ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ರೈತರು ಭತ್ತದ ಹುಲ್ಲನ್ನು ಸುಡದೇ ಸದುಪಯೋಗಿಸಿಕೊಳ್ಳಿ

Advertisement
ರಾಯಚೂರು,ಏ.15(ಕವಾ):- 2022-23ನೇ ಸಾಲಿನ ಬೇಸಿಗೆ ಹಂಗಾಮಿ ಜಿಲ್ಲೆಯಲ್ಲಿ ಭತ್ತದ ಬೆಳೆಯನ್ನು ಬೆಳೆದಿದ್ದು, ಇನ್ನು ಕೆಲವು ದಿನಗಳಲ್ಲಿ ಕಟಾವು ಮಾಡಲಾಗುವುದೆ, ರೈತರು ತಮ್ಮ ಹೊಲದಲ್ಲಿ ಭತ್ತವನ್ನು ಕಟಾವು ಮಾಡಿದ ನಂತರ ಭತ್ತದ ಹುಲ್ಲುನ್ನು ಸುಡದೇ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

https://youtu.be/h03xkTAfAYg

ಭತ್ತದ ಹುಲ್ಲನ್ನು ಎರೆಹುಳು ಗೊಬ್ಬರ ತಯಾರಿಸಲು ಬಳಸುವುದು, ಜಾನುವಾರುಗಳಿಗೆ ಮೇವಾಗಿ ಬಳಸಬಹುದು, ಬೆಲರ್ ಮುಖಾಂತರ ಹುಲ್ಲನ್ನು ಕಟ್ಟುವುದು ಹೀಗೆ ಮಾಡಿ ಮುಂದಿನ ದಿನಗಳಲ್ಲಿ ಬಳಸಲು ಹಾಗೂ ಬೇಡಿಕೆ ಇರುವ ಸ್ಥಳಗಳಿಗೆ ಸಲಿಸಾಗಿ ಸಾಗಿಸಬಹುದು, ಕಾರ್ಡ್ ಬೋರ್ಡ್ ತಯಾರಿಸಲು, ಮಾನವಿ ಹಣ್ಣು ಕಟ್ಟುವಿಕೆಗೆ, ಭೂಮಿಯಲ್ಲಿ ಸೇರಿಸಿ ಮಣ್ಣಿನ ಫಲವತ್ತತೆ ಹೆಚ್ಚಿಸುವುದು, ಬರಗಾಲ ಸಂಭವಿಸಿದ್ದಲ್ಲಿ ಜಾನುವಾರುಗಳಿಗೆ ಮೇವಾಗಿ ಉಪಯೋಗಿಸಬಹುದು. ಈಗಿನ ಪರಿಸ್ಥಿತಿಯಲ್ಲಿ ಭತ್ತದ ಹುಲ್ಲು ಹೆಚ್ಚಿನ ಪ್ರಮಾಣದಲ್ಲಿ ಬಳಕೆಯಾಗುವುದರಿಂದ ರೈತರಲ್ಲಿ ವಿನಂತಿಸುವುದೇನಂದರೇ ಭತ್ತವನ್ನು ಕಟಾವು ಮಾಡಿದ ನಂತರ ಭತ್ತದ ಹುಲ್ಲನ್ನು ಸುಡದೆ ತಮ್ಮ ಅನುಕೂಲಕ್ಕಾಗಿ ಮೇಲಿನಂತೆ ಉಪಯೋಗಿಸಿಕೊಳ್ಳಲು ರೈತರಲ್ಲಿ ವಿನಂತಿಸಿದೆನೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ