ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ವಚನಗಳಿಂದ ಮಹಾವ್ಯಕ್ತಿತ್ವ ನಿರ್ಮಾಣ ಸಿದ್ದರಾಮೇಶ್ವರ

Advertisement
ಏಪ್ರಿಲ್ 24.ಅಭಿನಂದನ್ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ನಮ್ಮ ಭಾಗದಲ್ಲಿ ಹಲವಾರು ವಿನೂತನ ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ಅಭಿನಂದ ಸಂಸ್ಥೆ ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿದೆ ಹಾಗೂ ಬಸವೇಶ್ವರ ಜಯಂತಿ ಅಂಗವಾಗಿ ವಚನ ಸ್ಪರ್ಧೆ ಕಾರ್ಯಕ್ರಮ ನಿಜವಾಗಲೂ ಅರ್ಥಪೂರ್ಣವಾದ ಕಾರ್ಯಕ್ರಮವಾಗಿದೆ ಈ ಕಾರ್ಯಕ್ರಮದಿಂದ ಮಕ್ಕಳಲ್ಲಿ ವಿಶಾಲ ಮನೋಭಾವನೆ ಸ್ತ್ರೈರ್ಯ,ಧೈರ್ಯ ಮುಂತಾದವುಗಳನ್ನು ಬೆಳೆಸಿಕೊಳ್ಳಲು ಈ ವಚನ ಸ್ಪರ್ಧೆ ಎಂದು ಸಿದ್ದರಾಮೇಶ್ವರ ಅಂಗಡಿ ನುಡಿದರು.

https://youtu.be/3-srTfNo1dw

ಈ ವಚನ ಸ್ಪರ್ಧಾ ಕಾರ್ಯಕ್ರಮದಲ್ಲಿ ಹಲವಾರು ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪ್ರಥಮ ಸ್ಥಾನವನ್ನು ಲೈನ್ಸ್ ಶಾಲೆಯ ಅದ್ವಿತಿ ಅಂಗಡಿ ದ್ವಿತೀಯ ಬಹುಮಾನವನ್ನು ಗವಿಶರಣಂ ಶಾಲೆಯ ವಚನ ಪಟ್ಟಣಶೆಟ್ಟಿ ದ್ವಿತೀಯ ಸ್ಥಾನ ಪಡೆದರು. ಭಾಗವಹಿಸಿದ ಎಲ್ಲ ಮಕ್ಕಳಿಗೂ ಸಮಾಧಾನಕರ ಬಹುಮಾನವನ್ನು ನೀಡಲಾಯಿತು ಈ ಸಂದರ್ಭದಲ್ಲಿ ಅಭಿನಂದನ ಸಂಸ್ಥೆಯ ಸಂಸ್ಥಾಪಕರಾದ ರಾಮಣ್ಣ ಹಂಪರಗುಂದಿ ಶಿಕ್ಷಕರಾದ ದೊಡ್ಡಪ್ಪ ಗಬ್ಬುರ್ ಜಾಫರ್ಮೀಯ ಮಲ್ಲಪ್ಪ ಕಂಬಾರ್ ಅಮರೇಶ್ ಕಿಲ್ಲಾರೆಟ್ಟಿ ಬಸವರಾಜ್ ಬಾದಲಿ ಹಾಗೂ ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು.

Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ