ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ರಾಹುಲ್ ಗಾಂಧಿ ಹುಟ್ಟು ಹಬ್ಬದ ನಿಮಿತ್ಯ ಕಾರ್ಯಕರ್ತರಿಂದ ಹಣ್ಣು ಹಂಪಲು ವಿತರಣೆ

Advertisement
https://youtu.be/O09n-XZT_UQ?si=cPDWHJR2ruVroYtb

 

ಎಐಸಿಸಿ ಮಾಜಿ ಅಧ್ಯಕ್ಷರು ಹಾಗೂ ಸಂಸದರು ಆಗಿರುವ ನಮ್ಮ ನಾಯಕರಾದ ಶ್ರೀ ರಾಹುಲ್ ಗಾಂಧಿ ಅವರ 54ನೇ ಹುಟ್ಟು ಹಬ್ಬದ ಪ್ರಯುಕ್ತ ಸಿಂಧನೂರು ತಾಲ್ಲೂಕು ಕಾಂಗ್ರೆಸ್ ಸಮಿತಿ ವತಿಯಿಂದ ನನ್ನ ನೇತೃತ್ವದಲ್ಲಿ ಸಿಂಧನೂರು ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಉಚಿತ ಹಣ್ಣು, ಹಂಪಲು ಮತ್ತು ಹಾಲು ನೀಡುವುದರ ಮೂಲಕ ನಮ್ಮ ನಾಯಕರಾದ ಶ್ರೀ ರಾಹುಲ್ ಗಾಂಧಿ ಅವರ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಈ ಸಂಧರ್ಭದಲ್ಲಿ ಸೋಮನಗೌಡ ಬಾದರ್ಲಿ ನಿರ್ದೇಶಕರು rdcc, ಶಿವಕುಮಾರ್ ಜವಳಿ ಅಧ್ಯಕ್ಷರು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಶರಣಯ್ಯ ಕೋಟೆ, ಹಬೀಬ್ ಖಾಜಿ, ಯುಸೂಫ್ ಯಾತ್ಮರಿ, ವೀರೇಶ್ ಉಪ್ಪಲದೊಡ್ಡಿ, ಸಂತೋಷ್ ಹುಡಾ, ಬಸವರಾಜ್ ಹರಪೂರ್, ರಫಿ, ಜಾವೀದ್, ಸುದೀಪ್, ಹಾಗೂ ಇತರರು ಉಪ್ಥಿತರಿದ್ದರು
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ