ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ರೈತನ ಮಗನ ಪೋಸ್ಟರ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ವೈರಲ್ ಆಗುತ್ತಿದೆ

Advertisement
ಜೂನ್ 24.ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ರೈತನ ಮಗ ಬರೆದಿರುವ ಪೋಸ್ಟರ್ ಒಂದು ತುಂಬಾ ವೈರಲಾಗುತ್ತಿದೆ ಬಹಳಷ್ಟು ಜನ ನಮ್ಮ ಪತ್ರಿಕೆ ಕಳಿಸಿ ಇದನ್ನು ಸುದ್ದಿ ಮಾಡಿ ಸರ್ ಜಾಸ್ತಿ ಜಾಸ್ತಿ ಜನ ನೋಡಲಿ ತುಂಬಾ ಒಳ್ಳೆಯ ಸುದ್ದಿ ಇದೆ ಎಂದು ಹೇಳಿದ್ದಾರೆ ಅದರ ಬಗ್ಗೆ ಸಂಪೂರ್ಣವಾಗಿ ವಿವರಿಸಿ ಬರೆದಿದ್ದೇನೆ ಒಮ್ಮೆ ನೋಡಿ.



ದಯವಿಟ್ಟು ನಾನು ತಮ್ಮಲ್ಲಿ ವಿನಂತಿಸಿಕೊಳ್ಳುವುದು ಏನೆಂದರೆ ಪಾಠಶಾಲೆಯಲ್ಲಿ ಗಣಿತ ವಿಜ್ಞಾನ ಸಮಾಜಶಾಸ್ತ್ರ ಇರುವಂತೆ ವ್ಯವಸಾಯ ಶಾಸ್ತ್ರವನ್ನು ಒಂದು ವಿಷಯವನ್ನಾಗಿ ಸೇರಿಸಿ ಹೀಗೆ ಮಾಡುವುದರಿಂದ ಈ ಕಾಲದ ಮಕ್ಕಳಲ್ಲಿ ವ್ಯವಸಾಯ (ಕೃಷಿ) ಬಗ್ಗೆ ತಿಳುವಳಿಕೆ ಬರುತ್ತದೆ.

ಮಕ್ಕಳು ದೊಡ್ಡವರಾಗಿ ಒಂದು ವೇಳೆ ನಿರುದ್ಯೋಗಿಗಳ ಆದರೆ ಆಸಕ್ತಿ ಇದ್ದವರು ಈ ಕಡೆ ಕಾಲಿಡಬಹುದು ಇದರಿಂದ ವ್ಯವಸಾಯ ಎಷ್ಟು ಇಂಪಾರ್ಟೆಂಟ್ ಅನ್ನು ತಿಳಿಯುತ್ತದೆ ವ್ಯವಸಾಯ ಮಾಡುವ ಯುವಕರು ಸಂಖ್ಯೆ ಕಡಿಮೆಯಾಗುತ್ತಿದೆ ಅನ್ನುವ ನೋವಿನಲ್ಲಿ ಬರೆಯುತ್ತಿದ್ದೇನೆ ತಪ್ಪಾದರೆ ಕ್ಷಮಿಸಿ.

ಇಂತಿ ನಿಮ್ಮ ರೈತನ ಮಗ.

 

 

 



Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್