
https://youtu.be/O09n-XZT_UQ?si=88WzjotGHHs2sTLA
ಸಾರ್ವತ್ರಿಕ ಲೋಕ ಸಭಾ ಚುನಾವಣೆ 2024ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗದ ಪತ್ರ ಸಂಖ್ಯೆ: 437/6/1/INST/FUNCT/MCC/2023, ದಿನಾಂಕ :21.12.2023 ರನ್ವಯ ಸಮ ಸಂಖ್ಯೆಯ ಅಧಿಸೂಚನೆ ದಿನಾಂಕ:14.02.2024ರಲ್ಲಿ ವರ್ಗಾಯಿಸಲಾಗಿದ್ದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ರಾಯಚೂರು ಉಪ ನಿರ್ದೇಶಕರು ಶ್ರೀ ಕೃಷ್ಣ ಅವರನ್ನು ಸಾರ್ವತ್ರಿಕ ಲೋಕ ಸಭಾ ಚುನಾವಣೆ -2024 ಮುಕ್ತಾಯಗೊಂಡಿರುವುದರಿಂದ ಸದರಿ ಅಧಿಕಾರಿಗಳು ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಸ್ಥಳ/ಹುದ್ದೆಗಳಿಗೆ ಮರು ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ಬೆಂಗಳೂರು ಇವರು ಆದೇಶ ಹೊರಡಿಸಿದ್ದಾರೆ.
https://youtu.be/Ya-ypFqVNkM?si=6pt17UwxhOik2rZ4













