ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಮುಖ್ಯಮಂತ್ರಿಗಳು ಉಪಮುಖ್ಯಮಂತ್ರಿಗಳು ಆಗಮಿಸಿದಾಗ ಅದ್ದೂರಿಯಾಗಿ ಸ್ವಾಗತಿಸಲು ಬಸನಗೌಡ ಬಾದರ್ಲಿ ಕರೆ.

Advertisement
ಡಿ 10.ಸಿಂಧನೂರು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ವತಿಯಿಂದ ಹಾಗೂ ತಾಲೂಕ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ಸಿಂಧನೂರಿನ ಜನಸ್ಪಂದನ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತಾನಾಡುತ್ತಾ ದಿನಾಂಕ 19/12/2023ರಂದು ವಿವಿದ ಕಾಮಗಾರಿಗಳ ಉಧ್ಘಾಟನೆಗೆ ಹಾಗೂ ವಿವಿದ ಕಾಮಾಗಾರಿಗಳ ಚಾಲನೆಗೆ ಸಿಂಧನೂರಿಗೆ ಆಗಮಿಸಲಿರುವ ಮಾನ್ಯ ಮುಖ್ಯಂತ್ರಿಗಳು ಶ್ರೀ ಸಿದ್ದರಾಮಯ್ಯ ನವರು ಹಾಗೂ ಉಪಮುಖ್ಯಮಂತ್ರಿಗಳಾದ ಶ್ರೀ ಡಿಕೆ ಶಿವಕುಮಾರ ರವರನ್ನು ಅದ್ದುರಿಯಾಗಿ ಸ್ವಾಗತವನ್ನು ಮಾಡಲು ತಾವೇಲ್ಲರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸ್ವಾಗತಿಸಲು ಸಿದ್ದರಾಗಲು ಕರೆ ನೀಡಿದರು.

Please subscribe and support my channel

https://www.youtube.com/@BadavaraBarakolu



ನಂತರ ಮುಂಬರುವ ತಾಲೂಕ ಪಂಚಾಯತ, ಜಿಲ್ಲಾ ಪಂಚಾಯತ ಚುನಾವಣೆಯ ಕುರಿತು ಮಾತನಾಡುತ್ತಾ ಗ್ರಾಮಾಂತರ ಪ್ರದೇಶದಲ್ಲಿ ಕಾರ್ಯಕರ್ತರೊಡನೆ ಚರ್ಚೆ ಅದಕ್ಕೆ ಬೇಕಾದಂತಹ ಪೂರ್ವ ತಯಾರಿ ಮಾಡಿಕೊಳ್ಳಲು ತಿಳಿಸಿದರು. ಈ ಸಂಬಂಧ ರಾಜ್ಯ ಉಸ್ತುವಾರಿಯಾಗಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಣದೀಪ್ ಸಿಂಗ್ ಸುರ್ಜೇವಾಲರವರು ಹೇಳಿದಂತೆ ಸ್ಥಳಿಯ ಚುನಾವಣೆಯ ಟಿಕೇಟ್ ಗಳು 50-50 ನೀಡುವುದಾಗಿ ಭರವಸೆಯನ್ನು ನೀಡಿದ್ದಾರೆ ಅದರಂತೆ ತಾವುಗಳು ಸಿದ್ದರಾಗಿ ಎಂದು ಕರೆ ಕೊಟ್ಟರು. ತಮ್ಮಂತಹ ಸಾವಿರಾರು ಕಾರ್ಯಕರ್ತರ ಶ್ರಮ ಮತ್ತು ಆಶಾಯದಂತೆ ರಾಜ್ಯದಲ್ಲಿ ನಮ್ಮದೇ ಸರಕಾರ ಇರುವದರಿಂದ ಯಾವುದೇ ತಮ್ಮ ಕೆಲಸ ಕಾರ್ಯಗಳನ್ನು ಮಾಡಿಕೊಡಲು ನಿಮ್ಮ ಜೊತೆ ನಾನು ಸದಾ ಇದ್ದೇನೆ ಎನ್ನುವ ಭರವಸೆಯನ್ನು ಕಾರ್ಯಕರ್ತರಿಗೆ ನೀಡಿ ಕಾರ್ಯಕರ್ತರೊಂದಿಗೆ ಮುಕ್ತ ಚರ್ಚೆ ಮಾಡಿ ಅವರ ಅಭಿಪ್ರಾಯವನ್ನು ಸಂಗ್ರಹಿಸಿದರು.



ಈ ಸಂಧರ್ಭದಲ್ಲಿ ವೆಂಕಟೇಶ ರಾಗಲಪರ್ವಿ ಪ್ರಧಾನ ಕಾರ್ಯದರ್ಶಿ ಎಸ್ಟಿ ಸೆಲ್ , ಶಿವಕುಮಾರ ಜವಳಿ ಅಧ್ಯಕ್ಷರು ಸಿಂಧನೂರು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ, ಯಂಕನಗೌಡ ಗಿಣಿವಾರ, ಉಪಾಧ್ಯಕ್ಷರು ಬ್ಲಾಕ್ ಕಾಂಗ್ರೆಸ್, ಖಾಜಾಹುಸೇನ್ ರವುಡಕುಂದ, ಹಬೀಬ್ ಖಾಜಿ, ಹಂಪಮ್ಮ ವಲ್ಕಂದಿನ್ನಿ, ಪಕೀರಪ್ಪ ರಾಮತ್ನಾಳ, ಈರಣ್ಣ ಹುಲಗುಂಚಿ, ಹಾಗೂ ಸಿಂಧನುರು ತಾಲೂಕ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಕೆಲ ಕಪ್ಪು ಕುರಿಗಳಿಂದ ಪೊಲೀಸ್ ಇಲಾಖೆಗೆ ಕಳಂಕ!ತುಂಗಭದ್ರಾ ನೂತನ ಗೇಟ್‌ಗಳ ಉದ್ಘಾಟನೆ: ಆಂಧ್ರ-ತೆಲಂಗಾಣ ಮುಖ್ಯಮಂತ್ರಿಗಳಿಗೆ ಖುದ್ದು ಆಹ್ವಾನ ನೀಡಲು ಶಾಸಕರ ನಿಯೋಗ ರಚನೆಕುಡಿಯುವ ನೀರಿನ ಸಮಸ್ಯೆ ಎದುರಾಗುವ ಪ್ರದೇಶಗಳ ಮಾಹಿತಿ ನೀಡಿ DC ಪೂವಿತಾ ಎಸ್. ಸೂಚನೆಮ.ಕ.ಸಂಸ್ಥೆಗಳ ಪರಿಶೀಲನೆ ನಡೆಸಿದ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಸತ್ಯ ನಾರಾಯಣ ಶೆಟ್ಟಿನವಲಿ ಸಮಾನಾಂತರ ಜಲಾಶಯಕ್ಕೆ ಡಿಕೆಶಿ ಗ್ರೀನ್ ಸಿಗ್ನಲ್..! ಬಸನಗೌಡ ಬಾದರ್ಲಿರಾಯಚೂರಿನಲ್ಲಿ ಲೋಕಾಯುಕ್ತ ದಿಡೀರ್ ದಾಳಿ: DDPI ಕಚೇರಿಯಲ್ಲಿ ಪರಿಶೀಲನೆ12 ವರ್ಷದ ಬಾಲಕನನ್ನು ಕಸಿದ ರೇಬೀಸ್: ಆರೋಗ್ಯ ಇಲಾಖೆಗೆ ನಾಚಿಕೆ ಆಗಬೇಕು!ಮೊಹರಂ ಹಬ್ಬ: ಜಿಲ್ಲೆಯ 29 ಗ್ರಾಮಗಳಲ್ಲಿ ಸಾರ್ವಜನಿಕ ಆಚರಣೆ, ಮೆರವಣಿಗೆ ನಿಷೇಧ‘ಕರ್ತವ್ಯ’ ಎಐ ವ್ಯವಸ್ಥೆಗೆ ಭಾರಿ ಸ್ಪಂದನೆ: ವಾರದಲ್ಲೇ 55 ಸಾವಿರಕ್ಕೂ ಹೆಚ್ಚು ಹೊಸ ನೋಂದಣಿರಕ್ತದಾನದ ಮಹತ್ವ ತಿಳಿಸುವ ಕಾರ್ಯವಾಗಲಿ: ಎಸ್ಪಿ ಅರುಣಾಂಗ್ಷು ಗಿರಿಮಾನ್ಯ ಜಿಲ್ಲಾಧಿಕಾರಿಗಳೇ... ಅಧಿಕಾರಿಗಳ ವರದಿಗಿಂತ ರೋಗಿಗಳ ಕಣ್ಣೀರು ಹೆಚ್ಚು ಸತ್ಯ ಹೇಳುತ್ತದೆ!ಮಹತ್ವಾಕಾಂಕ್ಷಿ ಜಿಲ್ಲೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಗ್ರಾ.ಪಂ.ಲಕ್ಷಾಂತರ ರೂಪಾಯಿ ದುಬ್ಬಳಕ್ಕೆ ಆರೋಪ ಸಮಗ್ರ ತನಿಖೆಗೆ ದಲಿತ ಸಂಘಟನೆ ಆಗ್ರಹ ಮನೆಯೊಳಗೇ ಮರಣದ ನರ್ತನ!"ರೆಫರಲ್ ರಾಜಕಾರಣಕ್ಕೆ ಬಲಿಯಾಗುತ್ತಿವೆಯೇ ನವಜಾತ ಶಿಶುಗಳ ಜೀವಗಳು?"