ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ರಾಯಚೂರಿನ ಪ್ರಜಾಪಿತ ಬ್ರಹ್ಮಕುಮಾರಿಯ ಕೇಂದ್ರದಲ್ಲಿ ಎಪ್ರಿಲ್ ಕೂಲ್ ಆಚರಣೆ

Advertisement
 

ಏಪ್ರಿಲ್ 23.ರಾಯಚೂರಿನ ಪ್ರಜಾಪಿತ ಬ್ರಹ್ಮಕುಮಾರಿಯ ಕೇಂದ್ರದಲ್ಲಿ ಪಕ್ಷಿಗಳಿಗೆ ಅರವಟ್ಟಿಗೆ ಕಟ್ಟುವ ಮೂಲಕ ಎಪ್ರಿಲ್ ಕೂಲ್ ಆಚರಣೆ ಮಾಡಲಾಯಿತು ನಂತರ ಡಾ.ಮಲ್ಲರಡ್ಡಿ ಸಾಹುಕಾರ ಪರಿಸರ ಪ್ರೇಮಿಗಳು ಹಾಗೂ ಸಾವಯವ ಕೃಷಿ ತಜ್ಞರು ಮಾತನಾಡಿ ವನಸಿರಿ ಫೌಂಡೇಶನ್ ಹಲವಾರು ವರ್ಷಗಳಿಂದ ಪರಿಸರ ರಕ್ಷಣೆಯ ಕಾರ್ಯದಲ್ಲಿ ತೊಡಗಿದೆ ಈ ತಂಡ ಗಿಡಮರಗಳಿಗೆ ಅರವಟ್ಟಿಗೆ ಕಟ್ಟಿ ಪಕ್ಷಿಗಳಿಗೆ ನೀರುಣಿಸುವ ಕಾಯಕದಲ್ಲಿ ತೊಡಗಿರುವುದು ತುಂಬಾ ಶ್ಲಾಘನೀಯ ಎಂದರು. ವನಸಿರಿ ತಂಡದ ಜೊತೆಗೆ ನಾವುಗಳೆಲ್ಲರೂ ಕೈಜೋಡಿಸಿ ಪಕ್ಷಿಗಳಿಗೆ ಬೇಸಿಗೆಯಲ್ಲಿ ನೀರುಣಿಸುವ ಮೂಲಕ ಸರ್ವ ಪಕ್ಷಗಳ ಜೀವವನ್ನು ಉಳಿಸಬೇಕು ಎಂದು ತಿಳಿಸಿದರು.ಬ್ರಹ್ಮಕುಮಾರಿ ಕೇಂದ್ರದಲ್ಲಿರುವ ಸುಮಾರು70 ಮಕ್ಕಳಿಗೆ ಪರಿಸರ ಜಾಗೃತಿಯ ಬಗ್ಗೆ ಅರಿವು ಮೂಡಿಸಿದರು.ಮಕ್ಕಳಿಗೆ ಪ್ಲಾಸ್ಟಿಕ್ ಬಳಕೆಯಿಂದಾಗುವ ಅನಾಹುತಗಳು,ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.ಇನ್ನೂ ಮುಂದೆ ನಾವುಗಳೆಲ್ಲರೂ ಪರಿಸರ ಸ್ನೇಹಿ ಬ್ಯಾಗ್ ಗಳನ್ನು ಉಪಯೋಗಿಸಬೇಕು.ಪರಿಸರ ರಕ್ಷಣೆ ಮಾಡಬೇಕಾದರೆ ಗಿಡಮರಗಳನ್ನು ಬೆಳೆಸಬೇಕು, ಒಳ್ಳೆಯ ಆಹಾರಗಳನ್ನು ಸೇವಿಸಬೇಕು ಎಂದು ತಿಳಿಸಿದರು.

ಸಂದರ್ಭದಲ್ಲಿ ಬ್ರಹ್ಮ ಕುಮಾರಿ ಕೇಂದ್ರದ ಅಕ್ಕನವರಾದ ಸ್ಮಿತಾ ಅಕ್ಕ,ಶಾರದಾ ಅಕ್ಕ,ಹಾಗೂ ಸುಮಾರು70ಮಕ್ಕಳು ಅತಿ ಉತ್ಸಾಹದಿಂದ ಭಾಗವಹಿಸಿ ಪಕ್ಷಿಗಳಿಗೆ ನೀರುಣಿಸುವ ಕಾರ್ಯವನ್ನು ನೆರವೇರಿಸಿದರು.

 

 
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ