ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ವಲಯ ಮಟ್ಟದ ಕ್ರೀಡಾಕೂಟ, ಸಹನಾ ಹಿರಿಯ ಪ್ರಾಥಮಿಕ ಶಾಲೆಯ ಸಾಧನೆ

Advertisement
ಸಿಂಧನೂರು ಆಗಸ್ಟ್ 21 ಸಿಂಧನೂರು ‘ಬಿ’ ವಲಯ ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟ, ಶನಿವಾರ ನಡೆದ ನಗರದ ಹೋಲಿ ಫ್ಯಾಮಿಲಿ ಶಾಲೆಯ ಆವರಣದಲ್ಲಿ, ನಡೆಯಿತು.

https://youtu.be/m9Hy0EFY4Ik?si=j0phwcsL6a0wA2FT

ಈ ಕ್ರೀಡಾಕೂಟದಲ್ಲಿ ಕ್ಲಸ್ಟರ್ ಮಟ್ಟದ ಬಾಲಕಿಯರ ಥ್ರೊಬಾಲ್ ಫೈನಲ್ ಪಂದ್ಯದಲ್ಲಿ ಉತ್ತಮ ಪೈಪೋಟಿಯೊಂದಿಗೆ ಆನಂದ ಪಬ್ಲಿಕ್ ಪ್ರಾಥಮಿಕ ಶಾಲೆಯ ವಿರುದ್ಧ ಸಹನಾ ಹಿರಿಯ ಪ್ರಾಥಮಿಕ ಶಾಲೆಯ ಜಯಗಳಿಸಿತು, ಅದೆ ಶಾಲೆಯ ಬಾಲಕರ ವಿಭಾಗದ ಥ್ರೋಬಾಲ್ ಫೈನಲ್ ಪಂದ್ಯದಲ್ಲಿ ಉತ್ತಮ ಪೈಪೋಟಿಯೊಂದಿಗೆ ದ್ವಿತಿಯ ಸ್ಥಾನ ಪಡೆಯಿತು.     

 

ವೈಯಕ್ತಿಕ ವಿಭಾಗದಲ್ಲಿ ಬಾಲಕಿಯರ ಗುಂಡು ಎಸೆತ, ಚಕ್ರ ಎಸೆತದಲ್ಲಿ ಕು. ನಂದಿತಾ ಹಾಗೂ ಭುವನ ಕ್ರಮವಾಗಿ ಪ್ರಥಮ, ದ್ವಿತಿಯ ಸ್ಥಾನ ಗಳಿಸಿದರು ಹಾಗೂ 400 ಮೀಟರ್ ಓಟದಲ್ಲಿ ರೀವಾ ದ್ವಿತಿಯ ಸ್ಥಾನ, ಹಾಗೂ ಬಾಲಕರ ವಿಭಾಗದಲ್ಲಿ 100 ಮೀಟರ್ ಓಟದಲ್ಲಿ ಸೈಯದ್ ನೂಮಾನ್ ದ್ವಿತಿಯ ಸ್ಥಾನ ಪಡೆದು ತಾಲೂಕಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 
https://youtu.be/EXHZCzNyWsg?si=F8SoQZdyZ4ZMHep4

ಕ್ರೀಡಾಕೂಟದಲ್ಲಿ ಸೋಲು ಗೆಲುವುಗಳಿಗಿಂತ ಭಾಗವಹಿಸುವಿಕೆ ಮುಖ್ಯ ಎಂದು ಹೇಳಿದ ಶಾಲಾ ಆಡಳಿತ ಮಂಡಳಿ ಮುಖ್ಯ ಕಾರ್ಯನಿರ್ವಾಣಾಧಿಕಾರಿ (ಅಇಔ) ಪ್ರಾಂಶುಪಾಲರು ಹಾಗೂ ದೈಹಿಕ ಶಿಕ್ಷಕರಾದ ಮರಿಸ್ವಾಮಿ ಹಾಗೂ ಯುವರಾಜ ರೆಡ್ಡಿಯವರು ಮಕ್ಕಳ ಸಾಧನೆಗೆ ಪ್ರೋತ್ಸಾಹಿಸಿ ಮುಂದಿನ ಹಂತಕ್ಕೆ ಶುಭಕೋರಿರುತ್ತಾರೆ ಎಂದು ಶಾಲೆಯ ಮುಖ್ಯಸ್ಥರು ತಿಳಿಸಿದ್ದಾರೆ. 

 
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ