ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ವನಸಿರಿ ಫೌಂಡೇಶನ್ ವತಿಯಿಂದ ಎಪ್ರಿಲ್ ಪೂಲ್ ಬದಲಿಗೆ ಎಪ್ರಿಲ್ ಕೂಲ್ ಆಚರಣೆ

Advertisement
ಏ.01 ಸಿಂಧನೂರಿನ ಸರಕಾರಿ ಶಿಕ್ಷಕರ ತರಬೇತಿ ಸಂಸ್ಥೆ (ಡಿ ಎಡ್ ಕಾಲೇಜು PWD ಕ್ಯಾಂಪ್) ಆವರಣದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ಪಕ್ಷಿಗಳ ಅರವಟ್ಟಿಗೆ ಉದ್ಘಾಟನೆ ಹಾಗೂ ನಡೆದಾಡುವ ದೇವರು ಶ್ರೀ ಶಿವಕುಮಾರ ಮಹಾಸ್ವಾಮಿಗಳ 116 ನೇ ಜಯಂತಿ ಕಾರ್ಯಕ್ರಮ ಪರಮ ಪೂಜ್ಯರ ನೇತೃತ್ವದಲ್ಲಿ ಅದ್ದೂರಿಯಾಗಿ ನೆರವೇರಿತು.



ಇಂದು ಬೆಳಗ್ಗೆ ಪರಮ ಪೂಜ್ಯರು ಪಕ್ಷಿಗಳಿಗೆ ಅರವಟ್ಟಿಗೆಗೆ ನೀರು ಹಾಕುವ ಮೂಲಕ ಚಾಲನೆ ನೀಡಿದರು.ನಂತರ ನಡೆದಾಡುವ ದೇವರು ಶ್ರೀ ಶ್ರೀ ಶ್ರೀ ಡಾ.ಶಿವಕುಮಾರ ಮಹಾಶಿವಯೋಗಿಗಳ 116ನೇ ಜಯಂತಿಯ ಅಂಗವಾಗಿ ಅನ್ನದಾಸೋಹ ಕಾರ್ಯಕ್ರಮವನ್ನು ಮರು ಜೀವ ಪಡೆದ ಆಲದ ಮರದ ಹತ್ತಿರ ಹಮ್ಮಿಕೊಳ್ಳಲಾಯಿತು. ಇದೇ ಸಂದರ್ಭದಲ್ಲಿ ಸಿಂಧನೂರಿನ ಕಾಯಕ ಯೋಗಿಗಳಾದ ಚಂದ್ರಬಾಯಿ ಹಾಗೂ ಕಾಶಿನಾಥ ರಾಯಭಾಗಿ ಅವರಿಗೆ ಸನ್ಮಾನಿಸಲಾಯಿತು.



ಪರಮ ಪೂಜ್ಯ ಸಿದ್ದರಾಮ ಮಹಾಸ್ವಾಮಿಗಳು,ಷ.ಬ್ರ.ಶ್ರೀ ಶಿವಯೋಗಿ ಶಿವಾಚಾರ್ಯರು ರೌಡಕುಂದ,ಮಾದಯ್ಯ ಗುರುವಿನ ಮಠ,ಪಾರ್ವತಿ ಅಮ್ಮನವರು,ವನಸಿರಿ ಫೌಂಡೇಶನ್ ರಾಜ್ಯಾದ್ಯಕ್ಷರಾದ ಅಮರೇಗೌಡ ಮಲ್ಲಾಪೂರ,ಅಮರೇಗೌಡ ವಕೀಲರು,ಡಾ.ಬಿ.ಎನ್.ಪಾಟೀಲ, ಡಾ. ಶರಣಬಸವ,ಅರಣ್ಯ ಅಧಿಕಾರಿ ರುದ್ರಮುನಿ, ಡಾ.ಚನ್ನಬಸವ ಹಾಗೂ ಸರಕಾರಿ ಶಿಕ್ಷಕರ ತರಬೇತಿ ಸಂಸ್ಥೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು,ಹಾಗೂ ಸನ್ ರೈಸ್ ಕಾಲೇಜು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಹಾಗೂ ಪತ್ರಿಕಾ ಮಾದ್ಯಮ ಮಿತ್ರರು, ವನಸಿರಿ ಫೌಂಡೇಶನ್ ಸದಸ್ಯರು,ಪರಿಸರ ಪ್ರೇಮಿಗಳು ಭಾಗವಹಿಸಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ