ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

*ಯುವ ಕವಿಗೋಷ್ಠಿಗೆ ಕವನಗಳ ಆಹ್ವಾನ*

Advertisement
ಸಿಂಧನೂರು ಅ.14-ತಾಲೂಕ ದಲಿತ ಸಾಹಿತ್ಯ ಪರಿಷತ್ ಯುವ ಘಟಕದ ವತಿಯಿಂದ ದಿನಾಂಕ ಅಕ್ಟೋಬರ್ 31ರಂದು ಸಿಂಧನೂರು ತಾಲೂಕ ದಲಿತ ಸಾಹಿತ್ಯ ಪರಿಷತ್ ಯುವ ಘಟಕದ ಪದಾಧಿಕಾರಿಗಳ ಪದಗ್ರಹಣ, ಜಿಲ್ಲಾ ಯುವ ಕವಿಗೋಷ್ಠಿ ಹಾಗೂ ದಲಿತ ಸಾಹಿತ್ಯ ಪರಿಷತ್ತಿನ ವರ್ಷಾಚರಣೆ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಮಾತಾ ಬಿ. ಮಂಜಮ್ಮ ಜೋಗತಿ ಅವರ ಜೀವನಾಧಾರಿತ ನಾಟಕ ಪ್ರದರ್ಶನ ಕಾರ್ಯಕ್ರಮವನ್ನು ಬೆಂಗಳೂರಿನ ಕಾಜಾಣ ಕಲಾವಿದರಿಂದ ಸಿಂಧನೂರಿನ ಅಂಬಿಗರ ಚೌಡಯ್ಯ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಯುವ ಘಟಕದ ಸಾಹಿತ್ಯಿಕ ಸಲಹೆಗಾರರಾದ ಹೆಚ್‌.ಕೆ ದಿದ್ದಿಗಿ ಮತ್ತು ತಾಯಪ್ಪ ತಿಡಿಗೋಳ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ರಾಜ್ಯ ದಲಿತ ಸಾಹಿತ್ಯ ಪರಿಷತ್ತು ಗದಗನ 30 ವರ್ಷ ತುಂಬಿದ ಸಂಭ್ರಮದ ನೆನಪಿಗಾಗಿ 30 ಜನ ಯುವ ಕವಿಗಳ ಕವಿಗೋಷ್ಠಿಯನ್ನು ನಡೆಸಲು ತೀರ್ಮಾನಿಸಲಾಗಿದೆ. ಹಾಗಾಗಿ 40 ವರ್ಷದ ಒಳಗಿನ ರಾಯಚೂರು ಜಿಲ್ಲೆಯ ಯುವ ಕವಿಗಳು ಭಾವೈಕ್ಯತೆಯ ಭಾರತ ಎಂಬ ಆಶಯಗಳನ್ನು ಒಳಗೊಂಡ ಕವಿತೆಗಳನ್ನು ವಾಚಿಸಲು ಅಕ್ಟೋಬರ್ 21ರ ಒಳಗಾಗಿ ತಮ್ಮ ಹೆಸರನ್ನು ಹೆಚ್‌.ಕೆ ದಿದ್ದಿಗಿ (98444 01222) ತಾಯಪ್ಪ ತಿಡಿಗೋಳ (97312 66979) ಇವರಲ್ಲಿ ನೋಂದಾಯಿಸಲು ತಿಳಿಸಲಾಗಿದೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್