ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ರಸ್ತೆಯಲ್ಲಿ ಬಿಡಾಡಿ ದನಗಳ ಅಡ್ಡಾದಿಡ್ಡಿ ಟಾಟಾ ಎಸಿ ಡಿಕ್ಕಿ ನಗರಸಭೆ ವಿರುದ್ಧ ಸಾರ್ವಜನಿಕರ ಆಕ್ರೋಶ

Advertisement
ಸಿಂಧನೂರು ಅಕ್ಟೋಬರ್ 30. ಸಿಂಧನೂರು ನಗರದ ಗಂಗಾವತಿ ಮುಖ್ಯ ರಸ್ತೆಯ ರಾಮರಾಜ್ ಬಟ್ಟೆ ಅಂಗಡಿಯ ಮುಂದೆ ಬಿಡಾಡಿ ದನಗಳು ಅಡ್ಡಾದಿಡ್ಡಿ ಅಲೆದಾಡುತ್ತಿದ್ದು ಹಾಲಿನ ಕ್ಯಾನ್ ಸಾಗಿಸುವ ಟಾಟಾ ಏಸ್ ನೇರವಾಗಿ ಹಸಿವಿನ ಮೇಲೆ ಹಾದು ಹೋಗಿ ಸ್ಥಳದಲ್ಲಿ ಹಸು ಒಂದು ಮೃತಪಟ್ಟಿದೆ ಇನ್ನೊಂದು ಹಸುಬಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ರಾತ್ರಿ ನಡೆದಿದೆ.

https://youtu.be/flbCdTH3gsk?si=y2p2K5ATB26yu-kshttps://youtu.be/flbCdTH3gsk?si=y2p2K5ATB26yu-ks

ನಗರಸಭೆ ನಿರ್ಲಕ್ಷ್ಯವೆ ಈ ದುರ್ಘಟನೆಗೆ ಕಾರಣ ಸಾರ್ವಜನಿಕರಿಂದ ಆಕ್ರೋಶ

ನಗರದ ರಾಯಚೂರು ಮುಖ್ಯ ರಸ್ತೆ ಕುಷ್ಟಗಿ ಮುಖ್ಯ ರಸ್ತೆ ಗಂಗಾವತಿ ಮುಖ್ಯರಸ್ತೆ ಗಾಂಧಿ ಸರ್ಕಲ್ ಚನ್ನಮ್ಮ ಸರ್ಕಲ್ ಸೇರಿದಂತೆ ಪಟ್ಟಣದಲ್ಲಿ ವಾಹನ ಸವಾರರಿಗೆ ತಲೆ ನೋವಾಗಿ ಅಪಘಾತಕ್ಕೆ ಕಾರಣವಾಗುತ್ತಿರುವ ಬೀಡಾಡಿ ದನಗಳ ಬಗ್ಗೆ ಸ್ವ ವಿಸ್ತಾರವಾಗಿ ಬಡವರ ಬಾರು ಕೋಲು ಪತ್ರಿಕೆಯಲ್ಲಿ ವರದಿಯನ್ನು ಪ್ರಕಟಿಸಲಾಗಿತ್ತು ಇದನ್ನರಿತ ನಗರ ಸಭೆಯವರು ಕೆಲ ದಿನಗಳ ಹಿಂದೆ ಬೀಡಾಡಿ ದನಗಳ ಮಾಲೀಕರಿಗೆ ದಂಡ ವಿಧಿಸಿ ಇನ್ನುಳಿದ ಹಸುಗಳನ್ನು ಗೋಶಾಲೆಗೆ ಕಳುಹಿಸಿತ್ತು.

ಮತ್ತೆ ಅದೇ ರಾಗ ಅದೇ ಹಾಡು

ಇಷ್ಟಾದ ಮೇಲು ಕೂಡ ದಂಡ ಕಟ್ಟಿದ ನಂತರವೂ ಕೂಡ ಬಿಡಾಡಿ ದನಗಳ ಮಾಲೀಕರು ಪುನಃ ಅದೇ ರಾಗ ಅದೇ ಹಾಡು ಎನ್ನುವಂತೆ ಬಿಡಾಡಿ ದನಗಳನ್ನು ರಸ್ತೆಗೆ ಬಿಟ್ಟಿದ್ದಾರೆ ನಗರಸಭೆಯವರು ಮಾತ್ರ ಕಣ್ಣಿಗೆ ಕಂಡರು ಕಾಣದಂತೆ ಪೌರಾಯಿಕ್ತರ ನಡಿಗೆ ನೋಡಿದರೆ ಮತ್ತೆ ಯಾರಾದರೂ ಸುದ್ದಿ ಮಾಡಿದರೆ ಮಾತ್ರ ಕ್ರಮ ತೆಗೆದುಕೊಳ್ಳುತ್ತಾರಾ? ಅಲ್ಲಿಯವರೆಗೆ ಕೈಕಟ್ಟಿ ಕೂಡುತ್ತಾರಾ ಅನ್ಯಾಯವಾಗಿ ಹಸುಗಳು ಸಾಯುತ್ತಿವೆ ಈಕಡೆ ವಾಹನ ಸವಾರರು ಕೂಡ ಅಪಘಾತ ಕೀಳಾಗಿ ನೋವು ಅನುಭವಿಸುವಂಥ ಪರಿಸ್ಥಿತಿ ಎದುರಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್