶ್ರೀಕಾಂತ್ ಚಿಕ್ಕ ಕಡಬೂರು,ಸುಭಾಷ ಹಿರೇಕಡಬೂರು,ಸಾಯಿಬಾಬು ಗೋನಾಳ,ರಾಹುಲ್ ಮಸ್ಕಿ,ರವಿಕುಮಾರ್,ಸಾಯಿ ಬಾಬು,ಚನ್ನಬಸವ ಯದ್ದಲದಿನ್ನಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವರದಿ : ಎಚ್ ಕೆ ಬಡಿಗೇರ್
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ