ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ಪ್ರಥಮ ಬಹುಮಾನ Rs.10,001

Advertisement
ಅಗಸ್ಟ್ 04. ಸಮಾಜಶಾಸ್ತ್ರ ಗೆಳೆಯರ ಬಳಗ ಹಾಗೂ ಎಕ್ಸ್‌ಲೆಂಟ್ ಪದವಿ ಮಹಾವಿದ್ಯಾಲಯದ ಸಹಯೋಗದಲ್ಲಿ ಸಮಾಜಶಾಸ್ತ್ರ ವಿಷಯದ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ಆಗಸ್ಟ್ 6 ರಂದು ನಗರದ ಎಕ್ಸಲೆಂಟ್ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜಶಾಸ್ತ್ರ ಬಳಗದ ಪರಶುರಾಮ ಮಲ್ಲಾಪೂರ ಅಧ್ಯಕ್ಷರು ನೊಬೆಲ್ ಪದವಿ ಮಹಾವಿದ್ಯಾಲಯ ಸಿಂಧನೂರು ತಿಳಿಸಿದ್ದಾರೆ.

ಬುಧವಾರ ಹೇಳಿಕೆ ನೀಡಿರುವ ಅವರು, ಕೆ-ಸೆಟ್, ನೆಟ್, ಪಿಎಚ್‌ಡಿ ಅರ್ಹತಾ ಪರೀಕ್ಷೆ, ಪಿಯು ಉಪನ್ಯಾಸಕ, ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಈ ಸ್ಪರ್ಧಾತ್ಮಕ ಪರೀಕ್ಷೆ ಉಪಯುಕ್ತವಾಗಲಿದೆ. ರೂ.100 ಪ್ರವೇಶ ಶುಲ್ಕವಿದ್ದು, ಆ.05-08-2023 ರಂದು ಹೆಸರು ನೊಂದಾಯಿಸಲು ಕೊನೆಯ ದಿನವಾಗಿದೆ. 100 ಪ್ರಶ್ನೆಗಳಿರಲಿದ್ದು, ಪ್ರತಿ ಪ್ರಶ್ನೆಗೆ ಒಂದು ಅಂಕ. ಕನ್ನಡ ಮತ್ತು ಇಂಗ್ಲೀಷ್ ಮಾಧ್ಯಮದಲ್ಲಿ ಪ್ರಶ್ನೆ ಪತ್ರಿಕೆ ಇರಲಿದೆ. ಆ.6 ರಂದು ಬೆಳಿಗ್ಗೆ 10.30 ರಿಂದ 12.30 ರವರೆಗೆ ಪರೀಕ್ಷೆ ಬರೆಯಲು ಅವಕಾಶವಿರುತ್ತದೆ. ಈ ಪರೀಕ್ಷೆಯಲ್ಲಿ ಪ್ರಥಮ ಬಹುಮಾನ ರೂ.10001, ದ್ವಿತೀಯ ಬಹುಮಾನ ರೂ.5001, ತೃತೀಯ ಬಹುಮಾನ ರೂ.2501 ಹಾಗೂ ಪ್ರಮಾಣ ಪತ್ರ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 6363193050, 9900756171, 8105160024, 8095218988, 9741050350. 8150048895ಗೆ ಸಂಪರ್ಕಿಸಬಹುದು ಎಂದು ವಿವರಿಸಿದ್ದಾರೆ.

Advertisement
Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್